advertise here

Search

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ವೈದ್ಯ ಮತ್ತು 6 ವಲಸೆ ಕಾರ್ಮಿಕರ ಹತ್ಯೆ


ಸ್ಥಳೀಯ ವೈದ್ಯ ಹಾಗೂ 6 ವಲಸಿಗ ಕಾರ್ಮಿಕರನ್ನು ಉಗ್ರರು ಹತ್ಯೆಗೈದ ಘಟನೆ ಜಮ್ಮು ಕಾಶ್ಮೀರದ ಗಂಡ್ರೇಬೆಲ್ ಜಿಲ್ಲೆಯ ಸೋನಾಬರ್ಗ್ ನಲ್ಲಿ ನಡೆದಿದೆ.

ಭಾನುವಾರ ಸಂಜೆ ನಿರ್ಮಾಣ ಹಂತದ ಸುರಂಗದ ಮೇಲೆ ದಾಳಿ ಮಾಡಿದ ಉಗ್ರರು 6 ಮಂದಿಯನ್ನು ಹತ್ಯೆಗೈದಿದ್ದಾರೆ. ಭಾರತೀಯ ಸೇನೆ ಘಟನೆ ನಡೆದ ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಜೆಡ್-ಮಾರ್ಥ್ ಸುರಂಗದ ಕಾಮಗಾರಿ ನಡೆಯುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಗೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಆಘಾತ ವ್ಯಕ್ತಪಡಿಸಿದ್ದು, ನಾಗರಿಕರ ಮೇಲೆ ಈ ರೀತಿ ದಾಳಿ ಮಾಡುವುದು ಅಮಾನವೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ALSO READ :  ಸದ್ಗುರು ಜಗ್ಗಿ ವಾಸುದೇವ್ ಗೆ ರಿಲೀಫ್: ಈಶಾ ಫೌಂಡೇಷನ್ ವಿರುದ್ಧದ ಪ್ರಕರಣ ವಜಾ!

ಪಾಕಿಸ್ತಾನ ಮೂಲದ ಲಷ್ಕರೆ ಇ-ತೋಯ್ಬಾ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ.


Political News

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

BMTC ಸಿಬ್ಬಂದಿಯಿಂದಲೇ ಬಸ್ ಕ್ಲೀನಿಂಗ್.. ಸ್ವಚ್ಛತೆಗೆಂದೇ ಕೊಟ್ಟ ಟೆಂಡರ್ ಹಣ ಎಲ್ಲೋಯ್ತು!?

Sahyadri science College alumni meet: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ಮಹಾಸಮಾಗಮಕ್ಕೆ ಮುಹೂರ್ತ ಫಿಕ್ಸ್

Puneeth rajkumar award: ನ್ಯೂಸ್ ಚಾನೆಲ್‌ಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 12 ಕ್ಯಾಮೆರಾಮನ್ ಮಿತ್ರರಿಗೆ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ

Scroll to Top