advertise here

Search

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ವೈದ್ಯ ಮತ್ತು 6 ವಲಸೆ ಕಾರ್ಮಿಕರ ಹತ್ಯೆ


ಸ್ಥಳೀಯ ವೈದ್ಯ ಹಾಗೂ 6 ವಲಸಿಗ ಕಾರ್ಮಿಕರನ್ನು ಉಗ್ರರು ಹತ್ಯೆಗೈದ ಘಟನೆ ಜಮ್ಮು ಕಾಶ್ಮೀರದ ಗಂಡ್ರೇಬೆಲ್ ಜಿಲ್ಲೆಯ ಸೋನಾಬರ್ಗ್ ನಲ್ಲಿ ನಡೆದಿದೆ.

ಭಾನುವಾರ ಸಂಜೆ ನಿರ್ಮಾಣ ಹಂತದ ಸುರಂಗದ ಮೇಲೆ ದಾಳಿ ಮಾಡಿದ ಉಗ್ರರು 6 ಮಂದಿಯನ್ನು ಹತ್ಯೆಗೈದಿದ್ದಾರೆ. ಭಾರತೀಯ ಸೇನೆ ಘಟನೆ ನಡೆದ ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಜೆಡ್-ಮಾರ್ಥ್ ಸುರಂಗದ ಕಾಮಗಾರಿ ನಡೆಯುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಗೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಆಘಾತ ವ್ಯಕ್ತಪಡಿಸಿದ್ದು, ನಾಗರಿಕರ ಮೇಲೆ ಈ ರೀತಿ ದಾಳಿ ಮಾಡುವುದು ಅಮಾನವೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ALSO READ :  succese-inspirational story of a journalist"ಪತಕರ್ತ"ನ ಯಶೋಗಾಥೆ..ಅಂದಿನ ಯಶಸ್ವಿ "ಕ್ರೈಂ ರಿಪೋರ್ಟರ್‌" ,ಇವತ್ತು "ಶಾಲೆ"ಯ "ಮಾಲೀಕ"

ಪಾಕಿಸ್ತಾನ ಮೂಲದ ಲಷ್ಕರೆ ಇ-ತೋಯ್ಬಾ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ.


Political News

ವಿಧಾನಸೌಧಕ್ಕೆ ನಿರ್ಬಂಧ ಹೇರಿದ್ರೂ ಮಾದ್ಯಮಗಳೇಕೆ ಮೌನ? ನಿದ್ರೆಯಲ್ಲಿದೆಯಾ ಸಂಘ-ಕ್ಲಬ್..

ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ: 5 ಲಕ್ಷ ಲಂಚ ಪಡೆಯುವಾಗ ಅರೆಸ್ಟ್!

ಟ್ರಂಪ್‌ ಆರ್ಥಿಕ ಸಂಘರ್ಷ: ಸುಪ್ರೀಂ ಕೋರ್ಟ್ ತಡೆ ನಡುವೆಯೂ ಶೇ.10ರಷ್ಟು ಆಮದು ಸುಂಕ ಜಾರಿ!

“ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು ನಾನೇ” ಟ್ರಂಪ್ ಹೇಳಿಕೆ

ಎಐ ಶೃಂಗಸಭೆಯಲ್ಲಿ ಹೈಡ್ರಾಮಾ: ಅರೆಬೆತ್ತಲೆ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು!

ವಿಕ್ಟೋರಿಯಾ(ನೆಫ್ರೋ) ಆಸ್ಪತ್ರೆಯ “ಯಮರೂಪಿ” ವೈದ್ಯರ ನಿರ್ಲಕ್ಷ್ಯಕ್ಕೆ ಜೀವಂತ “ಶವ” ವಾದ ರಂಜಿತ್!

“ಧರ್ಮಪತ್ನಿ”ಯ ಕಂಪೆನಿ ವಿರುದ್ಧ “ಭ್ರಷ್ಟಾಚಾರ”ದ ಆರೋಪ..ಸುವರ್ಣನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌  ಗೆ  “ಮುಜುಗರ”..!?

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

Scroll to Top