advertise here

Search

“ವೈದೇಹಿ ಆಸ್ಪತ್ರೆ” ಆಸ್ತಿ ತೆರಿಗೆ ಕಡತ ಗೌಪ್ಯ ಪ್ರಕರಣ: ಕಂದಾಯಾಧಿಕಾರಿ ಬಸವಾಚಾರಿಗಿಂತ ಮುನ್ನ ಕಡತ ಮುಚ್ಚಿಟ್ಟಿದ್ರಂತೆ AC ಬಸವರಾಜ ಮಗಿ..!?

2024ರ ಅಂತ್ಯದಲ್ಲಿ ಕಂದಾಯಾಧಿಕಾರಿಯಾಗಿ ಬಸವಾಚಾರಿ ಚಾರ್ಜ್ …ಅದಕ್ಕೂ  ಮುನ್ನ ಆ ಹುದ್ದೆಯಲ್ಲಿದ್ದವರು ಬಸವರಾಜ ಮಗಿ ಅಂತೆ..ತನಿಖೆಯಲ್ಲಿ ದೃಢ.. ಬೆಂಗಳೂರು:50 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡತವನ್ನು ಬಚ್ಚಿಟ್ಟು ಕರ್ತವ್ಯಲೋಪ ಎಸಗಿದ ವೈಟ್ ಫೀಲ್ಡ್ ಕಂದಾಯಾಧಿಕಾರಿ ಬಸವಾಚಾರಿ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಮನಿಷ್ ಮೌದ್ಗಿಲ್ ಅವರು ಪತ್ತೆ ಮಾಡಿದ ಈ ಪ್ರಕರಣದಲ್ಲಿ ಕಡತವನ್ನು ಬಚ್ಚಿಟ್ಟಿದ್ದು ಬಸವಾಚಾರಿ ಮಾತ್ರವಲ್ಲ ಅವರ ಸ್ಥಾನದಲ್ಲಿ ಹಿಂದೆ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಅಧಿಕಾರಿಯು ಭಾಗಿಯಾಗಿರುವುದು ಗೊತ್ತಾಗಿದೆ.ಈ ಹಿನ್ನಲೆಯಲ್ಲಿ ಬಸವಾಚಾರಿ … Read more