BBMP ನೌಕರರ ಸಂಘಕ್ಕೆ ಮಹತ್ವದ ಗೆಲುವು:ಅಧ್ಯಕ್ಷ ಅಮೃತರಾಜ್ ಗೆ 10 ಲಕ್ಷ ಮಾನನಷ್ಟ ನೀಡುವಂತೆ ನೌಕರ ಮಾಯಣ್ಣಗೆ ಆದೇಶ..

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರು ಮತ್ತು ಅಧಿಕಾರಿಗಳ ಕಲ್ಯಾಣ ಸಂಘಕ್ಕೆ ಮಹತ್ವದ ಗೆಲುವು ಲಭಿಸಿದೆ.ಕಾನೂನಾತ್ಮಕ ಹೋರಾಟಕ್ಕೆ ಜಯ ದೊರೆತಿದೆ.ಸಂಘದ ಅಧ್ಯಕ್ಷ ಅಮೃತರಾಜ್ ಹಾಗೂ ಅವರ ಸಂಘ ಮತ್ತು ಅಮೃತರಾಜ್ ಕುಟುಂಬದ ಬಗ್ಗೆ ಮಾನಹಾನಿಕರ ಹೇಳಿಕೆಗಳನ್ನು ನೀಡುತ್ತಿದ್ದರೆನ್ನಲಾದ ಬಿಬಿಎಂಪಿ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಮಾಯಣ್ಣ ಮತ್ತು ಅವರ ಬೆಂಬಲಿಗರು ಮಾನನಷ್ಟ ಸ್ವರೂಪದಲ್ಲಿ 10 ಲಕ್ಷ ರೂ ಪಾವತಿಸುವಂತೆ ಕೋರ್ಟ್ ಎಚ್ಚರಿಕೆ ನೀಡಿದೆ.ಜತೆಗೆ ಅಧ್ಯಕ್ಷ ಬಗ್ಗೆಯಾಗಲಿ, ಅವರ ಕುಟುಂಬದವರ ಬಗ್ಗೆಯಾಗಲಿ ಮತ್ತು ಸಂಘದ ಬಗ್ಗೆಯಾಗಲಿ … Read more

Puneeth rajkumar award: ನ್ಯೂಸ್ ಚಾನೆಲ್‌ಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 12 ಕ್ಯಾಮೆರಾಮನ್ ಮಿತ್ರರಿಗೆ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ

ಕನ್ನಡದ ವಿವಿಧ ನ್ಯೂಸ್ ಚಾನೆಲ್ ಗಳ 12 ಕ್ಯಾಮೆರಾಮನ್ ಗಳಿಗೆ ನಾಳೆ ಪ್ರಶಸ್ತಿ ಪ್ರಧಾನ ಬೆಂಗಳೂರು: ಕ್ಯಾಮೆರಾದ ಮುಂದೆ ರಿಪೋರ್ಟರ್ ಗಳನ್ನು ಸುಂದರವಾಗಿ ಆಕರ್ಷಕವಾಗಿ ಎಲ್ಲಕ್ಕಿಂತ ಪರಿಣಾಮಕಾರಿಯಾಗಿ ತೋರಿಸುವಂಥ ನಿರ್ಣಾಯಕ ಹಾಗು ಮಹತ್ವದ ಕೆಲಸ ಮಾಡುವಂಥವರು ನಮ್ಮ ನ್ಯೂಸ್ ಚಾನೆಲ್ ನ ಕ್ಯಾಮೆರಾಮನ್ ಗಳು.ಆದರೆ ದುರಾದೃಷ್ಟಕ್ಕೆ ರಿಪೋರ್ಟರ್ ಗಳನ್ನು ಗುರುತಿಸಿ ಸನ್ಮಾನಿಸುವ ಕೆಲಸ ನಡೆಯುತ್ತಲೇ ಇದೆ.ಆದ್ರೆ ಕ್ಯಾಮೆರಾಮನ್ ಗಳನ್ನು ಗುರುತಿಸುವವರೇ ಇಲ್ಲವಾಗಿದೆ.ಹಾಗಾಗಿ ಅವರಲ್ಲಿ ಪ್ರತಿಭೆ ಇದ್ದರೂ ಅದು ಕಾಡ ಬೆಳದಿಂಗಳಂತೆ ನಿಷ್ಪ್ರಯೋಜಕವಾಗುತ್ತಿದೆ. ಆದರೆ ನ್ಯೂಸ್ ಚಾನೆಲ್ ಕ್ಯಾಮೆರಾಮನ್ … Read more