advertise here

Search

ಕಾನೂನು ವಿವಿ ಪ್ರಶ್ನೆಪತ್ರಿಕೆ ಸೋರಿಕೆ: ಮೂವರು ಅರೆಸ್ಟ್..


ಬೆಂಗಳೂರು/ಹುಬ್ಬಳ್ಳಿ: ಪರೀಕ್ಷೆಗೂ ಮೊದಲೇ ಕಾನೂನು ವಿವಿಯ ಪ್ರಶ್ನೆ‌ಪತ್ರಿಕೆ ಸೋರಿಕೆ ಕೇಸ್ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಜನವರಿ 23 ರಂದು ನಡೆದ ಕರ್ನಾಟಕ‌ ರಾಜ್ಯ ಕಾನೂನು‌ ವಿಶ್ವವಿದ್ಯಾಲಯದ ಪ್ರಶ್ನೆ‌ಪತ್ರಿಕೆ ಸೋರಿಕೆ ಮಾಡಲಾಗಿದ್ದ ಪ್ರಕರಣ ಸಂಬಂಧ ಜಗದೀಶ್, ವರುಣ್ ಕುಮಾರ್ ಹಾಗು ಡಾ.ನಾಗರಾಜ್ ಎನ್ನುವವರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಆನೇಕಲ್ , ಚಿಂತಾಮಣಿ ಮತ್ತು ಕೋಲಾರ ಮೂಲದವರು ಎನ್ನಲಾಗಿದೆ…

ಪರೀಕ್ಷೆಗೂ ಮೊದಲೇ ವಾಟ್ಸಾಫ್ ನಲ್ಲಿ ಪ್ರಶ್ನೆ‌ಪತ್ರಿಕೆ ಹರಿದಾಡಿತ್ತೆನ್ನಲಾಗಿದ್ದು ಟೆಲಿಗ್ರಾಂ ಗ್ರೂಪ್ ಮೂಲಕ ಎಲ್ ಎಲ್ ಬಿ ಕಾಂಟ್ರಾಕ್ಟ್ ಲಾ- ೧ ಪ್ರಶ್ನೆಪ್ರತ್ರಿಕೆಯನ್ನ ಸೋರಿಕೆ ಮಾಡಲಾಗಿತ್ತು. ಕೆ ಎಸ್ ಎಲ್ ಯು ನೋಟ್ಸ್ ಟೆಲಿಗ್ರಾಂ ಗ್ರೂಪ್ ಮೂಲಕ ಪತ್ರಿಕೆಯನ್ನ ಸೋರಿಕೆ ಮಾಡಿ ಹಣ ಗಳಿಕೆ ಮಾಡುವ ಪ್ಲ್ಯಾನ್ ನಲ್ಲಿ ಜನವರಿ 23 ರ ಪರೀಕ್ಷೆಯ ಪ್ರಶ್ನೆ‌ಪತ್ರಿಕೆ ಸೋರಿಕೆ ಮಾಡಿದ್ದಾರೆ ಎಂದು ಸೈಬರ್ ಕ್ರೈಂ‌ಪೊಲೀಸ್ ಠಾಣೆಗೆ ಚೆರ್ಮನ್ ಡಾ ವಿಶ್ವನಾಥ್ ಅವರು ದೂರು ನೀಡಿದ್ದರು.ಈ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಬಂಧಿತರ ಶಾಮೀಲಾತಿ ಬಯಲಾಗಿದ್ದು ಮೂವರನ್ನು ಬಂಧಿಸಲಾಗಿದೆ.

ALSO READ :  BBMP ನೌಕರರ ಸಂಘಕ್ಕೆ ಮಹತ್ವದ ಗೆಲುವು:ಅಧ್ಯಕ್ಷ ಅಮೃತರಾಜ್ ಗೆ 10 ಲಕ್ಷ ಮಾನನಷ್ಟ ನೀಡುವಂತೆ ನೌಕರ ಮಾಯಣ್ಣಗೆ ಆದೇಶ..

ಮರು ಪರೀಕ್ಷೆ ಆಗುತ್ತಾ..? ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುತ್ತಾ ಎನ್ನುವ ಆತಂಕ ಶುರುವಾಗಿದೆ.ಆದರೆ ಈವರೆಗೂ ವಿವಿ ಇದರ ಬಗ್ಗೆ ಯಾವುದೇ ಸ್ಪಷ್ಟನೆ ನೀಡದ ಹಿನ್ನಲೆಯಲ್ಲಿ ಮರುಪರೀಕ್ಷೆ ನಡೆಯುವ ಸಾಧ್ಯತೆಗಳು ಕಡಿಮೆ ಎನ್ನಲಾಗುತ್ತಿದೆ.


Political News

ವಿಕ್ಟೋರಿಯಾ(ನೆಫ್ರೋ) ಆಸ್ಪತ್ರೆಯ “ಯಮರೂಪಿ” ವೈದ್ಯರ ನಿರ್ಲಕ್ಷ್ಯಕ್ಕೆ ಜೀವಂತ “ಶವ” ವಾದ ರಂಜಿತ್..-4 ವರ್ಷ ಗಳಿಂದ ಲೂ “ಪ್ರಜ್ಞಾಹೀನ”-ರಾತ್ರೋರಾತ್ರಿ ಶಿಫ್ಟ್ ಗೆ ಡಾ.ಶಿವಲಿಂಗಯ್ಯ ಪ್ಲ್ಯಾನ್..!

“ಧರ್ಮಪತ್ನಿ”ಯ ಕಂಪೆನಿ ವಿರುದ್ಧ “ಭ್ರಷ್ಟಾಚಾರ”ದ ಆರೋಪ..ಸುವರ್ಣನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌  ಗೆ  “ಮುಜುಗರ”..!?

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

Scroll to Top