“ವೈದೇಹಿ ಆಸ್ಪತ್ರೆ” ಆಸ್ತಿ ತೆರಿಗೆ ಕಡತ ಗೌಪ್ಯ ಪ್ರಕರಣ: ಕಂದಾಯಾಧಿಕಾರಿ ಬಸವಾಚಾರಿಗಿಂತ ಮುನ್ನ ಕಡತ ಮುಚ್ಚಿಟ್ಟಿದ್ರಂತೆ AC ಬಸವರಾಜ ಮಗಿ..!?

2024ರ ಅಂತ್ಯದಲ್ಲಿ ಕಂದಾಯಾಧಿಕಾರಿಯಾಗಿ ಬಸವಾಚಾರಿ ಚಾರ್ಜ್ …ಅದಕ್ಕೂ  ಮುನ್ನ ಆ ಹುದ್ದೆಯಲ್ಲಿದ್ದವರು ಬಸವರಾಜ ಮಗಿ ಅಂತೆ..ತನಿಖೆಯಲ್ಲಿ ದೃಢ.. ಬೆಂಗಳೂರು:50 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡತವನ್ನು ಬಚ್ಚಿಟ್ಟು ಕರ್ತವ್ಯಲೋಪ ಎಸಗಿದ ವೈಟ್ ಫೀಲ್ಡ್ ಕಂದಾಯಾಧಿಕಾರಿ ಬಸವಾಚಾರಿ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಮನಿಷ್ ಮೌದ್ಗಿಲ್ ಅವರು ಪತ್ತೆ ಮಾಡಿದ ಈ ಪ್ರಕರಣದಲ್ಲಿ ಕಡತವನ್ನು ಬಚ್ಚಿಟ್ಟಿದ್ದು ಬಸವಾಚಾರಿ ಮಾತ್ರವಲ್ಲ ಅವರ ಸ್ಥಾನದಲ್ಲಿ ಹಿಂದೆ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಅಧಿಕಾರಿಯು ಭಾಗಿಯಾಗಿರುವುದು ಗೊತ್ತಾಗಿದೆ.ಈ ಹಿನ್ನಲೆಯಲ್ಲಿ ಬಸವಾಚಾರಿ … Read more

BBMP ಅಕ್ರಮ ಖಾತಾ ಹಗರಣಕ್ಕೆ ಮೆಗಾ ಟ್ವಿಸ್ಟ್…!! ಸಸ್ಪೆಂಡ್..ಇಬ್ಬರ ಅರೆಸ್ಟ್..?!

ಬೆಂಗಳೂರು: ಅಕ್ರಮ ಖಾತಾ ಪ್ರಕರಣದಲ್ಲಿ ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ್ನ್ನುವ ಸ್ಪೋಟಕ ಸುದ್ದಿ ಕೇಳಿಬರುತ್ತಿದೆ. ಕೆಂಗೇರಿ ಉಪವಿಭಾಗದ ಕಂದಾಯ ವಿಭಾಗದ ಇಬ್ಬರು ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾ ರೆನ್ನುವ ಪ್ರಾಥಮಿಕ ಮಾಹಿತಿ ಕನ್ನಡ ಫ್ಲ್ಯಾಶ್ ನ್ಯೂಸ್ ಗೆ  ಲಭ್ಯವಾಗಿದೆ. ಅಕ್ರಮ ಖಾತೆ ಹಗರಣ ನಡೆಯುತ್ತಿರುವು ದನ್ನು ಬಯಲಿಗೆಳೆದು ಅದರ ದಾಖಲೆಗಳು ಸಾರ್ವಜನಿಕವಾಗುವಂತೆ ಮಾಡಿದರೆನ್ನುವ ಆಪಾದನೆ ಹಿನ್ನಲೆಯ ಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದ ಸಿಬ್ಬಂದಿ ಮಧು ಎನ್ನುವವರು ನೀಡಿದ ದೂರಿನ ಮೇರೆಗೆ ಇಬ್ಬರು ಅಧಿಕಾರಿಗಳನ್ನು … Read more