advertise here

Search

“ಅಡ್ಡಮತದಾನ”ಕ್ಕೆ ಕೋಟ್ಯಾಂತರ ಆಮಿಷ: ಮೈತ್ರಿ ಅಭ್ಯರ್ಥಿ ಸೇರಿ ನಾಲ್ವರ ವಿರುದ್ಧ FIR

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರಿಗೆ ಆಮೀಷ ಒಡ್ಡಲಾಯಿತು ಎನ್ನುವ  ಆರೋಪದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡರು ನೀಡಿದ್ದ ದೂರಿನ ಅನ್ವಯ ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿ ನಾಲ್ವರ ವಿರುದ್ಧ FIR ದಾಖಲಾಗಿದೆ.ವಿಧಾನಸೌಧ ಪೊಲೀಸ್ ಠಾಣೆಯಲ್ಲಿ  ಕೇಸ್ ದಾಖಲಿಸಲಾಗಿದ್ದು ದೂರಿನ ಹಿನ್ನಲೆಯಲ್ಲಿ ಎಫ್ ಐ ಆರ್ ಲಾಡ್ಜ್ ಮಾಡಲಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ  ಪಕ್ಷೇತರ ಶಾಸಕರಿಗೆ ಬಿಜೆಪಿ ಮುಖಂಡರು ಅಡ್ಡಮತದಾನ ಮಾಡೊಕ್ಕೆ ಕೋಟ್ಯಾಂತರ ಆಮಿಷ ಒಡ್ಡಿದ್ದಾರೆ.ಆ ಪೈಕಿ  ಮಾಜಿ ಗೃಹ ಸಚಿವ ಎಂ.ಪಿ ಪ್ರಕಾಶ್ ಪುತ್ರಿ ಹಾಗೂ … Read more

ಮಾರ್ಚ್ 4ಕ್ಕೆ ಮುನ್ನವೇ ಪ್ರತಿಭಟನೆ: ಸಾರಿಗೆ ಕೂಟದ ಚಂದ್ರುಗೆ, ಜಂಟಿ ಕ್ರಿಯಾಸಮಿತಿ ಅನಂತಸುಬ್ಬರಾವ್ ತಿರುಗೇಟು

ಬೆಂಗಳೂರು: ಮಾರ್ಚ್ 4ಕ್ಕೆ ಸಾರಿಗೆ ಪ್ರತಿಭಟನೆ ಬಗ್ಗೆ ಈಗಾಗಲೇ ಸಾರಿಗೆ ಕೂಟದ ಅಧ್ಯಕ್ಷ ಚಂದ್ರಶೇಖರ್ ಹೇಳಿಕೆ ಕೊಟ್ಟಾಗಿದೆ.ಪ್ರೆಸ್ ಮೀಟೂ ಮಾಡಾಗಿದೆ. ಸಾರಿಗೆ ಸಂಘಟನೆಗಳನ್ನು ಕರೆಯಿಸಿ ಮಾತನಾಡುತ್ತಿರುವ ಮ್ಯಾನೇಜ್ನೆಂಟ್ ನಮ್ಮನ್ನು ಮಾತುಕತೆಗೆ ಆಹ್ವಾನಿಸಿಲ್ಲ ಎನ್ನುವ ಬೇಸರವೂ ಮಾರ್ಚ್ 4 ಪ್ರತಿಭಟನೆ ನಿರ್ದಾರಕ್ಕೆ ಕಾರಣ ಎನ್ನಲಾಗುತ್ತಿದೆ. ಸಾರಿಗೆ ಕೂಟ  ಹಾಗೂ ಬೆಂಬಲಿತ ಸಂಘಟನೆಗಳು ಇದನ್ನು ಬೆಂಬಲಿಸಿವೆ ಕೂಡ.ಆದರೆ ಸಾರಿಗೆ ಹೋರಾಟಗಳಲ್ಲಿ ದಶಕಗಳಷ್ಟು ಅನುಭವ ಇರುವ ಅನಂತಸುಬ್ಬರಾವ್ ಅವರಂಥ ಹಿರಿಯರಿಗೆ ಸಾರಿಗೆ ಕೂಟದ ನಿಲುವು-ಧೋರಣೆ ಬೇಸರ ಮೂಡಿಸಿರಬಹುದೆನಿಸುತ್ತಿದೆ. ಹಾಗಾಗಿನೇ ಮಾರ್ಚ್ 4 … Read more

“ಮನೆ” ನಿರ್ಮಾಣಕ್ಕೆ ಅಲೆಯುವಂಗಿಲ್ಲ..ಲಂಚಕೊಡುವಂಗಿಲ್ಲ..ಅಪ್ಲೈ ಮಾಡಿದ 3-4ದಿನಗಳಲ್ಲೇ “ಮನೆಬಾಗಿಲಿಗೆ ಪ್ಲ್ಯಾನ್ (ನಕ್ಷೆ)” ಭಾಗ್ಯ..

50*80 ವಿಸ್ತೀರ್ಣದವರೆಗಿನ  ಸ್ವತ್ತುದಾರರಿಗೆ ಮನೆ ನಿರ್ಮಿಸಲು ಸರ್ಕಾರದ ಬೊಂಬಾಟ್ “ಪ್ಲ್ಯಾನ್”. ಬೆಂಗಳೂರು: ಎಲ್ಲಾ ರೀತಿಯ ಸಮರ್ಪಕ ದಾಖಲೆ ಇದ್ಯಾಗ್ಯೂ ಮನೆ ಕಟ್ಟಿಸೊಕ್ಕೆ  ಪ್ಲ್ಯಾನ್ ಪಡೆಯಲು ಬಿಬಿಎಂಪಿ ಕಚೇರಿಗೆ ಅಲೆದಲೆದು ಸುಸ್ತಾಗಿದಿರಾ..? ಪ್ಲ್ಯಾನ್  ನೀಡಲು ಬಿಬಿಎಂಪಿ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರಾ..? ಇಲ್ಲದ ಸಬೂಬು  ನೀಡಿ ಚಪ್ಪಲಿ ಸವೆಸುವಂತೆ ಮಾಡ್ತಿದಾರ…? ಹಣಕ್ಕಾಗಿ ಡಿಮ್ಯಾಂಡ್ ಮಾಡುತ್ತಿದ್ದಾರಾ..?..ಇನ್ಮುಂದೆ ಹಾಗೆಲ್ಲಾ ಆಗೊಕ್ಕೆ ಸಾಧ್ಯನೇ ಇಲ್ಲ ಬಿಡಿ…ಏಕೆಂದರೆ ಕುಳಿತಲ್ಲೇ  ನಿಮ್ಮ ಕೈ ಬೆರಳುಗಳಲ್ಲಿ ಪ್ಲ್ಯಾನ್ ಪಡೆಯುವ ದಿನಗಳು ಹತ್ತಿರವಿಲ್ಲ..ಇಂತಹದೊಂದು ಅತ್ಯದ್ಭುತ ಪರಿಕಲ್ಪನೆ ಜಾರಿಗೊಳಿಸ್ಲಿಕ್ಕೆ ಬಿಬಿಎಂಪಿ ಮುಂದಾಗಿದೆ.ಅಂದ್ಹಾಗೆ … Read more

EXCLUSIVE..”ಖಡಕ್” IAS “ಮೌದ್ಗಿಲ್” ಎತ್ತಂಗಡಿಗೆ “ಪ್ಲ್ಯಾನ್”..! ಸರ್ಕಾರದ ಮಟ್ಟದಲ್ಲಿ “ಲಾಭಿ”..?

“B” ಖಾತೆಗಳಿಗೆ “A” ಖಾತೆ ಭಾಗ್ಯ ನೀಡಿ “ಕೋಟಿ”ಗಳಲ್ಲಿ ದುಂಡಗಾಗುತ್ತಿದ್ದಾರಾ ಕೆಲವು ಭ್ರಷ್ಟ “ಕಂದಾಯಾಧಿಕಾರಿಗಳು” ಬೆಂಗಳೂರು: ಬಿಬಿಎಂಪಿ(BBMP) ಕೇಂದ್ರ ಕಚೇರಿಯಲ್ಲಿ IAS  ಮನಿಷ್ ಮೌದ್ಗಿಲ್(MANISH MAUDGIL)  ಬಿಬಿಎಂಪಿ ಬೊಕ್ಕಸ ಹೇಗೆ ತುಂಬಿಸೋದು ಎಂದು ತಲೆಕೆಡೆಸಿಕೊಂಡು ಕೆಲಸ ಮಾಡ್ತಿದ್ರೆ ಅವರದೇ, ಕಂದಾಯ ವಿಭಾಗದ ಕೆಲವು ಭ್ರಷ್ಟ ಅಧಿಕಾರಿ ಸಿಬ್ಬಂದಿ ಸಾಹೇಬ್ರರು ಹೊರಡಿಸಿರುವ ಆ ಆದೇಶವನ್ನೇ ಲೂಟಿಕೋರತನಕ್ಕೆ ಮಿಸ್ಯೂಸ್ ಮಾಡಿಕೊಂಡಿರುವುದು ದುರಂತ.ಬಹುಷಃ ಮನಿಷ್ ಸಾಹೇಬ್ರು ಕಚೇರಿ ಬಿಟ್ಟು ವಲಯಗಳ ವ್ಯಾಪ್ತಿಯಲ್ಲಿರುವ ಕಂದಾಯ  ಕಚೇರಿಗಳನ್ನು ತಲಾಶ್ ಮಾಡಿ ಅಧಿಕಾರಿಗಳ ಬಂಡವಾಳ ಪರಿಶೀಲಿಸಿದ್ದೇ … Read more

ಪರಿಸರಾಧಿಕಾರಿ ಶಿವಕುಮಾರ್‌ ಗೆ “ಕ್ಲೀನ್‌ ಚಿಟ್‌” ಕೊಡುವ “ಧಾವಂತ”ದಲ್ಲಿ ಘಟನೆ ಹಿಂದಿನ “ವಾಸ್ತವ”ವನ್ನೇ ಮರೆಮಾಚಲಾಯ್ತಾ..?!

ಬೆಂಗಳೂರು:ಒಂದು ಗಂಭೀರ  ಪ್ರಕರಣದ ತನಿಖೆಯನ್ನು ಎಷ್ಟು ಜಾಳು..ಜಾಳಾಗಿ ಮಾಡಿ ಮುಗಿಸಬಹುದು.?..?! ಸತ್ಯವನ್ನು ಮರೆಮಾಚುವ ರೀತಿಯಲ್ಲಿ, ಸಾಕ್ಷ್ಯಗಳ ಕೊರತೆ ಎಂದು ನೆವ ನೀಡಿ ಅದಕ್ಕೆ ತಿಪ್ಪೆ ಸಾರಿಸುವ ರೀತಿಯಲ್ಲಿ ಸಮಾಧಿ ಮಾಡಬ ಹುದು ಎನ್ನುವುದಕ್ಕೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆದಿರುವ  ಪ್ರಕರಣದ ತನಿಖೆಯೇ ಸಾಕ್ಷಿಯಾಗಬಹು ದೇನೋ..?  ಆದ್ರೆ ತನಿಖೆಗೆಂದೇ ನಿಯೋಜನಗೊಂಡವರು ಕೊಟ್ಟ ವರದಿಯನ್ನೇ ಅಂತಿಮವಾಗಿ ನಂಬಿ ಕೂರುವಷ್ಟು ವ್ಯವಸ್ಥೆ ಹಾಗೂ ಸಮಾಜ ದುರ್ಬಲವಾಗಿಲ್ಲ ಎನ್ನೋದು ಕೂಡ ಸತ್ಯ..ಹಾಗಾಗಿನೇ ಕನ್ನಡ ಫ್ಲ್ಯಾಶ್‌ ನ್ಯೂಸ್‌, “ಕ್ಲೀನ್ ಚಿಟ್‌” ಕೊಟ್ಟಿ ರುವ … Read more

BMTC ಪತ್ತಿನ ಸಹಕಾರ ಸಂಘದ ಚುನಾವಣೆ…”ಹಣ-ಹೆಂಡ-ಬಾಡು-ಗಿಫ್ಟ್…ಅಬ್ಬರ..!? ಲಾಡ್ಜ್ ಗಳಲ್ಲೇ ಬೀಡುಬಿಟ್ಟಿರುವ ಕೆಲವು “ಆಕಾಂಕ್ಷಿ”ಗಳು..!?

ಕೆಲವು ಉಮೇದುವಾರರಿಂದ ಮತದಾರ ಮನವೊಲಿಕೆಗೆ ಲಕ್ಷಗಳಲ್ಲಿ ಖರ್ಚು.! ಬೆಂಗಳೂರು: ನಾಳೆ( ಫೆಬ್ರವರಿ 11) ಇಷ್ಟೊತ್ತಿಗಾಗ್ಲೇ ಬಿಎಂಟಿಸಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಗಿದೋಗಿರುತ್ತದೆ. ಸಂಜೆ ವೇಳೆಗೆ ಪತ್ತಿನ ಸಹಕಾರ ಸಂಘದ ಮೇಲೆ ಯಾರು ಸ್ಪಷ್ಟವಾಗಿ ಹಿಡಿತ ಸಾಧಿಸಿರುತ್ತಾರೆನ್ನೋದು ಕೂಡ ನಿಕ್ಕಿಯಾಗಿರು ತ್ತದೆ.ಇದರ ಹೊರತಾಗಿ  ಕೆಲವು ಬೆಳವಣಿಗೆ ಗಮನಿಸಿದ್ರೆ ಯಾವುದೇ ರಾಜಕೀಯ ಚುನಾವಣೆಗೆ ಭಿನ್ನವಾಗಿರದ ರೇಂಜ್ನಲ್ಲಿ ಚುನಾವಣೆ ನಡೆಯುತ್ತಿದೆ.ಎಲ್ಲಾ ಚುನಾವಣೆಗಳಂತೆ ಇಲ್ಲಿಯೂ ಮತದಾರರ ಓಲೈಕೆಗೆ ಹಣ-ಹೆಂಡ-ಬಾಡು-ಗಿಫ್ಟು…ಎಲ್ಲಾ ಚಲಾವಣೆಯಾಗುತ್ತಿದೆ ಎನ್ನುವ ಮಾತು ಕೇಳಿಬರುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ( ಬಿಎಂಟಿಸಿ)ಯ … Read more

M.S.ರಾಮಯ್ಯ ಸಮೂಹ ಶಿಕ್ಷಣ ಸಂಸ್ಥೆಗೆ ಸಂಕಷ್ಟ..!?ಆಸ್ತಿ ತೆರಿಗೆ ನೈಜತೆ ಮರೆಮಾಚಿದ್ದು ಸತ್ಯನಾ…?

ಮರುಸರ್ವೆಗೆ ಮನಿಷ್ ಮೌದ್ಗಿಲ್ ಸೂಚನೆ-ಮೂರು ಪ್ರತ್ಯೇಕ ತಂಡ ರಚನೆ-ಫೆಬ್ರವರಿ 15 ರೊಳಗೆ ಫೈನಲ್ ವರದಿ ಸಲ್ಲಿಸುವಂತೆ ಆದೇಶ.. ಬೆಂಗಳೂರು: ಬೆಂಗಳೂರಿನ ಪ್ರತಿಷ್ಟಿತ ಎಂ.ಎಸ್ ರಾಮಯ್ಯ  ಸಮೂಹ ಶಿಕ್ಷಣ ಸಂಸ್ಥೆ ವಿರುದ್ಧ ಆಸ್ತಿ ತೆರಿಗೆ ನಿಗಧಿ ಹಾಗೂ ಪಾವತಿಗೆ ಸಂಬಂಧಿಸಿದಂತೆ ವ್ಯಾಪಕ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಬಿಬಿಎಂಪಿ ಆಡಳಿತ  ಮಹತ್ವದ ತೀರ್ಮಾನವನ್ನು ಕೈಗೊಂಡಿದೆ.ಆಸ್ತಿ ತೆರಿಗೆ ನಿಗಧಿ ಸಂಬಂಧ ಕಂದಾಯ ಸಿಬ್ಬಂದಿ ಜತೆ ಶಿಕ್ಷಣ ಸಂಸ್ಥೆಗಳ ಸುತ್ತಳತೆಯನ್ನು ಮಾಪನ ಮಾಡಲು ಎಂಜಿನಿಯರಿಂಗ್ ವಿಭಾಗದ ಜಂಟಿ ತಂಡವನ್ನು ರಚಿಸಿ ಆದೇಶ ಹೊರಡಿಸಲಾಗಿದೆ. … Read more

ಇದೆಂಥಾ ಅನ್ಯಾಯ… ರಾಮಚಂದ್ರನ್ ಸರ್…!? ಕಳಂಕಿತರ ವಿರುದ್ಧ ಶಿಸ್ತುಕ್ರಮ ಜಾರಿ ಆಗೋದಿಲ್ವೇ..?!

ಬೆಂಗಳೂರು: ನೂತನ ಎಂಡಿ ರಾಮಚಂದ್ರನ್ ಅವರಂತ ಸಭ್ಯ…ಸಂಭಾವಿತ ಅಧಿಕಾರಿಯನ್ನು ಬಿಎಂಟಿಸಿ ಯಲ್ಲಿರುವ ಕೆಲವು ಅದಕ್ಷ-ಅಪ್ರಾಮಾಣಿಕ-ನಿಷ್ಪ್ರಯೋಜಕ ಅಧಿಕಾರಿಗಳು ದಾರಿ ತಪ್ಪಿಸುವ ಕೆಲಸ ಮಾಡ್ತಿದಾರಾ..? ಅಧಿಕಾರಿಗಳ ವಿರುದ್ದ ಎಂತದ್ದೇ ಗಂಭೀರ ಆಪಾದನೆ ಬಂದ್ರೂ ಅವರನ್ನು ಶಿಕ್ಷೆಯಿಂದ ತಪ್ಪಿಸುವಂತ ಕೆಲಸ ಮಾಡುತ್ತಿರುವ ಕೆಲವರು ಅವರ ಸುತ್ತಮುತ್ತ ಇದ್ದಾರಾ.?…ಕನ್ನಡ ಫ್ಲ್ಯಾಶ್ ನ್ಯೂಸ್ ತುಂಬಾ ಜವಾಬ್ದಾರಿಯಿಂದಲೇ ಹೀಗೊಂದು ಮಾತನ್ನು ಅತ್ಯಂತ ವಿಷಾದದಿಂದ ಹೇಳಬೇಕಾಗಿ ಬಂದಿದೆ.ಇದಕ್ಕೆ ಕಾರಣ  ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರದಲ್ಲಿ ಮೊದಲಿಂದಲೂ  ಮುಂದುವರೆದಿರುವ ಗೊಂದಲಮಯ ವಾತಾವರಣ ನೂತನ ಎಂಡಿ ರಾಮಚಂದ್ರನ್ ಅವರ … Read more

DR.MYTHRI NEW ADMINISTRATOR FOR KSPCB..:ಗಬ್ಬೆದ್ದು ನಾರುತ್ತಿರುವ ಪರಿಸರ ಮಂಡಳಿಯ “ಆಡಳಿತ ಮಾಲಿನ್ಯ”ದ ನಿಯಂತ್ರಣ” ಮಾಡ್ತಾರಾ ಡಾ.ಮೈತ್ರಿ..?!

ಬೆಂಗಳೂರು: ಡಾ.ಮೈತ್ರಿ..ಈ ಹೆಸರು ಯಾರಿಗೆ ಗೊತ್ತಿರಲಿಕ್ಕಿಲ್ಲ ಹೇಳಿ. ಸಾಧ್ಯವೇ ಇಲ್ಲ. ಕೆಪಿಎಸ್ಸಿ ಯಲ್ಲಿ ನಡೆಯುತ್ತಿದ್ದ ಹಗರಣವನ್ನು ಹೊರತೆಗೆಯುವುದರಲ್ಲಿ ಮುಂಚೂಣಿಯಲ್ಲಿ ನಿಂತವರೇ ಈ ಡಾ.ಮೈತ್ರಿ. ಖಾಸಗಿ ನ್ಯೂಸ್ ಚಾನೆಲ್ ನ ಸ್ಟುಡಿಯೋದಲ್ಲಿ ಪ್ಯಾನಲ್ ಡಿಸ್ಕಷನ್ ನಲ್ಲಿ ಕೂತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಸ್ಟುಡಿಯೋದಿಂದ ಹೊರಹೋಗುವಂತೆ ಮಾಡಿದ ಗಟ್ಟಿಗಿತ್ತಿ ಈ ಡಾ.ಮೈತ್ರಿ. ಆಮೇಲೆ ಕೆಎಎಸ್ ಅಧಿಕಾರಿಯಾಗಿ ಸಾಕಷ್ಟು ಇಲಾಖೆಗಳಲ್ಲಿ ಕೆಲಸ ಮಾಡಿದ್ರೂ ಮೈತ್ರಿ ಪ್ರಚಾರಕ್ಕೆ ಬಂದಿದ್ದೇ ಕಡಿಮೆ..ಎಲ್ಲೂ ಅವರು ಬಹಿರಂಗವಾಗಿ ಕಾಣಿಸಿಕೊಂಡವರೇ ಅಲ್ಲ..ಅಂಥಾ ಮೈತ್ರಿ ಮತ್ತೆ … Read more

SAD DEMISE: WOMEN JOURNALIST BHUVANESHWARI NO MORE…. “ನುಡಿ ಶೃದ್ಧಾಂಜಲಿ”. ಸಹೃದಯ ಪತ್ರಕರ್ತೆಯ ಅನ್ಯಾಯದ ಸಾವು..ಥೈರಾಯ್ಡ್ ವಿರುದ್ದದ ಹೋರಾಟದಲ್ಲಿ ಸಾವಿಗೆ ಶರಣಾದ ಹಿರಿಯ ಪತ್ರಕರ್ತೆ ಭುವನೇಶ್ವರಿ…

ಇದು ನಿಜಕ್ಕೂ ಅನ್ಯಾಯದ  ಸಾವು ಕಣ್ರಿ..”ಈ- ಟಿವಿ” ಅಂಥ ದಿಗ್ಗಜ ಮಾದ್ಯಮ ಸಂಸ್ಥೆಯಲ್ಲಿ ರಿಪೋರ್ಟರ್ ಆಗಿ ಕೆಲಸ ಮಾಡುತ್ತಿದ್ದರೂ ಸ್ವಲ್ಪವೂ ಅಹಮಿಕೆ ಪ್ರದರ್ಶಿಸಿದೆ ತೀರಾ ಸರಳವಾಗಿ ಬದುಕಿದ ಜೀವ ಅದು..ಆದ್ರೆ ಇದ್ದಕ್ಕಿದ್ದಂತೆ ನೇಪಥ್ಯಕ್ಕೆ ಸರಿದು ಅನೇಕ ವರ್ಷಗಳೇ ಕಳೆದಿದ್ವು..ಅವರು ಇನ್ನಿಲ್ಲ ಎನ್ನುವ ಸುದ್ದಿ ಸಿಡಿಲಂತೆ ಅಪ್ಪಳಿಸಿದಾಗ ನಂಬಲಿಕ್ಕೆ ಸಾಧ್ಯವೇ ಆಗ್ಲಿಲ್ಲ. ಹೌದು..ಸುದ್ದಿಯೇ ಜೀವಾಳ ಎನ್ನುವ ಆಕರ್ಷಕ ಟೈಟಲ್ ನಲ್ಲಿ ಪ್ರಸಾರವಾಗ್ತಿದ್ದ ಈ ಟಿವಿ ಕನ್ನಡ ನ್ಯೂಸ್ ಚಾನೆಲ್ ನಲ್ಲಿ ಅನೇಕ ವರ್ಷಗಳವರೆಗೆ ರಿಪೋರ್ಟರ್ ಆಗಿ ಕೆಲಸ ಮಾಡ್ತಿದ್ದ … Read more