exclusive:”ರಿಪಬ್ಲಿಕ್ ಕನ್ನಡ”ದ ಬಳಗಕ್ಕೆ ಅರ್ನಾಬ್ ಮೆಚ್ಚಿದ  “ರಾಷ್ಟ್ರವಾದಿ” ಪತ್ರಕರ್ತನ ಎಂಟ್ರಿ…?

ನಿರ್ಣಾಯಕ ಹಂತದ ಮಾತುಕತೆ ಫಲಿಸಿದ್ರೆ ರಿಪಬ್ಲಿಕ್ ಗೆ ರಾಷ್ಟ್ರವಾದಿ” ಪತ್ರಕರ್ತ,ಶೀಘ್ರ ಸೇರ್ಪಡೆ-ಘಟಾನುಘಟಿಗಳಿಗೆಲ್ಲಾ ಕಾದಿದೆಯಂತೆ ಕೊಕ್ನ ಶಾಕ್..! ಬೆಂಗಳೂರು: ನೇಷನ್ ವಾಂಟ್ಸ್ ಟು ನೌ(nation wants to know..!?)…ಎನ್ನುವ ಕಮ್ಯಾಂಡಿಂಗ್ ದ್ವನಿಯಲ್ಲಿ ರಾಷ್ಟ್ರಮಟ್ಟದಲ್ಲಿ ಮನೆಮಾತಾದ ಅರ್ನಾಬ್ ಗೋಸ್ವಾಮಿಯ(arnab goswami) ಕರ್ನಾಟಕದಲ್ಲಿ ರಿಪಬ್ಲಿಕ್ ಕನ್ನಡ(republic kannada news channel) ಕಟ್ಟಿ ಬೆಳೆಸುವ ಕನಸು ಈಡೇರಿದಂತೆ ಕಾಣ್ತಿಲ್ಲ.ಜಯಪ್ರಕಾಶ್ ಶೆಟ್ಟಿ (jaya prakash shetty)ನೇತೃತ್ವದ ತಂಡದ ಫರ್ಫಾಮೆನ್ಸ್ ನಿರೀಕ್ಷೆ ಮಟ್ಟವನ್ನೂ ತಲುಪುತ್ತಿಲ್ಲ.ಹಾಗಾಗಿಯೇ ತಂಡಕ್ಕೆ ಸಮರ್ಥ ಮುಂದಾಳುವನ್ನು ತಂದು ಕೂರಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.ಅದರ … Read more

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರದಲ್ಲಿರುವ “ಕೈ“ಮುಖಂಡ ರೆಹಮಾನ್ ಖಾನ್ ಮಾಲೀಕತ್ವದ ಪ್ರತಿಷ್ಟಿತ ಡೆಲ್ಲಿ ಪಬ್ಲಿಕ್ ಸ್ಕೂಲ್ ಅಕ್ರಮನಾ..?! ಬೆಂಗಳೂರು:ಈ ನೆಲದಲ್ಲಿನ ಕಾನೂನು ಎಲ್ಲರಿಗೂ ಒಂದೇ ರೀತಿಯಾಗಿ ಅಪ್ಲೈ ಆಗಬೇಕು ಅಲ್ವಾ…? ಪ್ರತಿಷ್ಟಿತರು,ಬಲಾಢ್ಯರಿಗೊಂದು ಜನಸಾಮಾನ್ಯರಿಗೇ ಇನ್ನೊಂದು ಎನ್ನುವಂತ ಗೊಂದಲಕಾರಿ ವ್ಯವಸ್ಥೆ ಏನಾದ್ರೂ ಜಾರಿಯಲ್ಲಿದೆಯೇ..? ಇಂತದ್ದೊಂದು ಅನುಮಾನ ಸಹಜವಾಗಿ ಕಾಡೊಕ್ಕೆ ಕಾರಣ, ಎಲ್ಲಾ ನಿಯಮಗಳ ಮಾಹಿತಿ-ಅರಿವು ಇದ್ದ ಹೊರತಾಗ್ಯೂ ಕಾಂಗ್ರೆಸ್‌ ನ ಪ್ರಭಾವಿ ಮುಖಂಡನ ಮನೆತನ ಶೈಕ್ಷಣಿಕ ಅಕ್ರಮ ನಡೆಸಿರೋದು… ಅಂದ್ಹಾಗೆ ಇಂತದ್ದೊಂದು ಆಪಾದನೆ ಕೇಳಿಬಂದಿರೋದು ಕಾಂಗ್ರೆಸ್‌ ನ ಪ್ರಭಾವಿ ಮುಸ್ಲಿಂ … Read more

ಸುವರ್ಣ ನ್ಯೂಸ್ ನಿಂದ ಹೊರನಡೆದ ಅಕ್ಷರಮಾಂತ್ರಿಕ ಮಹೇಶ್ ದೇವಶೆಟ್ಟಿ

ಬೆಂಗಳೂರು: ಕನ್ನಡ ಸಿನೆಮಾ ಪತ್ರಿಕೋದ್ಯಮದ ಅತ್ಯಂತ ಪ್ರತಿಭಾನ್ವಿತ ಪತ್ರಕರ್ತ, ಅಕ್ಷರ ಮಾಂತ್ರಿಕ ಮಹೇಶ್ ದೇವಶೆಟ್ಟಿ ಸುವರ್ಣ ನ್ಯೂಸ್ ಚಾನೆಲ್ ನಿಂದ ಹೊರನಡೆದಿದ್ದಾರೆ. ಹತ್ತಿರತ್ತಿರ ಒಂದು ವರ್ಷದಿಂದಲೂ ಸಿನೆಮಾ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದ ಮಹೇಶ್ ದೇವಶೆಟ್ಟಿ 15-04-2025 ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಸುವರ್ಣ ನ್ಯೂಸ್ ಮ್ಯಾನೇಜ್ಮೆಂಟ್ ಗೆ ಪತ್ರ ಬರೆದಿದ್ದಾರೆ.ರಾಜೀನಾಮೆ ಪತ್ರದ ಪ್ರತಿ ಕನ್ನಡ ಫ್ಲ್ಯಾಶ್ ನ್ಯೂಸ್ ಗೆ ಲಭ್ಯವಾಗಿದೆ. ಕನ್ನಡ ಸಿನೆಮಾ ಪತ್ರಿಕೋದ್ಯಮದ ಅತ್ಯಂತ ಅನುಭವಿ-ಅಸಾಧಾರಣ ಪ್ರತಿಭಾನ್ವಿತರಾಗಿರುವ ದೇವಶೆಟ್ಟಿ ಯಾವ ಕಾರಣಕ್ಕೆ ಸುವರ್ಣ … Read more

ಸುದ್ದಿ ಜಗತ್ತಿನಲ್ಲಿ ಸದ್ದು ಮಾಡುತ್ತಿರುವ  “ನ್ಯೂಸ್ ಫಸ್ಟ್” ನಲ್ಲಿ ಆಗುತ್ತಿರುವುದೇನು..?  ಹೀಗೆ ನಡೆಯಿತೆನ್ನುವುದು  “ಸತ್ಯ”ನಾ..?

ನಿಜವಾಗ್ಲೂ  “ನ್ಯೂಸ್ ಫಸ್ಟ್” ಆರ್ಥಿಕ ಹಿಂಜರಿತಕ್ಕೆ ಸಿಲುಕಿದೆಯಾ..?! ಚಾನೆಲ್ ಸಿಬ್ಬಂದಿಯಲ್ಲೇಕೆ ಗೊಂದಲ-ಆತಂಕ..!? ಕನ್ನಡದ ಅತ್ಯಂತ ಜನಪ್ರಿಯ ಸುದ್ದಿ ಚಾನೆಲ್ ಗಳಲ್ಲಿ ಒಂದಾದ ನ್ಯೂಸ್ ಫಸ್ಟ್ (news first)ಕಾರ್ಯಾರಂಭ ಮಾಡಿದ ಕಡಿಮೆ ಅವಧಿಯಲ್ಲೇ ಅಪಾರ ಜನಮನ್ನಣೆ ಪಡೆಯಿತೆನ್ನುವುದು ಎಷ್ಟು ಸತ್ಯವೋ, ನಂಬರ್ 1,2,3 ಚಾನೆಲ್ ಗಳಿಗೆ ಪೈಪೋಟಿ ನೀಡುವ ಮಟ್ಟಕ್ಕೆ ಬೆಳೆದು,ಇವತ್ತಿಗೂ ಅದೇ ವೃತ್ತಿಪರ ಪರಂಪರೆಯನ್ನುಳಿಸಿಕೊಂಡು ಹೋಗುತ್ತಿದೆ ಎನ್ನುವುದರಲ್ಲಿ ಉತ್ಪ್ರೇಕ್ಷೆಯಿಲ್ಲ.ಸುದ್ದಿಯ ಗುಣಮಟ್ಟದ ವಿಚಾರದಲ್ಲಿ ಯಾವುದೆ ರಾಜಿಯಿಲ್ಲದೆ ವೃತ್ತಿನಿಷ್ಟೆ ಉಳಿಸಿಕೊಂಡು ಮುನ್ನಡೆಯುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ. ಹಾಗಾಗಿ ಇಂಥಾ ಚಾನೆಲ್ ಗಳ … Read more

EXCLUSIVE…ARNAB, “KARNATAKA WANTS TO kNOW” ಏನಾಗಲಿದೆ ಕರ್ನಾಟಕದಲ್ಲಿ “ರಿಪಬ್ಲಿಕ್ ಕನ್ನಡ”  ಭವಿಷ್ಯ..!?

ಕರ್ನಾಟಕದಲ್ಲಿ ತಲೆಕೆಳಗಾಯ್ತಾ, ಆರಕ್ಕೇರದ,ಮೂರಕ್ಕೆ ಇಳಿಯದ ಅರ್ನಾಬ್ ಕನಸಿನ “ರಿಪಬ್ಲಿಕ್ ಕನ್ನಡ”(republic kannada) ಚಾನೆಲ್ ನ   ಲೆಕ್ಕಾಚಾರ..! ಬೆಂಗಳೂರು:ಮಾದ್ಯಮ ಕ್ಷೇತ್ರದ ದೈತ್ಯ-ದಿಗ್ಗಜ ಅರ್ನಾಬ್ ಗೋಸ್ವಾಮಿ(arnab goswami) ತುಂಬಾ ಮಹಾತ್ವಾಕಾಂಕ್ಷೆ-ಕನಸು-ನಿರೀಕ್ಷೆಯಲ್ಲಿ ಕಟ್ಟಿದ ರಿಪಬ್ಲಿಕ್ ನ್ಯೂಸ್ ಚಾನೆಲ್(republic news channel) ಅವರ ಲೆಕ್ಕಾಚಾರಗಳಂತೆ ನಡೆಯುತ್ತಿದೆ.ಅದರಿಂದ ಅರ್ನಾಬ್ ಸಂತುಷ್ಟರಾಗಿದ್ದಾರೆ ಕೂಡ.ಆದರೆ ಕರ್ನಾಟಕ(karnataka)ದಲ್ಲೇಕೋ ಮಾತ್ರ ಅವರ ಲೆಕ್ಕಾಚಾರ-ಗಣಿತ-ಗುಣಿತ ಯಾವುದೂ ವರ್ಕೌಟ್ ಆದಂತೆ ಕಾಣ್ತಿಲ್ಲ.ಯಾವ ಭರವಸೆ-ನಿರಿಕ್ಷೆ ಇಟ್ಟುಕೊಂಡು ಕೋಟ್ಯಾಂತರ ಸುರಿದು ರಿಪಬ್ಲಿಕ್ ಸುದ್ದಿ ಸಾಮ್ರಾಜ್ಯ ವಿಸ್ತರಿಸ ಬೇಕೆಂದುಕೊಂಡಿದ್ರೋ ಅದ್ಯಾವುದು ಅಂದುಕೊಂಡಂತೆ ಆಗುತ್ತಿಲ್ಲ ಎನ್ನುವ ಸ್ಪೋಟಕ-ಅಘಾತಕಾರಿ ಸುದ್ದಿ … Read more

EXCLUSIVE…ಜನರ ದುಡ್ಡು…ಕಾಂಗ್ರೆಸ್ ಸರ್ಕಾರದ ಜಾತ್ರೆ…ಗ್ಯಾರಂಟಿ ಅನುಷ್ಟಾನ ಸಮಿತಿಯ ತಿಂಗಳ ಖರ್ಚು 17, 30,800 ರೂ..

ಬೆಂಗಳೂರು:ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು. ರಾಜ್ಯದ ಬೊಕ್ಕಸವನ್ನು ಬರಿದು ಮಾಡಿರುವುದಷ್ಟೇ ಅಲ್ಲ ಆರ್ಥಿಕತೆಯನ್ನು ದಿವಾಳಿ ಮಾಡಿವೆ ಎನ್ನುವ ಆಪಾದನೆ ವಿಪಕ್ಷಗಳಿಂದಷ್ಟೇ ಅಲ್ಲ, ಅದಕ್ಕಾಗಿ ತಮ್ಮ ಜೇಬಿನಿಂದ ಹಣ ಪಾವತಿಸುತ್ತಿರುವ ತೆರಿಗೆದಾರನಿಂದಲೂ ಕೇಳಿಬಂದಿದೆ.ಗ್ಯಾರಂಟಿಗೇ ಜನರ ತೆರಿಗೆ ಹಣದ ರೂಪದಲ್ಲಿ ನೂರಾರು ಕೋಟಿ ಖರ್ಚಾಗುತ್ತಿರುವ ವೇಳೆಯೇ ಮತ್ತೊಂದು ಸ್ಪೋಟಕ ಎನ್ನುವಂತ ಸುದ್ದಿ ಹೊರಬಿದ್ದಿದೆ.ಇದನ್ನು ಕೇಳಿ ತೆರಿಗೆದಾರರು ಮತ್ತಷ್ಟು ಶಾಕ್ ಆದರೂ ಆಶ್ವರ್ಯವಿಲ್ಲ.ಏಕೆಂದರೆ ಇದು ಗ್ಯಾರಂಟಿ ಯೊಜನೆ ಅನುಷ್ಟಾನಕ್ಕೇನೆ ಒಂದು ಕಮಿಟಿ..ಅದಕ್ಕೊಬ್ಬ ಅಧ್ಯಕ್ಷ..ಅದಕ್ಕೆ ಒಂದಷ್ಟು ಉಪಾಧ್ಯಕ್ಷರು,ಅವರ ಕೆಳಗೆ ಇನ್ನೊಂದಷ್ಟು ಜನ,….ಹೀಗೆ ಹನುಮನ … Read more

ಇದು ಇಡೀ ರಾಜ್ಯವೇ ಖುಷಿ ಪಡುವ ವಿಚಾರ…ದಿವ್ಯಾ ವಸಂತ ಈಗ “ಸಾಮ್ರಾಟ್‌” ಚಾನೆಲ್‌ “ಚೀಫ್‌-ಎಡಿಟರ್‌”..

ಬೆಂಗಳೂರು: ಇದು,ಇಡೀ ರಾಜ್ಯವೇ ಖುಷಿ ಪಡುವ ವಿಷಯ ಎಂದ್ಹೇಳಿ ರಾತ್ರೋರಾತ್ರಿ ಸುದ್ದಿಯಾದ ಹೆಣ್ಣುಮಗಳು ದಿವ್ಯಾವಸಂತ.ಆದ್ರೆ ನಂತರ ಮಾಡಿಕೊಂಡ ಯಡವಟ್ಟುಗಳು ಆಕೆಯನ್ನು ಯಾವ ಸ್ಥಿತಿಗೆ ತಂದುನಿಲ್ಲಿಸಿತು ಎನ್ನುವುದನ್ನು ತಿಳಿಸಿ ಹೇಳಬೇಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ನೆಗೆಟಿವ್‌ ಆಗಿ ಟ್ರೋಲ್‌ ಆಗಿ ಅದಕ್ಕೆ ಸ್ಪಷ್ಟನೆ ಕೊಡಲು ಕಣ್ಣೀರು ಹಾಕಿದ್ರೂ ಆಕೆಯನ್ನು ಒಪ್ಪಿಕೊಳ್ಳಲು ನಿರಾಕರಿಸುವಂಥ ಸ್ಥಿತಿ ನಿರ್ಮಾಣವಾಗಿದ್ದು ಕೂಡ ಸುಳ್ಳಲ್ಲ.ಸಾಮಾಜಿಕ ಜಾಲತಾಣಗಳಲ್ಲಿ  ಸಿಕ್ಕಾಪಟ್ಟೆ ಆಕ್ಟೀವ್‌ ಆಗಿದ್ದ ಆಕೆ ದಿಡೀರ್‌ ನಾಪತ್ತೆ ಆಗಿಬಿಟ್ಟಿದ್ಲು..ಕಮ್‌ ಬ್ಯಾಕ್‌ ಮಾಡೊಕ್ಕೆ ಒದ್ದಾಡುವಂತಾಗಿತ್ತು.ಇದರ ನಡುವೆಯೇ ಸ್ತ್ರೀ ಎನ್ನುವ ಮಹಿಳಾ … Read more

“ಭ್ರಷ್ಟ” ಡಿಡಿಪಿಐ ನಿಂಗರಾಜಪ್ಪಗೆ ಟ್ರಾನ್ಸ್‌ ಫರ್‌ ಶಿಕ್ಷೆ.. ಡಾ.ಯತೀಂದ್ರ ಅತ್ಯಾಪ್ತ ವಿವೇಕಾನಂದ ಅವರಿಗೆ ಆಯಕಟ್ಟಿನ ಹುದ್ದೆ ಭಾಗ್ಯ.!

ದಶಕಗಳಿಂದಲೂ ಕದಲದೆ ಕೂತಿರುವವರ ವರ್ಗಾವಣೆ ಯಾವಾಗ..!? ಬೆಂಗಳೂರು:ಶಾಲಾ ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆ ಪರ್ವ ಶುರುವಾಗಿದೆ.ಇದರ ಮೊದಲ ಪ್ರಯತ್ನ ಎನ್ನುವಂತೆ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಈ ಪೈಕಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಡಿಡಿಪಿಐ ವಿವೇಕಾನಂದ ಅವರನ್ನು ಬೆಂಗಳೂರಿಗೆ ವರ್ಗ ಮಾಡಲಾಗಿದೆ. ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರೆನ್ನಲಾದ ಮತ್ತೋರ್ವ ಡಿಡಿಪಿಐ ನಿಂಗರಾಜಪ್ಪ ಅವರನ್ನು ಚಿಕ್ಕಬಳ್ಳಾಪುರಕ್ಕೆ ವರ್ಗ ಮಾಡಲಾಗಿದೆ.ಮೇಲ್ಕಂಡ ವರ್ಗಾವಣೆಯಲ್ಲಿ ಡಾ,ಯತೀಂದ್ರ ಅವರ ಪಾತ್ರವೇ ಹೆಚ್ಚಾಗಿರುವ ಮಾತು ಕೇಳಿಬರುತ್ತಿದೆ. ಹೊಸ ಶೈಕ್ಷಣಿಕ … Read more

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ ಸ್ವಜನ ಪಕ್ಷಪಾತ ಆರೋಪ..?! ಸೀರೆ ವ್ಯಾಪಾರಕ್ಕೆ ಸಾಲ ನೀಡುವಂತೆ ನಿಗಮದ ಉಪನಿರ್ದೇಶಕರಿಂದ ಬ್ಯಾಂಕ್ ಮ್ಯಾನೇಜರ್ ಗೆ ಪತ್ರ…    ಬೆಂಗಳೂರು: ಇದು ಸತ್ಯವೇ ಆಗಿದ್ದಲ್ಲಿ,..ಅಲ್ಲದೇ ಹೀಗೋಂದು ಅವಕಾಶ ಕಾನೂನಿನ ಚೌಕಟ್ಟಿನಲ್ಲಿ ಇಲ್ಲದಿದ್ದರೆ ನಿಜಕ್ಕೂ ಇದಕ್ಕಿಂತ ಮುಜುಗರಕಾರಿ ಹಾಗೂ ಅಪಮಾನಕಾರಿ ಸಂಗತಿ ಮತ್ತೊಂದಿರಲಾರದು.?  ಏಕೆಂದರೆ ಎಲ್ಲೆಡೆ ಹರಿದಾಡುತ್ತಿರುವ ಆ ಒಂದು ದಾಖಲೆಯಲ್ಲಿರುವ ಅಂಶವೇ ಅಷ್ಟೊಂದು ಸ್ಪೋಟಕವಾಗಿದೆ. ರಾಜ್ಯ ಮಹಿಳಾ ಅಭಿವೃದ್ದಿ ನಿಗಮಕ್ಕೆ ಅಧ್ಯಕ್ಷರಾಗಿರುವಂಥವರ ವಿರುದ್ಧ … Read more

BBMP ಡಿಸಿಎಫ್‌ ವಿರುದ್ಧ 15 % ಕಮಿಷನ್‌ ಆರೋಪ-ಡಿಸಿಎಂಗೆ ದೂರು.

18 ಲಕ್ಷ ಬಿಲ್‌ ಗೆ 16 ಪರ್ಸೇಂಟ್‌ ಕಮಿಷನ್‌ ಕೇಳಿದ್ರಂತೆ ಡಿಸಿಎಫ್‌ ಸ್ವಾಮಿ..! ಮಾಡದ ಕೆಲಸಕ್ಕೆ ಬೋಗಸ್‌ ಬಿಲ್‌ ಮಾಡಿಕೊಂಡು ಬಂದಿದ್ರಂತೆ ಶ್ರೀನಿವಾಸ್..!?‌ ಬೆಂಗಳೂರು:ಬಿಬಿಎಂಪಿ ಅರಣ್ಯ ಘಟಕದಲ್ಲಿ ಕಮಿಷನ್‌ ಸುದ್ದಿ ಸದ್ದು ಮಾಡಿದೆ. ಮಳೆಗಾಲದಲ್ಲಿ ಮಾಡಿದ ಕೆಲಸದ ಬಿಲ್‌ ಕೇಳಲು ಹೋದರೆ ಉಪ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ. ಎಲ್‌.ಜಿ. ಸ್ವಾಮಿ ಅವರು ಶೇಕಡಾ 15 ರಷ್ಟು ಕಿಕ್‌ ಬ್ಯಾಕ್‌ ಕೇಳುತ್ತಿದ್ದಾರೆ ಎಂದು ಅರಣ್ಯ ಗುತ್ತಿಗೆದಾರ ಶ್ರೀನಿವಾಸ್‌ ಆಪಾದಿಸಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರಿಗೆ ದೂರು ನೀಡಿದ್ದಾರೆ. … Read more