“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

-ಬೆಲ್ಲಕ್ಕೆ ನೊಣಗಳಂತೆ ಚಂದ್ರುವನ್ನು ಮುತ್ತಿಕೊಳ್ಳುತ್ತಿದ್ದ ಆ ಸಾರಿಗೆ ಸಿಬ್ಬಂದಿ ಎಲ್ಲೋದರು.? -ಅತಿಯಾದ ಆತ್ಮವಿಶ್ವಾಸಕ್ಕೆ ಬೆಲೆ ತೆತ್ತರಾ ಚಂದ್ರು-ಕಚೇರಿ ಬಾಡಿಗೆ ಕಟ್ಟಲಿಕ್ಕೂ ಪರದಾಡುತ್ತಿದ್ದಾರಾ..? -ನಾಯಕತ್ವದ ಗುಣಗಳಿಗೆ ತಿಲಾಂಜಲಿ ಇಟ್ಟು,ಸಾಮೂಹಿಕ ನಾಯಕತ್ವ ಮರೆತು ಸರ್ವಾಧಿಕಾರಿಯಂತಾಗಿದ್ದಕ್ಕೆ ಆಪ್ತರೇ ಕೊಟ್ಟ ಶಿಕ್ಷೆನಾ ಇದು..?! ಇಂಥಾ ಸ್ಥಿತಿ ಯಾವೊಬ್ಬ ವ್ಯಕ್ತಿಗೂ ಬರಬಾರದು..ಅದರಲ್ಲೂ ಅತೀ ಕಡಿಮೆ ಅವಧಿಯಲ್ಲಿ ರಾತ್ರೋ ರಾತ್ರಿ ದೊಡ್ಡ ಲೀಡರ್‌ ಆಗಿ ಬೆಳೆದು ಹೆಸರು ಮಾಡಿ, ಶ್ರಮಿಕ ಸಮುದಾಯದ ಪ್ರೀತಿಗೆ ಪಾತ್ರವಾಗಿ, ತನ್ನ ಮಾತಿಗೆ ತಲೆ ಬಾಗುವ ಮಟ್ಟದಲ್ಲಿ ಅವರ ಮನಸಿನಲ್ಲಿ ಉಳಿದುಕೊಂಡಿದ್ದ … Read more

ಮಾರ್ಚ್ 4ಕ್ಕೆ ಮುನ್ನವೇ ಪ್ರತಿಭಟನೆ: ಸಾರಿಗೆ ಕೂಟದ ಚಂದ್ರುಗೆ, ಜಂಟಿ ಕ್ರಿಯಾಸಮಿತಿ ಅನಂತಸುಬ್ಬರಾವ್ ತಿರುಗೇಟು

ಬೆಂಗಳೂರು: ಮಾರ್ಚ್ 4ಕ್ಕೆ ಸಾರಿಗೆ ಪ್ರತಿಭಟನೆ ಬಗ್ಗೆ ಈಗಾಗಲೇ ಸಾರಿಗೆ ಕೂಟದ ಅಧ್ಯಕ್ಷ ಚಂದ್ರಶೇಖರ್ ಹೇಳಿಕೆ ಕೊಟ್ಟಾಗಿದೆ.ಪ್ರೆಸ್ ಮೀಟೂ ಮಾಡಾಗಿದೆ. ಸಾರಿಗೆ ಸಂಘಟನೆಗಳನ್ನು ಕರೆಯಿಸಿ ಮಾತನಾಡುತ್ತಿರುವ ಮ್ಯಾನೇಜ್ನೆಂಟ್ ನಮ್ಮನ್ನು ಮಾತುಕತೆಗೆ ಆಹ್ವಾನಿಸಿಲ್ಲ ಎನ್ನುವ ಬೇಸರವೂ ಮಾರ್ಚ್ 4 ಪ್ರತಿಭಟನೆ ನಿರ್ದಾರಕ್ಕೆ ಕಾರಣ ಎನ್ನಲಾಗುತ್ತಿದೆ. ಸಾರಿಗೆ ಕೂಟ  ಹಾಗೂ ಬೆಂಬಲಿತ ಸಂಘಟನೆಗಳು ಇದನ್ನು ಬೆಂಬಲಿಸಿವೆ ಕೂಡ.ಆದರೆ ಸಾರಿಗೆ ಹೋರಾಟಗಳಲ್ಲಿ ದಶಕಗಳಷ್ಟು ಅನುಭವ ಇರುವ ಅನಂತಸುಬ್ಬರಾವ್ ಅವರಂಥ ಹಿರಿಯರಿಗೆ ಸಾರಿಗೆ ಕೂಟದ ನಿಲುವು-ಧೋರಣೆ ಬೇಸರ ಮೂಡಿಸಿರಬಹುದೆನಿಸುತ್ತಿದೆ. ಹಾಗಾಗಿನೇ ಮಾರ್ಚ್ 4 … Read more