ನಕಲಿ ಭೂ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ 70 ಕೋಟಿ ರೂ. ವಂಚನೆ: 5 ಮಂದಿ ಅರೆಸ್ಟ್
ಸರ್ಕಾರದಿಂದ 70 ಕೋಟಿ ರೂ. ಪರಿಹಾರ ಮೊತ್ತ ಪಡೆಯಲು ನಕಲಿ ದಾಖಲೆ ಸೃಷ್ಟಿಸಿ ವಂಚಿಸಲು ಯತ್ನಿಸಿದ 5 ಮಂದಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಕೆಂಗೇರಿ ಸಮೀಪದ ಚಲ್ಲಘಟ್ಟದಲ್ಲಿ 6 ಎಕರೆ ಜಮೀನು ನಮ್ಮದು ಎಂದು ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ 70 ಕೋಟಿ ರೂ. ಪರಿಹಾರ ಪಡೆಯಲು ಯತ್ನಿಸಿದ್ದ 5 ಮಂದಿಯನ್ನು ಬೆಂಗಳೂರಿನ ಶೇಷಾದ್ರಿಪುರ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಚಲಘಟ್ಟ ನಿವಾಸಿಗಳಾದ ಶ್ರೀನಿವಾಸ್, ನಾಗರಾಜ್, ರವಿಕುಮಾರ್, ಭರತ್ ಮತ್ತು ಸ್ವಾಮಿ ಬಂಧಿತರು. ನಾಗರಾಜ್ ಎಂಬಾತನನ್ನು ಪೊಲೀಸರು … Read more