ಕಾನೂನು ವಿವಿ ಪ್ರಶ್ನೆಪತ್ರಿಕೆ ಸೋರಿಕೆ: ಮೂವರು ಅರೆಸ್ಟ್..
ಬೆಂಗಳೂರು/ಹುಬ್ಬಳ್ಳಿ: ಪರೀಕ್ಷೆಗೂ ಮೊದಲೇ ಕಾನೂನು ವಿವಿಯ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಜನವರಿ 23 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದ್ದ ಪ್ರಕರಣ ಸಂಬಂಧ ಜಗದೀಶ್, ವರುಣ್ ಕುಮಾರ್ ಹಾಗು ಡಾ.ನಾಗರಾಜ್ ಎನ್ನುವವರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಆನೇಕಲ್ , ಚಿಂತಾಮಣಿ ಮತ್ತು ಕೋಲಾರ ಮೂಲದವರು ಎನ್ನಲಾಗಿದೆ… ಪರೀಕ್ಷೆಗೂ ಮೊದಲೇ ವಾಟ್ಸಾಫ್ ನಲ್ಲಿ ಪ್ರಶ್ನೆಪತ್ರಿಕೆ ಹರಿದಾಡಿತ್ತೆನ್ನಲಾಗಿದ್ದು ಟೆಲಿಗ್ರಾಂ ಗ್ರೂಪ್ … Read more