advertise here

Search

ನ.13ರಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ. 20ರಂದು ಫಲಿತಾಂಶ


ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನವೆಂಬರ್ 13ರಂದು ನಡೆಯಲಿದ್ದು, 20ರಂದು ಫಲಿತಾಂಶ ಹೊರಬೀಳಲಿದೆ.

ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜಯ ಸಾಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಕೇಂದ್ರ ಸಚಿವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.

ಸಂಡೂರು ಕ್ಷೇತ್ರದಲ್ಲಿ ಈ.ತುಕರಾಮ್ ಲೋಕಸಭೆಯಲ್ಲಿ ಜಯ ಸಾಧಿಸಿದ್ದರಿಂದ ಅವರಿಂದ ತೆರವಾಗಿತ್ತು. ಹಾವೇರಿಯ ಶಿಗ್ಗಾಂವಿ ಕ್ಷೇತ್ರಕ್ಕೆ ಲೋಕಸಭೆ ಪ್ರವೇಶಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ತೆರವಾಗಿತ್ತು.

ALSO READ :  ನ್ಯೂಯಾರ್ಕ್ ಗೆ ಹೊರಟ್ಟಿದ್ದ 239 ಪ್ರಯಾಣಿಕರಿದ್ದ ವಿಮಾನ ದೆಹಲಿಗೆ ಮಾರ್ಗ ಬದಲಾವಣೆ!

Political News

ಎಲೆನ್ (allen) ಅಕ್ರಮದ ಸಕ್ರಮಕ್ಕೆ ಮುಂದಾಯ್ತಾ ಶಿಕ್ಷಣ ಇಲಾಖೆ..? ಕ್ರಮಕ್ಕೆ ಶಿಫಾರಸ್ಸು ಮಾಡಿದ್ದ  ಡಿಡಿಪಿಯು(ddpu) ಮನೋಹರ್  ಕೊಳ್ಳಾ “ಯೂ ಟರ್ನ್” ಹಿಂದಿದ್ಯಾ “ಮೆಗಾ ಪ್ಲ್ಯಾನ್”-“ಬಿಗ್ ಡೀಲ್”..!?

EXCLUSIVE….. ಯಾವ ಕ್ಷಣದಲ್ಲೂ ಎಲೆನ್‌ (ALLEN) ಟ್ಯೂಷನ್‌ ಸೆಂಟರ್ಸ್‌ ಗಳಿಗೆ ಬೀಗ..?!

BBMP ಯುಗಾಂತ್ಯ-ಗ್ರೇಟರ್ ಬೆಂಗಳೂರು ಯುಗಾರಂಭ..GBA ಗೆ ತುಷಾರ ಗಿರಿನಾಥ್ ಬಾಸ್…!

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

Scroll to Top