advertise here

Search

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ವೈದ್ಯ ಮತ್ತು 6 ವಲಸೆ ಕಾರ್ಮಿಕರ ಹತ್ಯೆ


ಸ್ಥಳೀಯ ವೈದ್ಯ ಹಾಗೂ 6 ವಲಸಿಗ ಕಾರ್ಮಿಕರನ್ನು ಉಗ್ರರು ಹತ್ಯೆಗೈದ ಘಟನೆ ಜಮ್ಮು ಕಾಶ್ಮೀರದ ಗಂಡ್ರೇಬೆಲ್ ಜಿಲ್ಲೆಯ ಸೋನಾಬರ್ಗ್ ನಲ್ಲಿ ನಡೆದಿದೆ.

ಭಾನುವಾರ ಸಂಜೆ ನಿರ್ಮಾಣ ಹಂತದ ಸುರಂಗದ ಮೇಲೆ ದಾಳಿ ಮಾಡಿದ ಉಗ್ರರು 6 ಮಂದಿಯನ್ನು ಹತ್ಯೆಗೈದಿದ್ದಾರೆ. ಭಾರತೀಯ ಸೇನೆ ಘಟನೆ ನಡೆದ ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಜೆಡ್-ಮಾರ್ಥ್ ಸುರಂಗದ ಕಾಮಗಾರಿ ನಡೆಯುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಗೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಆಘಾತ ವ್ಯಕ್ತಪಡಿಸಿದ್ದು, ನಾಗರಿಕರ ಮೇಲೆ ಈ ರೀತಿ ದಾಳಿ ಮಾಡುವುದು ಅಮಾನವೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ALSO READ :  ಕ್ರೈಸ್ತ ಧರ್ಮದ ಸಾರವೇ ಶಾಂತಿ,ಶಿಕ್ಷಣಕ್ಕೆ ಕ್ರೈಸ್ತರ ಕೊಡುಗೆ ಅಪಾರ: ಮಹಾಧರ್ಮಾಧ್ಯಕ್ಷ ಡಾ||ಪೀಟರ್ ಮಚಾಡೊ,

ಪಾಕಿಸ್ತಾನ ಮೂಲದ ಲಷ್ಕರೆ ಇ-ತೋಯ್ಬಾ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ.


Political News

ಎಲೆನ್ (allen) ಅಕ್ರಮದ ಸಕ್ರಮಕ್ಕೆ ಮುಂದಾಯ್ತಾ ಶಿಕ್ಷಣ ಇಲಾಖೆ..? ಕ್ರಮಕ್ಕೆ ಶಿಫಾರಸ್ಸು ಮಾಡಿದ್ದ  ಡಿಡಿಪಿಯು(ddpu) ಮನೋಹರ್  ಕೊಳ್ಳಾ “ಯೂ ಟರ್ನ್” ಹಿಂದಿದ್ಯಾ “ಮೆಗಾ ಪ್ಲ್ಯಾನ್”-“ಬಿಗ್ ಡೀಲ್”..!?

EXCLUSIVE….. ಯಾವ ಕ್ಷಣದಲ್ಲೂ ಎಲೆನ್‌ (ALLEN) ಟ್ಯೂಷನ್‌ ಸೆಂಟರ್ಸ್‌ ಗಳಿಗೆ ಬೀಗ..?!

BBMP ಯುಗಾಂತ್ಯ-ಗ್ರೇಟರ್ ಬೆಂಗಳೂರು ಯುಗಾರಂಭ..GBA ಗೆ ತುಷಾರ ಗಿರಿನಾಥ್ ಬಾಸ್…!

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

Scroll to Top