advertise here

Search

ಆಸ್ಟ್ರೇಲಿಯಾ ಸರಣಿಗೆ ಭಾರತ ಎ ತಂಡ ಪ್ರಕಟ: ಋತುರಾಜ್ ಗೆ ನಾಯಕ ಪಟ್ಟ!


ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ 15 ಸದಸ್ಯರ ಭಾರತ `ಎ’ ತಂಡ ಪ್ರಕಟಿಸಿರುವ ಬಿಸಿಸಿಐ, ಋತುರಾಜ್ ಗಾಯಕ್ವಾಡ್ ಅವರನ್ನು ನಾಯಕರನ್ನಾಗಿ ಆಯ್ಕೆಮಾಡಲಾಗಿದೆ.

ಬಿಸಿಸಿಐ ಆಯ್ಕೆ ಸಮಿತಿ ಆಸ್ಟ್ರೇಲಿಯಾದಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಸೋಮವಾರ ಭಾರತ ಎ ತಂಡವನ್ನು ಪ್ರಕಟಿಸಿತು. ಇಶಾನ್ ಕಿಶನ್ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.

ಭಾರತ ಎ ತಂಡ

ಋತುರಾಜ್ ಗಾಯಕ್ವಾಡ್ (ನಾಯಕ), ಅಭಿಮನ್ಯು ಈಶ್ವರನ್ (ಉಪನಾಯಕ), ಸಾಯಿ ಸುದರ್ಶನ್, ನಿತಿಶ್ ಕುಮಾರ್ ರೆಡ್ಡಿ, ದೇವದತ್ ಪಡಿಕ್ಕಲ್, ರಿಕ್ಕಿ ಭುವಿ, ಬಾಬಾ ಇಂದ್ರಜೀತ್, ಇಶಾನ್ ಕಿಶನ್ (ವಿ.ಕೀ.), ಅಭಿಷೇಕ್ ಪೊರೆಲ್ (ವಿ.ಕೀ.), ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ಯಶ್ ದಯಾಲ್, ನವದೀಪ್ ಸೈನಿ, ಮಾನವ್ ಸುತ್ತಾರ್, ತನುಷ್ ಕೊಟ್ಯಾನ್.

ALSO READ :  ಬಿಗ್ ಇಂಪ್ಯಾಕ್ಟ್..kSRTC ಎಂಡಿ ಸಹಿ ನಕಲು ಮಾಡಿದ್ದಾತ ಸಸ್ಪೆಂಡ್...

Political News

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

Scroll to Top