“ಸುವರ್ಣ ಕುಟುಂಬದ “ತಾಯಿ”ಜೀವ ಲಲಿತಮ್ಮ ದುರ್ಮರಣ-ಕಂಬನಿ

ಮೊದಲಿಗೆ ಆ ತಾಯಿ ಸಾವಿಗೆ ಭಾವಪೂರ್ಣ  ಅಶೃತರ್ಪಣ.ಆ ತಾಯಿ ಸಾವಿಗೆ ಕನ್ನಡ ಫ್ಲ್ಯಾಶ್ ನ್ಯೂಸ್ ಕಂಬನಿ ಮಿಡಿಯುತ್ತದೆ.ಆ ಮಹಾತಾಯಿಯ ಆತ್ಮಕ್ಕೆ ಶಾಂತಿ ಸಿಗಲಿ..ಆಕೆಯ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟುಂಬದವರಿಗೆ ಹಾಗೂ ಆತ್ಮೀಯರಿಗೆ ನೀಡಲಿ..ಅಂದ್ಹಾಗೆ ಇದು ಅನ್ಯಾಯದ ಸಾವೇ ನಿಜ.ಕೆಲಸ ಮುಗಿಸಿಕೊಂಡು ಹೋಗುವಾಗ ಓಕಳಿಪುರಂ ಬಳಿ ಯಮರೂಪದಲ್ಲಿ ಬಂದ ಲಾರಿ ಆ ತಾಯಿಯನ್ನು ಆಪೋಷನ ತೆಗೆದುಕೊಂಡಿದೆ.ಸ್ಥಳದಲ್ಲೇ ಆ ತಾಯಿ ಉಸಿರು ಚೆಲ್ಲಿದ್ದಾರೆ. ಆ ತಾಯಿಯ ಸಾವು ಸುವರ್ಣ ನ್ಯೂಸ್ ಬಳಗವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.ಆ ತಾಯಿಯ ಜತೆ ಇಡೀ … Read more

“ಪ್ರಯಾಣಿಕ”ನ ಸಾವಿಗೆ ಆ ಇಬ್ರು “ಡ್ರೈವರ್ಸ್” ಗಳು ಮಾತ್ರ “ಕಾರಣ”ನಾ.?! ಇದ್ರಲ್ಲಿ “ಅಧಿಕಾರಿ”ಗಳ “ಹೊಣೆ”ನೇ ಇಲ್ವಾ..!?

ಅಪಘಾತದಲ್ಲಿ ಕೈ ಕಳೆದುಕೊಂಡು, ತೀವ್ರರಕ್ತಸ್ರಾವದಿಂದ ಮೃತಪಟ್ಟವನ ಸಾವಿಗೆ, ಶಿವಮೊಗ್ಗ ವಿಭಾಗದ ವಿಜಯ್ ಕುಮಾರ್ , ದಿನೇಶ್ ಕುಮಾರ್  “ನಿರ್ಲಕ್ಷ್ಯ”ವೂ ಕಾರಣವಲ್ವೇ..?! ಬೆಂಗಳೂರು/ಶಿವಮೊಗ್ಗ:ಇದಕ್ಕಿಂತ ದೊಡ್ಡ ದುರಂತ ಹಾಗೂ ವಿಪರ್ಯಾಸ ಇನ್ನೊಂದಿರಲಾರದೇನೋ..? ಅಪಘಾತದಲ್ಲಿ ಪ್ರಯಾಣಿಕನೊಬ್ಬ ಕೈ ಕಳೆದುಕೊಂಡು ಚಿಕಿತ್ಸೆ ಕೊರತೆಯಿಂದ ಪ್ರಾಣಬಿಟ್ಟ ಕಾರಣಕ್ಕೆ ಚಾಲಕರಿಬ್ಬರು ಅಮಾನತ್ತಾಗಿದ್ದಾರೆ.ಆದರೆ ಪ್ರಯಾಣಿಕನ ಜೀವ ಹೋಗ್ಲಿಕ್ಕೆ ನೈತಿಕವಾಗಿ ಕಾರಣಕರ್ತರಾದ ಅಧಿಕಾರಿಗಳು ಮಾತ್ರ ಆರಾಮಾಗಿ ಅಡ್ಡಾಡಿಕೊಂಡಿದ್ದಾರೆ.ದುರಂತ ಸಂಭವಿಸಿದಾಗ ಸಂತ್ರಸ್ಥರ ಕ್ಷೇಮ-ಕಲ್ಯಾಣಗಳೆರೆ ಡೂ ಅಧಿಕಾರಿಗಳ ಹೊಣೆಯಾಗಿರುತ್ತೆಂದು ಗೊತ್ತಿದ್ರೂ ಸಾರಿಗೆ ಆಡಳಿತ ಮಾತ್ರ, ಅಧಿಕಾರಿಗಳು ಮಾಡಿದ್ದೇ ಸರಿ ಎನ್ನುವಂತೆ ಸುಮ್ಮನಿರುವುದು … Read more