PLEASE ALLOW TO X’MAS MIDNIGHT HOLY MASS…”ಮಧ್ಯರಾತ್ರಿ” ಕ್ರಿಸ್ಮಸ್‌ ಆಚರಣೆಗೇಕೆ ನಿರ್ಬಂಧ,ಕಾಂಗ್ರೆಸ್‌ ಸರ್ಕಾರಕ್ಕೆ ಕ್ರೈಸ್ತರ ಪ್ರಶ್ನೆ:ಅವಕಾಶ ನೀಡದಿದ್ದರೆ ಉಗ್ರ ಪರಿಣಾಮ..!

ಕ್ರೈಸ್ತರ ಪ್ರಮುಖ ಹಬ್ಬವೇ  ಕ್ರಿಸ್ಮಸ್‌..ಈ  ಆಚರಣೆ ಶುರುವಾಗುವುದೇ ಮಧ್ಯರಾತ್ರಿಯಿಂದ..ಅದಕ್ಕೆ ಕಾರಣವೂ ಇದೆ.ಪ್ರಭು ಏಸುಕ್ರಿಸ್ತರ ಜನನವಾಗಿದ್ದೇ ಮಧ್ಯರಾತ್ರಿ.ಆದರೆ ದುರಂತ ನೋಡಿ ಕ್ರಿಸ್ಮಸ್‌ ಭಾರೀ ಸಂಭ್ರಮದಿಂದ ಆಚರಿಸಲ್ಪಡುವ ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆ ಮಧ್ಯರಾತ್ರಿಯ ಸಂಭ್ರಮಕ್ಕೆ ಅವಕಾಶವೇ ಇಲ್ಲ..ಭದ್ರತೆಯ ನೆವವೊಡ್ಡಿ ಮಧ್ಯರಾತ್ರಿಯ ಆಚರಣೆಗೆ…

ತುಮಕೂರು DC ಶ್ರೀನಿವಾಸ್‌ ರನ್ನು ಸಮರ್ಥಿಸಿಕೊಳ್ಳುವುದೆಂದರೆ “ಅಸತ್ಯ-ಅನ್ಯಾಯ” ಬೆಂಬಲಿಸಿದಂತಲ್ವಾ..!?..ಅವರೇ “ಸರಿ” ಎನ್ನುವವರು,ಅವರಷ್ಟೇ ತಪ್ಪಿತಸ್ಥರಲ್ವಾ..!?.

ದೂರು ಕೊಟ್ಟರೂ ಎಫ್‌ ಐ ಆರ್‌ ದಾಖಲಾಗಿಲ್ಲ, ದೂರುದಾರರ ವಿರುದ್ಧವೇ ಕ್ರಮ ಜಾರಿ..ಇದೆಂಥಾ ಕಾನೂನು  :ನೈಜ ಹೋರಾಟಗಾರರ ವೇದಿಕೆ ಪ್ರಶ್ನೆ ಬೆಂಗಳೂರು/ತುಮಕೂರು: ಗುರುತರ ಹಾಗೂ ಗಂಭೀರವಾದ ಆರೋಪ ಎದುರಿಸುತ್ತಿರುವ ಅಧಿಕಾರಿ ಎಷ್ಟೇ ದೊಡ್ಡವನಾಗಿರಲಿ,ಪ್ರಭಾವಿಯಾಗಿರಲಿ,ಬಲಾಢ್ಯನಾಗಿರಲಿ ಆತ ತಪ್ಪಿತಸ್ಥ ಮಾತ್ರ. ಹುದ್ದೆಯ ಯೋಗ್ಯತೆ ಹಾಗೂ…

“POLITICAL 360” NEWS CHANNEL IN BIG CRISIS..!? “ಪುಟ್ಟಪ್ಪ”ನ ನಂಬಿ “ಕೇರ್‌ ಆಫ್‌ ಪುಟ್ಪಾತ್‌” ಆದ್ರಾ “ಪೊಲಿಟಿಕಲ್‌ 360” ಚಾನೆಲ್‌ ನ 250 ಸಿಬ್ಬಂದಿ..!?

ನಿರ್ದೇಶಕ ಸ್ಥಾನಕ್ಕೆ ಅಧೀಕೃತವಾಗಿ ರಾಜೀನಾಮೆ ಘೋಷಿಸಿದ “ಅರಮನೆ ಶಂಕರ್‌” ಬೆಂಗಳೂರು: ಇದು ನಿಜಕ್ಕೂ ಖಂಡನೀಯ…ಹಾಗೆಯೇ ಅಮಾನವೀಯ ಕೂಡ….ಯಾರೇ ಪತ್ರಕರ್ತರು ಕೆಲಸವಿಲ್ಲದೆ ಅತಂತ್ರರಾಗುವುದನ್ನು ನೋಡಿದಾಗ ಬೇಸರವಾಗುತ್ತದೆ.ಈ “ಫೀಲ್ಡ್‌” ಇಷ್ಟೊಂದು ಅಭದ್ರನಾ..? ಅಸುರಕ್ಷಿತನಾ..? ಅತಂತ್ರನಾ.? ಎಂಬ ನೋವುಂಟಾಗುತ್ತದೆ.ಪತ್ರಕರ್ತ ತನ್ನ ಸ್ವಯಂಕೃತಾಪರಾಧದಿಂದ ಅತಂತ್ರವಾಗೋದಕ್ಕೂ, ಅವರನ್ನು ನಂಬಿಸಿ…

“ಪಬ್ಲಿಕ್ ಟಿವಿ”ಗೆ ಬಿಗ್ ಶಾಕ್..! “ಪೊಲಿಟಿಕಲ್ ಹೆಡ್” ಬದ್ರುದ್ದೀನ್ ಗುಡ್ ಬೈ.?! ನಿರ್ಗಮನಕ್ಕೆ ಕಾರಣವೇನು..?!

:ವೃತ್ತಿನಿಷ್ಠೆ-ಕಾರ್ಯಕ್ಷಮತೆ”ಗೆ ಮತ್ತೊಂದು ಹೆಸರೇ “ಎಕ್ಸ್ ಕ್ಲ್ಯೂಸಿವ್ ನ್ಯೂಸ್” ಗಳ “ಹೆಡ್ ಕ್ವಾರ್ಟರ್ಸ್” ಬದ್ರುದ್ದೀನ್.. ಬೆಂಗಳೂರು: ಕನ್ನಡ ಪತ್ರಿಕಾರಂಗದಲ್ಲಿ  ಸ್ನೇಹಜೀವಿ-ಅಜಾತಶತೃ ಎಂದೇ ಕರೆಯಿಸಿ ಕೊಳ್ಳುವುದು ತೀರಾ ಕಷ್ಟ… ಕಷ್ಟ ಎನ್ನುವುದಕ್ಕಿಂತ ಅಸಾಧ್ಯವಾದ ಮಾತು.ಆದರೆ ಅದಕ್ಕೆ ಅಪವಾದ ಎನ್ನುವಂತೆ ಹೆಸರು-ವ್ಯಕ್ತಿತ್ವ-ಕೈ.. ಯಾವುದನ್ನೂ ಕೊಳಕು ಮಾಡಿಕೊಳ್ಳದೆ…

LIFE STORY OF ACTRESS DR.LEELAVATHI… “ಕಿತ್ತು ತಿನ್ನುವ ಬಡತನದಿಂದ ಅಭಿಜಾತ ಕಲಾವಿದೆವರೆಗೂ”: ಯಾವ ಹೋರಾಟಕ್ಕೂ ಕಡಿಮೆ ಇರ್ಲಿಲ್ಲ ಲೀಲಾವತಿ “ಜೀವನಗಾಥೆ”

ಕನ್ನಡ ಚಿತ್ರರಂಗವನ್ನು ಅಗಲಿದ ಕನ್ನಡ ಚಿತ್ರರಂಗದ ವರನಟಿ  ಡಾ.ಲೀಲಾವತಿ  ಅವರ ಬದುಕು ಯಾವ ಸಂಘರ್ಷಕ್ಕಿಂತಲೂ ಕಡಿಮೆ ಇಲ್ಲ. ಯಾವ ಸಿನಿಮಾಕಥೆಗಿಂತಲೂ ಕಡ್ಮೆಯಾದ ರೋಚಕತೆ ಹೊಂದಿರ್ಲಿಲ್ಲ ಎನ್ನುವುದು ಅವರ ಜೀವನಗಾಥೆ ನೋಡಿದಾಗ ಅರ್ಥವಾಗುತ್ತದೆ.ಏಕೆಂದರೆ ಹುಟ್ಟಿದಾಗಲೇ ಮನೆಯಲ್ಲಿ ಕಿತ್ತು ತಿನ್ನುವ ಬಡತನ.ಜೀವನ ನಡೆಸೋದೇ ಕಷ್ಟಕರ…

KANNADA VETERAN ACTRESS DR.LEELAVATHI NOMORE…ಕನ್ನಡದ ಹಿರಿಯ ಪೋಷಕ ಕಲಾವಿದೆ ಡಾ.ಲೀಲಾವತಿ ಇನ್ನಿಲ್ಲ..

ಕನ್ನಡದ ಹಿರಿಯ  ನಟಿ, ಪೊಷಕ ಕಲಾವಿದೆ ಡಾ.ಲೀಲಾವತಿ  ಇನ್ನಿಲ್ಲ.ನೆಲಮಂಗಲದ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.85 ವರ್ಷ ವಯಸ್ಸಿನ ಲೀಲಾವತಿ ಅವರು ಕೆಲ ತಿಂಗಳಿಂದ ತೀವ್ತ ಅನಾರೋಗ್ಯಕ್ಕೆ ಈಡಾಗಿದ್ದರು.ಅವರ  ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ನೆಲಮಂಗಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.…

VETERAN ACTRESS LEELAVATHI HOSPITALISED..!ಹಿರಿಯ ನಟಿ ಲೀಲಾವತಿ ಸ್ಥಿತಿ ಗಂಭೀರ.!

ಕನ್ನಡದ ಹಿರಿಯ  ನಟಿ, ಪೊಷಕ ಕಲಾವಿದೆ ಡಾ.ಲೀಲಾವತಿ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ನೆಲಮಂಗಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲದ ಸೋಲದೇವನಹಳ್ಳಿ ಮನೆಯಲ್ಲಿ ವ್ಯವಸ್ಥಿತವಾದ ಎಲ್ಲಾ ವ್ಯವಸ್ಥೆಗಳಾಗಿದ್ದ ಹೊರತಾಗ್ಯು ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.ವೈದ್ಯರು ಸಹ…

ಪರಿಸರಾಧಿಕಾರಿ ಶಿವಕುಮಾರ್ ವಿರುದ್ಧ ಗಂಭೀರ ಆರೋಪ-ಲೋಕಾಯುಕ್ತಕ್ಕೆ ದೂರು..

ನೀವೇ ಹೇಳಿ, ಶಿವಕುಮಾರ್ ನಿಮ್ಮ ಕಚೇರಿಯಲ್ಲಿ ಪಾದರಸದಂತೆ ಅಡ್ಡಾಡಿಕೊಂಡಿರುವ ಆ ರಮ್ಯ ಯಾರು? ಬೆಂಗಳೂರು: ಬರೀ ಭ್ರಷ್ಟಾಚಾರ-ಹಗರಣ-ಅಕ್ರಮಗಳಿಂದಲೇ ಸದಾ ಸುದ್ದಿಯಲ್ಲಿರುತ್ತಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಇದೀಗ ಲೈಂಗಿಕ ಕಿರುಕುಳ-ಶೋಷಣೆ-ಅಕ್ರಮ-ಅನೈತಿಕ ಸಂಬಂಧಗಳ ಕಾರಣಕ್ಕೂ ಸದ್ದು ಮಾಡಲಾರಂಭಿಸಿದೆ.ಇದಕ್ಕೆ ಕಾರಣ ಪರಿಸರಾಧಿಕಾರಿಯೊಬ್ಬರ ವಿರುದ್ದ ಕೇಳಿಬಂದಿರುವ…

BMTC EXCLUSIVE…ಯುವತಿ ದೂರಿಗೆ ರಾತ್ರೋರಾತ್ರಿ“ಕಾಮುಕ” ಕಳಂಕ ಹೊತ್ತುಕೊಂಡ ಕಂಡಕ್ಟರ್ ಕೆಂಪಣ್ಣ..!?

ಸಾಕ್ಷ್ಯಗಳಿಲ್ಲದೆ, ಬೆದರಿಸಿ ಬರೆಯಿಸಿಕೊಂಡ ಮುಚ್ಚಳಿಕೆ  ಆಧಾರದ ಮೇಲೆ ಸಸ್ಪೆಂಡ್ ಮಾಡಿದ್ರಾ ಪ್ರಭಾಕರ ರೆಡ್ಡಿ-ರಮ್ಯ..?!:ಕೆಂಪಣ್ಣ ಪತ್ನಿಯಿಂದ ಪೊಲೀಸ್ ಸ್ಟೇಷನ್- ಸರ್ಕಾರಕ್ಕೆ ದೂರು.. ಮಾಡದ ತಪ್ಪಿಗೆ ಕಾಮುಕನಾಗಿಬಿಟ್ಟೆ ಸಾ‍ರ್.. ಸಾಕ್ಷ್ಯ ಸಿಕ್ಕರೆ ಕುತ್ತಿಗೆ ಕೊಯ್ದುಕೊಂಡು ಸತ್ತೋಗುತ್ತೇನೆ ಸಾರ್..: ಕೆಂಪಣ್ಣ ಕಣ್ಣೀರು ಬೆಂಗಳೂರು:ಅಂದುಕೊಂಡಂತೆ ನಡೆದಿದ್ದೇ ಅದಲ್ಲಿ…