advertise here

Search

Rajyotsava awards 2024: ರಾಜ್ಯೋತ್ಸವ ಪ್ರಶಸ್ತಿ ಪ್ರಕಟ- ಹೇಮಾ ಚೌಧರಿ, ಅರುಣ್ ಯೋಗಿರಾಜ್ ಸೇರಿ 69 ಸಾಧಕರಿಗೆ ಪ್ರಶಸ್ತಿಯ ಗರಿ

ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ನಟಿ ಹೇಮಾ ಚೌಧರಿ, ಪವಾಡ ಭಂಜಕ ಖ್ಯಾತಿಯ ಹುಲಿಕಲ್ ನಟರಾಜ್, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ಶಿಲ್ಪಿ ಅರುಣ್ ಯೋಗಿರಾಜ್, ಪ್ರೊ. ಟಿ.ವಿ. ರಾಮಚಂದ್ರ ಅವರಿಗೆ ಪ್ರಶಸ್ತಿ                     ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಗಣನೀಯ ಸಾಧನೆಯ ಹಿನ್ನಲೆಯಲ್ಲಿ 69 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ … Read more

BMTC ಸಿಬ್ಬಂದಿ ಪಾಲಿಗೆ ಕತ್ತಲಾದ ದೀಪಾವಳಿ, KSRTC ಸಿಬ್ಬಂದಿಗೆ ಫುಲ್ ಸ್ಯಾಲರಿ!

ಬೆಂಗಳೂರು: ಎಲ್ಲಾ ನಿಗಮಗಳ ಸಾರಿಗೆ ಸಿಬ್ಬಂದಿಯನ್ನೂ ಒಂದೇ ರೀತಿ ಸರ್ಕಾರ ಟ್ರೀಟ್ ಮಾಡಬೇಕಾಗುತ್ತದೆ.ಅದು ಸ್ವಾಭಾವಿಕ ಅಷ್ಟೇ ಅಲ್ಲ ಸಾಮಾಜಿಕ ನ್ಯಾಯ ಕೂಡ ಹೌದು..ಆದ್ರೆ ಪರಸ್ಪರರು ಹಿಡಿಶಾಪ ಹಾಕಿಕೊಳ್ಳುವ ,ಬೈಯ್ದಾಡಿಕೊಳ್ಳುವ,ಆರೋಪ-ಪ್ರತ್ಯಾರೋಪಗಳಲ್ಲಿ ಸಂಘರ್ಷಕ್ಕಿಳಿಯುವ ಮಟ್ಟಕ್ಕೆ  ನಿಗಮಗಳ ಸಿಬ್ಬಂದಿಯ ನಡುವೆ ತಂದಿಟ್ಟು ತಮಾಷೆ ನೋಡುವ ಕೆಲಸವನ್ನು ಸರ್ಕಾರ ಮಾಡಿದ್ರೆ ಹೇಗೆ..? ಅದನ್ನು ಸಹಿಸಿಕೊಳ್ಳಲಿಕ್ಕೆ ಆಗುತ್ತಾ..? ಖಂಡಿತಾ ಇಲ್ಲ. ಕೆಎಸ್ ಆರ್ ಟಿಸಿ(KSRTC) ಹಾಗೂ ಬಿಎಂಟಿಸಿ (BMTC) ಸಿಬ್ಬಂದಿ ಪರಿಸ್ತಿತಿ ಹಾಗೆಯೇ ಆಗಿದೆ.ಇದಕ್ಕೆಲ್ಲಾ ಕಾರಣ  ಬೆಳಕಿನ ಹಬ್ಬ ದೀಪಾವಳಿ(DEEPAVALI FESTIAVAL) ಆಚರಣೆಗೆ ಪೂರಕವಾಗಿ … Read more

ದರ್ಶನ್‌ಗೆ ದೀಪಾವಳಿ.. 131 ದಿನಗಳ ಸೆರೆವಾಸದ ಬಳಿಕ ರಿಲೀಸ್ ಭಾಗ್ಯ -ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅಸ್ತು

ಬೆಂಗಳೂರು: ಒಂದಲ್ಲಾ ಎರಡಲ್ಲಾ ಬರೋಬ್ಬರಿ 131 ದಿನಗಳ ಸೆರೆವಾಸ  ಕನ್ನಡ ಚಿತ್ರನಟ, ಚಾಲೆಂಜಿಂಗ್ ಸ್ಟಾರ್  ದರ್ಶನ್ ತೂಗದೀಪ ಗೆ ಬೇಲ್ ಭಾಗ್ಯ ಸಿಕ್ಕಿದೆ.ಚಿತ್ರದುರ್ಗದ ರೇಣುಕಸ್ವಾಮಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದರ್ಶನ್ ಗೆ ಎದುರಾಗಿರುವ ಆರೋಗ್ಯ ಸಮಸ್ಯೆ ಸಂಬಂಧ ವೈದ್ಯಕೀಯ ಚಿಕಿತ್ಸೆ ಪಡೆಯೊಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ಹೈ ಕೋರ್ಟ್ 6 ವಾರಗಳ ಮದ್ಯಂತರ ಜಾಮೀನು ಮಂಜೂರು ಮಾಡಿದೆ.ಈ ಮೂಲಕ ಕುಟುಂಬ-ಅಭಿಮಾನಿಗಳ ಸಮೇತ ದರ್ಶನ್ ದೀಪಾವಳಿ ಸಂಭ್ರಮ ಆಚರಿಸುವ ಅವಕಾಶ ಸಿಕ್ಕಂತಾಗಿದೆ. ದರ್ಶನ್ ಪಾಲಿಗೆ ಗಣೇಶ ಹಬ್ಬವಾಗಲಿ, ನಾಡಹಬ್ಬ … Read more

ದಸರಾ ನಂದಿಧ್ವಜದ ಮಹಾದೇವಣ್ಣರನ್ನು ಮರೆತೇ ಬಿಡ್ತಾ ಸರ್ಕಾರ? ಜೀವನ್ಮರಣ ಹೋರಾಟದಲ್ಲಿ ಮಹದೇವಣ್ಣ

ಬೆಂಗಳೂರು/ಮೈಸೂರು: ವಿಶ್ವಪ್ರಸಿದ್ದ ದಸರಾ ಹಬ್ಬ(WORLDFAMOUS MYSORE DASARA)ಕ್ಕೆ ಚಾಲನೆ ದೊರೆಯುವುದೇ ಸಾಂಪ್ರದಾಯಿಕ ನಂದಿದ್ವಜ( NANDIDWAJA POOJE)ದ ಪೂಜೆ ಮೂಲಕ.ದೇವರ ಮೇಲೆ ಹೂವು ತಪ್ಪುತ್ತೋ ಇಲ್ಲವೋ ಗೊತ್ತಿಲ್ಲ,ಆದ್ರೆ ಈ ಸಂಪ್ರದಾಯ ಮಾತ್ರ ಯಾವ  ವರ್ಷವೂ ತಪ್ಪಿಲ್ಲ.ಇಂತದ್ದೊಂದು ಪೂಜಾ ಕೈಂಕರ್ಯವನ್ನು ಮಾಡುತ್ತಾ ಬಂದಿರುವ ಕುಟುಂಬ ಮೈಸೂರಿನಲ್ಲಿದೆ.ಆ ಕುಟುಂಬದ ಮುಖ್ಯಪ್ರಾಣವೇ ಮಹಾದೇವಣ್ಣ. .ಅಲ್ಲಲಾ ನಂದಿದ್ವಜದ ಮಹಾದೇವಣ್ಣ..(NANDIDWAJA MAHADEVANNA) ಅನೇಕ ದಶಕಗಳಿಂದ ವಂಶಪಾರಂಪರ್ಯವಾಗಿ ಈ ಸಂಪ್ರದಾಯ ನಡೆಸುತ್ತಾ ಬಂದಿರುವ ಇದೇ ಮಹಾದೇವಣ್ಣರನ್ನು ಸರ್ಕಾರ ಮರೆತೇ ಬಿಟ್ಟಿದೆ.ಅವರು ನಾಡಿಗೆ ಮಾಡುತ್ತಿರುವ ಕಲಾಸೇವೆಯನ್ನು ಗುರುತಿಸಿಯೇ ಇಲ್ಲ..ಸಧ್ಯ … Read more

ದಸರಾ ನಂದಿಧ್ವಜದ ಮಹಾದೇವಣ್ಣರನ್ನು ಮರೆತೇ ಬಿಡ್ತಾ ಸರ್ಕಾರ? ಜೀವನ್ಮರಣ ಹೋರಾಟದಲ್ಲಿ ಮಹದೇವಣ್ಣ

  ಬೆಂಗಳೂರು/ಮೈಸೂರು: ವಿಶ್ವಪ್ರಸಿದ್ದ ದಸರಾ ಹಬ್ಬ(WORLDFAMOUS MYSORE DASARA)ಕ್ಕೆ ಚಾಲನೆ ದೊರೆಯುವುದೇ ಸಾಂಪ್ರದಾಯಿಕ ನಂದಿದ್ವಜ( NANDIDWAJA POOJE)ದ ಪೂಜೆ ಮೂಲಕ.ದೇವರ ಮೇಲೆ ಹೂವು ತಪ್ಪುತ್ತೋ ಇಲ್ಲವೋ ಗೊತ್ತಿಲ್ಲ,ಆದ್ರೆ ಈ ಸಂಪ್ರದಾಯ ಮಾತ್ರ ಯಾವ  ವರ್ಷವೂ ತಪ್ಪಿಲ್ಲ.ಇಂತದ್ದೊಂದು ಪೂಜಾ ಕೈಂಕರ್ಯವನ್ನು ಮಾಡುತ್ತಾ ಬಂದಿರುವ ಕುಟುಂಬ ಮೈಸೂರಿನಲ್ಲಿದೆ.ಆ ಕುಟುಂಬದ ಮುಖ್ಯಪ್ರಾಣವೇ ಮಹಾದೇವಣ್ಣ. .ಅಲ್ಲಲಾ ನಂದಿದ್ವಜದ ಮಹಾದೇವಣ್ಣ..(NANDIDWAJA MAHADEVANNA) ಅನೇಕ ದಶಕಗಳಿಂದ ವಂಶಪಾರಂಪರ್ಯವಾಗಿ ಈ ಸಂಪ್ರದಾಯ ನಡೆಸುತ್ತಾ ಬಂದಿರುವ ಇದೇ ಮಹಾದೇವಣ್ಣರನ್ನು ಸರ್ಕಾರ ಮರೆತೇ ಬಿಟ್ಟಿದೆ.ಅವರು ನಾಡಿಗೆ ಮಾಡುತ್ತಿರುವ ಕಲಾಸೇವೆಯನ್ನು ಗುರುತಿಸಿಯೇ … Read more

ನಿರ್ಮಾಣ ಹಂತದ ಅಕ್ರಮ ಕಟ್ಟಡಗಳ ಸರ್ವೆ…1712 ಒತ್ತುವರಿ ಕಟ್ಟಡಗಳಿಗೆ ಕಾದಿದೆ ಡೆಮಾಲಿಷನ್ ಭೀತಿ

              ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಅಕ್ರಮ ಕಟ್ಟಡಗಳನ್ನು ನಿರ್ಮಿಸುತ್ತಿರುವವರಿಗೆ ಬಿಬಿಎಂಪಿ ಕೊನೆಯ ವಾರ್ನಿಂಗ್ ನೀಡಿದೆ.ಎಚ್ಚರಿಕೆ ಹೊರತಾಗಿಯೂ ಅಕ್ರಮ ಕಟ್ಟಡ ನಿರ್ಮಿಸುವುದನ್ನು ಮುಂದುವರೆ ಸಿದರೆ ಪರಿಣಾಮ ನೆಟ್ಟಗಿರೊಲ್ಲ ಎನ್ನುವ ಎಚ್ಚರಿಕೆಯನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ನೀಡಿದ್ದಾರೆ.ಅಕ್ರಮ ಕಟ್ಟಡಗಳ ಸರ್ವೆಯನ್ನು ಸೋಮವಾರದಿಂದಲೇ ಆರಂಭಿಸಲಾಗುತ್ತಿದ್ದು ಸರ್ವೆ ವೇಳೆ ಕಂಡುಬರುವ ಉಲ್ಲಂಘನೆಗಳನ್ನು ನಿರ್ದಾಕ್ಷಿಣ್ಯವಾಗಿ ಶಿಕ್ಷಿಸುವ ಕೆಲಸ ಮಾಡುವುದಾಗಿ ತುಷಾರ ಗಿರಿನಾಥ್ ಸ್ಪಷ್ಟಪಡಿಸಿದ್ದಾರೆ. ಬಾಬುಸಾಬ್ ಪಾಳ್ಯದ ಕಟ್ಟಡ ದುರಂತ ಬರೋಬ್ಬರಿ ಒಂಬತ್ತು ಅಮಾಯಕ-ನಿಷ್ಪಾಪಿ … Read more

ಜೀವ ಬೆದರಿಕೆಯಿದೆ, ರಕ್ಷಣೆ ಕೊಡಿ! ಪೊಲೀಸ್ ಕಮಿಷನರ್‌ಗೆ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮನವಿ

ಬೆಂಗಳೂರು: ನನಗೆ ಜೀವ ಬೆದರಿಕೆ ಇದೆ..ನನಗೆ ಅಭಿಮಾನಿಗಳು ಹೆಚ್ಚಾಗಿರುವಷ್ಟೇ ನನ್ನ ಏಳಿಗೆ-ನೇರವಂತಿಕೆ ಸಹಿಸದೆ ಸಾಕಷ್ಟು ಶತೃಗಳು ಹುಟ್ಟಿಕೊಂಡಿದ್ದಾರೆ.ಹಾಗಾಗಿ ನನಗೆ ಸೂಕ್ತ ಭದ್ರತೆ ಬೇಕು ಎಂದು ಬಿಗ್ ಬಾಸ್ ಸ್ಪರ್ದಿ ಜಗದೀಶ್ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಜಗದೀಶ್ ಅವರು, ಅನ್ಯಾಯದ ವಿರುದ್ಧ ಮೊದಲಿಂದಲು ಹೋರಾಡುತ್ತಿರುವವನು ನಾನು..ನನ್ನ ಮೇಲೆ ಸಾಕಷ್ಟು ಹಲ್ಲೆ ಯತ್ನ ನಡೆದಿವೆ.ನನ್ನ ಮೇಲಿನ ದ್ವೇಷಕ್ಕೆ ನನ್ನ ಮಗನ  ಮೇಲೂ ಹಲ್ಲೆ … Read more

MG Road ಗ್ಯಾಂಗ್ ರೇಪಿಸ್ಟ್‌ಗಳಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಕಳೆದ ಹತ್ತು ವರ್ಷಗಳ ಹಿಂದೆ ರಾಜಧಾನಿ ಬೆಂಗಳೂರನ್ನು ಬೆಚ್ಚಿಬೀಳಿಸಿದ್ದ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.ನಗರದ ಎಂಜಿ ರಸ್ತೆಯಲ್ಲಿ ಬಾಯ್ ಫ್ರೆಂಡ್ ಕುತ್ತಿಗೆಗೆ ಚಾಕು ಇಟ್ಟು ಯುವತಿ ಅತ್ಯಾಚಾರ ಮಾಡಿದ್ದವರಿಗೆ  57ನೇ ಸಿಸಿಹೆಚ್ ನ್ಯಾಯಾಲಯ ಜೀವಾವಧಿ ಶಿಕ್ಷೆ  ವಿಧಿಸಿ ಮಹತ್ವದ ತೀರ್ಪು ನೀಡಿದೆ.2014 ಏಪ್ರಿಲ್ 11 ನೇ ತಾರೀಖು ಅಂದರೆ ಹತ್ತು ವರ್ಷಗಳ ಹಿಂದೆ ನಡೆದಿದ್ದ ಘಟನೆ ಕುರಿತಾಗಿ ನಡೆದ ವಾದ -ಪ್ರತಿವಾದಗಳನ್ನೆಲ್ಲಾ ಕ್ರೋಢಿಕರಿಸಿ ಅಂತಿಮವಾಗಿ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ನಡೆದಿದ್ದೇನು? 2014 ಏಪ್ರಿಲ್ … Read more

ಬೆಂಗಳೂರು ಕಟ್ಟಡ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆ: ಮಾಲೀಕ, ಗುತ್ತಿಗೆದಾರ ಅರೆಸ್ಟ್

ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿದ್ದ ಮಾಲೀಕನನ್ನು ಬಂಧಿಸಲಾಗಿದೆ. ಹೆಣ್ಣೂರು ಬಳಿಯ ಹೊರಮಾವು ಅಗ್ರಹಾರ ಸಮೀಪದ ಬಾಬಾ ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಮಂಗಳವಾರ ಮಧ್ಯಾಹ್ನ ಕುಸಿದುಬಿದ್ದಿದ್ದು, 5 ಮಂದಿ ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ. 15 ಮಂದಿಯನ್ನು ರಕ್ಷಿಸಲಾಗಿದೆ. ಭುವನ್ ರೆಡ್ಡಿ ಬಂಧಿತ ವ್ಯಕ್ತಿ. ಅವಘಡ ಸಂಭವಿಸಿದ ಕಟ್ಟಡ ಭುವನ್ ರೆಡ್ಡಿ ಹೆಸರಿನಲ್ಲಿತ್ತು. ಈತ ಮೊದಲನೇ … Read more

ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಅಣ್ಣ-ತಂಗಿ: ಮೃತರ ಕುಟಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್!

ಕೆಂಗೇರಿ ಕೆರೆಯಲ್ಲಿ ಆಡಲು ಹೋಗಿ ಮುಳುಗಿ ಮೃತಪಟ್ಟಿದ್ದ ಅಣ್ಣ-ತಂಗಿಯ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ರೂ. ಪರಿಹಾರ ಮೊತ್ತವನ್ನು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11) ಕೆರೆಗೆ ನೀರಲು ಹೋಗಿದ್ದರು. ಈ ವೇಳೆ ಕೆರೆಯ ಬಳಿ ಆಟವಾಡುತ್ತಿದ್ದಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದರು. ಭಾರೀ ಮಳೆಯಿಂದಾಗಿ ತುಂಬಿ ಹರಿಯತ್ತಿದ್ದ ಕೆರೆ ಬಳಿ ಹೋಗಿದ್ದ ಅಣ್ಣ-ತಂಗಿ ನಾಪತ್ತೆಯಾಗಿರುವ ಸುದ್ದಿ ತಿಳಿದ ಕೂಡಲೇ … Read more