BBMP ಡಿಸಿಎಫ್ ವಿರುದ್ಧ 15 % ಕಮಿಷನ್ ಆರೋಪ-ಡಿಸಿಎಂಗೆ ದೂರು.
18 ಲಕ್ಷ ಬಿಲ್ ಗೆ 16 ಪರ್ಸೇಂಟ್ ಕಮಿಷನ್ ಕೇಳಿದ್ರಂತೆ ಡಿಸಿಎಫ್ ಸ್ವಾಮಿ..! ಮಾಡದ ಕೆಲಸಕ್ಕೆ ಬೋಗಸ್ ಬಿಲ್ ಮಾಡಿಕೊಂಡು ಬಂದಿದ್ರಂತೆ ಶ್ರೀನಿವಾಸ್..!? ಬೆಂಗಳೂರು:ಬಿಬಿಎಂಪಿ ಅರಣ್ಯ ಘಟಕದಲ್ಲಿ ಕಮಿಷನ್ ಸುದ್ದಿ ಸದ್ದು ಮಾಡಿದೆ. ಮಳೆಗಾಲದಲ್ಲಿ ಮಾಡಿದ ಕೆಲಸದ ಬಿಲ್ ಕೇಳಲು ಹೋದರೆ ಉಪ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ. ಎಲ್.ಜಿ. ಸ್ವಾಮಿ ಅವರು ಶೇಕಡಾ 15 ರಷ್ಟು ಕಿಕ್ ಬ್ಯಾಕ್ ಕೇಳುತ್ತಿದ್ದಾರೆ ಎಂದು ಅರಣ್ಯ ಗುತ್ತಿಗೆದಾರ ಶ್ರೀನಿವಾಸ್ ಆಪಾದಿಸಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ದೂರು ನೀಡಿದ್ದಾರೆ. … Read more