advertise here

Search

ಆಸ್ಟ್ರೇಲಿಯಾ ಸರಣಿಗೆ ಭಾರತ ಎ ತಂಡ ಪ್ರಕಟ: ಋತುರಾಜ್ ಗೆ ನಾಯಕ ಪಟ್ಟ!


ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ 15 ಸದಸ್ಯರ ಭಾರತ `ಎ’ ತಂಡ ಪ್ರಕಟಿಸಿರುವ ಬಿಸಿಸಿಐ, ಋತುರಾಜ್ ಗಾಯಕ್ವಾಡ್ ಅವರನ್ನು ನಾಯಕರನ್ನಾಗಿ ಆಯ್ಕೆಮಾಡಲಾಗಿದೆ.

ಬಿಸಿಸಿಐ ಆಯ್ಕೆ ಸಮಿತಿ ಆಸ್ಟ್ರೇಲಿಯಾದಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಸೋಮವಾರ ಭಾರತ ಎ ತಂಡವನ್ನು ಪ್ರಕಟಿಸಿತು. ಇಶಾನ್ ಕಿಶನ್ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.

ಭಾರತ ಎ ತಂಡ

ಋತುರಾಜ್ ಗಾಯಕ್ವಾಡ್ (ನಾಯಕ), ಅಭಿಮನ್ಯು ಈಶ್ವರನ್ (ಉಪನಾಯಕ), ಸಾಯಿ ಸುದರ್ಶನ್, ನಿತಿಶ್ ಕುಮಾರ್ ರೆಡ್ಡಿ, ದೇವದತ್ ಪಡಿಕ್ಕಲ್, ರಿಕ್ಕಿ ಭುವಿ, ಬಾಬಾ ಇಂದ್ರಜೀತ್, ಇಶಾನ್ ಕಿಶನ್ (ವಿ.ಕೀ.), ಅಭಿಷೇಕ್ ಪೊರೆಲ್ (ವಿ.ಕೀ.), ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ಯಶ್ ದಯಾಲ್, ನವದೀಪ್ ಸೈನಿ, ಮಾನವ್ ಸುತ್ತಾರ್, ತನುಷ್ ಕೊಟ್ಯಾನ್.

ALSO READ :  BMRCL VIOLATES GOVERNMENT ORDER, ALSO INSULTS TO DR.B.R AMBEDKAR..!?"ಸಂವಿಧಾನಶಿಲ್ಪಿ"ಯನ್ನೇ ಮರೆತುಬಿಡ್ತಾ BMRCL..?!-ಗಣತಂತ್ರ ದಿನದಂದೇ ಅಂಬೇಡ್ಕರ್ ಗೆ ಅಗೌರವ.!?

Political News

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

Scroll to Top