advertise here

Search

ನ್ಯೂಜಿಲೆಂಡ್ ವನಿತೆಯರ ಟಿ-20 ಚಾಂಪಿಯನ್: ದ.ಆಫ್ರಿಕಾಗೆ 32 ರನ್ ಸೋಲು


ನ್ಯೂಜಿಲೆಂಡ್ ತಂಡ 32 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡ ವಿರುದ್ಧ ಸುಲಭ ಜಯ ಸಾಧಿಸಿ ವನಿತೆಯರ ಟಿ-20 ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಓಮನ್ ನಲ್ಲಿ ಭಾನುವಾರ ನಡೆದ ಫೈನಲ್ ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್ ಗಳಲ್ಲಿ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 158 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ದಕ್ಷಿಣ ಆಫ್ರಿಕಾ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 129 ರನ್ ಗಳಿಸಲಷ್ಟೇ ಶಕ್ತವಾಯಿತು.

ಟಿ-20 ವಿಶ್ವಕಪ್ ಗೆ ಮುನ್ನ ಸತತ 10 ಪಂದ್ಯಗಳಲ್ಲಿ ಸೋಲುಂಡಿದ್ದ ನ್ಯೂಜಿಲೆಂಡ್ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ವಿರುದ್ಧ ಗೆದ್ದು ಭರ್ಜರಿ ಆರಂಭ ಪಡೆದಿದ್ದೂ ಅಲ್ಲದೇ ಸಂಘಟಿತ ಪ್ರದರ್ಶನದಿಂದ ಪ್ರಶಸ್ತಿ ಗೆದ್ದ ಸಾಧನೆ ಮಾಡಿತು.

ALSO READ :  "ವಿಸ್ತಾರ" ಪುನರಾಂಭಕ್ಕೆ ದೊಡ್ಡ ಹಿನ್ನಡೆ..!! "ಚಾನೆಲ್" ಮಾಲೀಕತ್ವದ ಕಂಪೆನಿಯ ಸ್ವತ್ತುಗಳು ಜಪ್ತಿ..!?

ದಕ್ಷಿಣ ಆಫ್ರಿಕಾ ಪರ ನಾಯಕಿ ಲೌರಾ ವೊಲ್ವಾರ್ಡ್ 27 ಎಸೆತಗಳಲ್ಲಿ 5 ಬೌಂಡರಿ ಸೇರಿದ 33 ರನ್ ಗಳಿಸಿ ವೈಯಕ್ತಿಕ ಗರಿಷ್ಠ ರನ್ ಬಾರಿಸಿದರು. ನಂತರ ಬಂದ ಯಾವುದೇ ಆಟಗಾರ್ತಿಯರು ನೆಲಕಚ್ಚಿ ಆಡಲು ವಿಫಲರಾಗಿದ್ದರಿಂದ ತಂಡ ಸೋಲಿನ ಹಾದಿ ಹಿಡಿಯಿತು.

ನ್ಯೂಜಿಲೆಂಡ್ ಪರ ರೋಸ್ ಮ್ಯಾರಿ ಮೈರ್ ಮತ್ತು ಅಮೆಲಾ ಕೇರ್ ತಲಾ 3 ವಿಕೆಟ್ ಪಡೆದು ದಕ್ಷಿಣ ಆಫ್ರಿಕಾದ ಆಟಗಾರ್ತಿಯರನ್ನು ಕಟ್ಟಿ ಹಾಕಿದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಪರ ಅಮೆಲಾ ಕೆರ್ 38 ಎಸೆತಗಳಲ್ಲಿ 4 ಬೌಂಡರಿ ಸೇರಿದ 43 ರನ್ ಬಾರಿಸಿದರೆ, ಬ್ರೂಕ್ ಹಾಲಿಡೇ 28 ಎಸೆತಗಳಲ್ಲಿ 3 ಬೌಂಡರಿ ಒಳಗೊಂಡ 38 ರನ್ ಸಿಡಿಸಿದರೆ, ಸೂಜಿ ಬ್ಯಾಟ್ಸ್ 31 ಎಸೆತಗಳಲ್ಲಿ 3 ಬೌಂಡರಿ ಸಹಾಯದಿಂದ 32 ರನ್ ಗಳಿಸಿದರು.


Political News

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

Scroll to Top