ksrtc ಚಾಲನಾ ಸಿಬ್ಬಂದಿಯ “ಡ್ಯೂಟಿ ರೋಟಾ ಕೌನ್ಸೆಲಿಂಗ್” ನಲ್ಲೂ “ಅಕ್ರಮ”ದ ಶಂಕೆ..! ಹೈಕೋರ್ಟ್ ಆದೇಶಕ್ಕಾದ್ರೂ ಬೆಲೆ ಕೊಡ್ತಾರಾ ಅಧಿಕಾರಿಗಳು..?
ಶಿವಮೊಗ್ಗ: ಕೇಂದ್ರ ಕಚೇರಿ ಹೊರಡಿಸುವ ಸುತ್ತೋಲೆಗಳು ಜಿಲ್ಲೆಗಳಲ್ಲಿ ಬೆಲೆ ಕಳೆದುಕೊಂಡು ಬಿಟ್ಟಿವೆಯಾ..? ಬೆಲೆನೇ ಇಲ್ಲ ಅಂದ ಮೇಲೆ,ಅವುಗಳ ಪಾಲನೆಯೇ ಆಗೊಲ್ಲ ಎಂದಾದ್ರೆ ಸುತ್ತೋಲೆಗಳನ್ನು ಯಾಕಾದ್ರೂ ಹೊರಡಿಸಬೇಕೋ ಗೊತ್ತಾಗುತ್ತಿಲ್ಲ.ಇದನ್ನೆಲ್ಲಾ ಹೇಳೊಕ್ಕೆ ಕಾರಣವೇ ಶಿವಮೊಗ್ಗ ವಿಭಾಗೀಯ ಕಚೇರಿಯಲ್ಲಿ ನಡೆಯುತ್ತಿದೆ ಎನ್ನಲಾಗಿರುವ ಅವ್ಯವಸ್ಥೆ ಹಾಗೂ ಅಂದದರ್ಬಾರ್. ಚಾಲನಾ ಸಿಬ್ಬಂದಿಗಳಿಗೆ ಡ್ಯೂಟಿ ರೋಟಾ ಕೌನ್ಸೆಲಿಂಗ್ ಮೂಲಕ ಚಾಲನಾ ಸಿಬ್ಬಂದಿಗಳಿಗೆ ಮಾರ್ಗಚರಣೆಯ ಮಾರ್ಗಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.ಅಂದ್ಹಾಗೆ ಇದೊಂದು ಸಹಜ ಪ್ರಕ್ರಿಯೆ.ಎಲ್ಲವೂ ಪಾರದರ್ಶಕ ವಾಗಿ ನಡೆಯಬೇಕು. ಯಾರೊಬ್ಬರಿಗೂ ಸಮಸ್ಯೆ ಆಗಬಾರದು.ಯಾವುದೇ ಚಾಲನಾ ಸಿಬ್ಬಂದಿ … Read more