“ಮಗ”ನ ಹೆಸರ “ಕಂಪೆನಿ”ಗೆ ಲಕ್ಷಾಂತರ ರೂ “ಧಾರೆ”..! “ಟೆಂಡರ್” ನಿಯಮ ಉಲ್ಲಂಘಿಸಿ ಹಣ “ಟ್ರಾನ್ಸ್ ಫರ್”..? “ಅಕ್ರಮ” ನಡೆದ್ರೂ ಕ್ರಮ ಕೈಗೊಳ್ಳಲು “ಮೀನಾಮೇಷ”ವೇಕೇ..?!

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಸುಂದರ ಬೆಂಗಳೂರು… ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ಹೊರಟಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ಅದೆಲ್ಲಕ್ಕಿಂತ ಮುನ್ನ ತುರ್ತಾಗಿ ಮಾಡಬೇಕಿ ರುವ ಕೆಲಸವೇ ಬೇರೆಯಿದೆ. ಬೆಂಗಳೂರನ್ನು ಸ್ವಚ್ಛ ಸುಂದರವಾಗಿಟ್ಟುಕೊಳ್ಳುವ ಮುನ್ನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಅದರ ಆಡಳಿತವನ್ನು ಸರಿಯಾಗಿಟ್ಟುಕೊಳ್ಳಲಿ.ಅವರ ಅಧೀನದಲ್ಲಿರುವ ಅಧಿಕಾರಿ-ಸಿಬ್ಬಂದಿ ನಡೆಸುತ್ತಿರುವ ಅಂದಾದರ್ಬಾರ್ ಗೆ ಕಡಿವಾಣ ಹಾಕಿ ಅವರನ್ನೆಲ್ಲಾ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕಿದೆ.ಅದನ್ನು ಮಾಡದೆ ಬೇರೆ ಏನನ್ನೇ ಮಾಡಿದ್ರೂ ಅದೆಲ್ಲಾ ವೇಸ್ಟ್…ವೇಸ್ಟ್…ಒನ್ಸ್ ಅಗೈನ್ ವೇಸ್ಟ್ ಅಷ್ಟೆ.. ಇದನ್ನೆಲ್ಲಾ ಹೇಳೊಕ್ಕೆ ಕಾರಣವೂ … Read more

ಮಳೆ ನಿರ್ವಹಣೆ ಹೆಸರಲ್ಲಿ ಬಿಬಿಎಂಪಿಯಿಂದ ಕೋಟ್ಯಂತರ ರೂ. ದುರ್ಬಳಕೆ?

ಬೆಂಗಳೂರಿನಲ್ಲಿ ಮಳೆಯಾದರೆ ಜನರು ಪರದಾಡುತ್ತಿದ್ದರೆ, ಬಿಬಿಎಂಪಿ ಅಧಿಕಾರಿಗಳು ಖುಷಿಯಿಂದ ತೇಲಾಡುತ್ತಿರುತ್ತಾರೆ. ಇದಕ್ಕೆ ಕಾರಣ ಸರಕಾರದಿಂದ ಬರುವ ಹಣ ಹೊಡೆಯಬಹುದಲ್ವಾ ಅಂತ! ಹೌದು, ಬೆಂಗಳೂರಿನಲ್ಲಿ ಸಣ್ಣ ಮಳೆಯಾದರೂ ಸಮಸ್ಯೆಗಳು ಕಂಡು ಬರುತ್ತವೆ. ಚರಂಡಿಗಳು ತುಂಬಿ ಹರಿದು ರಸ್ತೆಯೆಲ್ಲಾ ಜಲಾವೃತಗೊಳ್ಳುತ್ತವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗುತ್ತದೆ. ಆದರೆ ಅಧಿಕಾರಿಗಳು ಹಾಗೂ ಬಿಬಿಎಂಪಿ ಸಿಬ್ಬಂದಿ ಏನೋ ಕೆಲಸ ಮಾಡುತ್ತಿರುವಂತೆ ಗಡಿಬಿಡಿಯಲ್ಲಿ ಓಡಾಡುತ್ತಿರುತ್ತಾರೆ. ಆದರೆ ಯಾವ ಕೆಲಸವೂ ಮಾಡುವುದಿಲ್ಲ. ಅದರಲ್ಲೂ ಶಾಶ್ವತ ಪರಿಹಾರವಂತೂ ಕಾಣುವುದಿಲ್ಲ. ಇದರಿಂದ ಬೆಂಗಳೂರಿನ ಸಮಸ್ಯೆ ಬಗೆಹರಿಯುವುದೇ … Read more

ಬೆಂಗಳೂರಿನ ಪಿಜಿಗಳಿಗೆ 10 ನಿಯಮಗಳ ಮಾರ್ಗಸೂಚಿ ಪ್ರಕಟ

ಬೆಂಗಳೂರಿನ ಮಹಾನಗರ ಪಾಲಿಕೆಯ ಮಾರ್ಗಸೂಚಿಗಳನ್ನು ಪಾಲಿಸದ ಪಿಜಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ. ಬೆಂಗಳೂರು ಬೃಹತ್ ನಗಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಎಲ್ಲಾ ಅಧಿಕೃತ ಹಾಗೂ ಅನಧಿಕೃತ ಪಿಜಿಗಳಿಗೆ ಭೇಟಿ ನೀಡಿ ಪಾಲಿಕೆ ಮಾರ್ಗಸೂಚಿಗಳನ್ನು ಪಾಲಿಸದ ಪಿಜಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದೆ. 2193 ಅಧಿಕೃತ ಪಿಜಿ: ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2193 ಅಧಿಕೃತ ಪಿ.ಜಿ.ಗಳಿರುತ್ತದೆ. ಇದರಲ್ಲಿ 1578 ಪಿ.ಜಿ.ಗಳು ಮಾರ್ಗಸೂಚಿಗಳಲ್ಲಿ ಸೂಚಿಸಿರುವ … Read more

BBMP ಅಕ್ರಮ ಖಾತಾ ಹಗರಣಕ್ಕೆ ಮೆಗಾ ಟ್ವಿಸ್ಟ್…!! ಸಸ್ಪೆಂಡ್..ಇಬ್ಬರ ಅರೆಸ್ಟ್..?!

ಬೆಂಗಳೂರು: ಅಕ್ರಮ ಖಾತಾ ಪ್ರಕರಣದಲ್ಲಿ ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ್ನ್ನುವ ಸ್ಪೋಟಕ ಸುದ್ದಿ ಕೇಳಿಬರುತ್ತಿದೆ. ಕೆಂಗೇರಿ ಉಪವಿಭಾಗದ ಕಂದಾಯ ವಿಭಾಗದ ಇಬ್ಬರು ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾ ರೆನ್ನುವ ಪ್ರಾಥಮಿಕ ಮಾಹಿತಿ ಕನ್ನಡ ಫ್ಲ್ಯಾಶ್ ನ್ಯೂಸ್ ಗೆ  ಲಭ್ಯವಾಗಿದೆ. ಅಕ್ರಮ ಖಾತೆ ಹಗರಣ ನಡೆಯುತ್ತಿರುವು ದನ್ನು ಬಯಲಿಗೆಳೆದು ಅದರ ದಾಖಲೆಗಳು ಸಾರ್ವಜನಿಕವಾಗುವಂತೆ ಮಾಡಿದರೆನ್ನುವ ಆಪಾದನೆ ಹಿನ್ನಲೆಯ ಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದ ಸಿಬ್ಬಂದಿ ಮಧು ಎನ್ನುವವರು ನೀಡಿದ ದೂರಿನ ಮೇರೆಗೆ ಇಬ್ಬರು ಅಧಿಕಾರಿಗಳನ್ನು … Read more

EXCLUSIVE… BBMP ಯಿಂದ “ಬೀದಿ ನಾಯಿ ಕಲ್ಯಾಣ” ವೋ..!! “ಲೂಟಿ”ಯೋ..?! 1 ಮೈಕ್ರೋಚಿಪ್-195 ರೂ: 1,84,671 ಬೀದಿನಾಯಿ: 3 ಕೋಟಿ 81 ಲಕ್ಷ ವೆಚ್ಚ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಹಗರಣದ ಸ್ವರೂಪ ಪಡೆಯುವ ಶಂಕೆ ಮೂಡಿಸಿರುವ  ಮತ್ತೊಂದು ಸುದ್ದಿ ಸದ್ದು ಮಾಡಿದೆ. ಬೀದಿನಾಯಿಗಳಿಗೆ ಅಳವಡಿಸಲು ಹೊರಟಿರುವ ಮೈಕ್ರೋಚಿಪ್ ಈಗ ಹಗರಣದ ಸ್ವರೂಪ ಪಡೆದುಕೊಳ್ಳುತ್ತಿದೆ.ಅನಗತ್ಯ ಹಾಗೂ ಅಪಾಯಕಾರಿಯಾಗಿರುವ ಮೈಕ್ರೋಚಿಪ್ ಅಳವಡಿಕೆ ನಿಯಮಬಾಹಿರ ಕೃತ್ಯ ಎಂದು ಪ್ರಾಣಿಪ್ರಿಯರು ಈಗ ವರಾತ ತೆಗೆದಿದ್ದಾರೆ. ನಾಯಿಗಳ ಸೆನ್ಸಸ್ ನಲ್ಲಿ ನಡೆಯಿತೆನ್ನಲಾದ ಹಗರಣದ ನಂತರ ಪಶುಪಾಲನಾ ಇಲಾಖೆಯಲ್ಲಿ ನಡೆಯೊಕ್ಕೆ ಹೊರಟಿರುವ ಹಗರಣ ಇದೆನ್ನಲಾಗಿದೆ. ಬೃಹತ್ತಾಗಿ ಬೆಳೆದಿರುವ ಬೆಂಗಳೂರಿನಲ್ಲಿ  ಬೀದಿನಾಯಿಗಳು ಎಷ್ಟಿವೆ ಎಂದು ಕೇಳಿದ್ರೆ ಕರಾರುವಕ್ಕಾಗಿ ಹೇಳೊಕ್ಕೆ … Read more

“ಮನೆ” ನಿರ್ಮಾಣಕ್ಕೆ ಅಲೆಯುವಂಗಿಲ್ಲ..ಲಂಚಕೊಡುವಂಗಿಲ್ಲ..ಅಪ್ಲೈ ಮಾಡಿದ 3-4ದಿನಗಳಲ್ಲೇ “ಮನೆಬಾಗಿಲಿಗೆ ಪ್ಲ್ಯಾನ್ (ನಕ್ಷೆ)” ಭಾಗ್ಯ..

50*80 ವಿಸ್ತೀರ್ಣದವರೆಗಿನ  ಸ್ವತ್ತುದಾರರಿಗೆ ಮನೆ ನಿರ್ಮಿಸಲು ಸರ್ಕಾರದ ಬೊಂಬಾಟ್ “ಪ್ಲ್ಯಾನ್”. ಬೆಂಗಳೂರು: ಎಲ್ಲಾ ರೀತಿಯ ಸಮರ್ಪಕ ದಾಖಲೆ ಇದ್ಯಾಗ್ಯೂ ಮನೆ ಕಟ್ಟಿಸೊಕ್ಕೆ  ಪ್ಲ್ಯಾನ್ ಪಡೆಯಲು ಬಿಬಿಎಂಪಿ ಕಚೇರಿಗೆ ಅಲೆದಲೆದು ಸುಸ್ತಾಗಿದಿರಾ..? ಪ್ಲ್ಯಾನ್  ನೀಡಲು ಬಿಬಿಎಂಪಿ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರಾ..? ಇಲ್ಲದ ಸಬೂಬು  ನೀಡಿ ಚಪ್ಪಲಿ ಸವೆಸುವಂತೆ ಮಾಡ್ತಿದಾರ…? ಹಣಕ್ಕಾಗಿ ಡಿಮ್ಯಾಂಡ್ ಮಾಡುತ್ತಿದ್ದಾರಾ..?..ಇನ್ಮುಂದೆ ಹಾಗೆಲ್ಲಾ ಆಗೊಕ್ಕೆ ಸಾಧ್ಯನೇ ಇಲ್ಲ ಬಿಡಿ…ಏಕೆಂದರೆ ಕುಳಿತಲ್ಲೇ  ನಿಮ್ಮ ಕೈ ಬೆರಳುಗಳಲ್ಲಿ ಪ್ಲ್ಯಾನ್ ಪಡೆಯುವ ದಿನಗಳು ಹತ್ತಿರವಿಲ್ಲ..ಇಂತಹದೊಂದು ಅತ್ಯದ್ಭುತ ಪರಿಕಲ್ಪನೆ ಜಾರಿಗೊಳಿಸ್ಲಿಕ್ಕೆ ಬಿಬಿಎಂಪಿ ಮುಂದಾಗಿದೆ.ಅಂದ್ಹಾಗೆ … Read more

M.S.ರಾಮಯ್ಯ ಸಮೂಹ ಶಿಕ್ಷಣ ಸಂಸ್ಥೆಗೆ ಸಂಕಷ್ಟ..!?ಆಸ್ತಿ ತೆರಿಗೆ ನೈಜತೆ ಮರೆಮಾಚಿದ್ದು ಸತ್ಯನಾ…?

ಮರುಸರ್ವೆಗೆ ಮನಿಷ್ ಮೌದ್ಗಿಲ್ ಸೂಚನೆ-ಮೂರು ಪ್ರತ್ಯೇಕ ತಂಡ ರಚನೆ-ಫೆಬ್ರವರಿ 15 ರೊಳಗೆ ಫೈನಲ್ ವರದಿ ಸಲ್ಲಿಸುವಂತೆ ಆದೇಶ.. ಬೆಂಗಳೂರು: ಬೆಂಗಳೂರಿನ ಪ್ರತಿಷ್ಟಿತ ಎಂ.ಎಸ್ ರಾಮಯ್ಯ  ಸಮೂಹ ಶಿಕ್ಷಣ ಸಂಸ್ಥೆ ವಿರುದ್ಧ ಆಸ್ತಿ ತೆರಿಗೆ ನಿಗಧಿ ಹಾಗೂ ಪಾವತಿಗೆ ಸಂಬಂಧಿಸಿದಂತೆ ವ್ಯಾಪಕ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಬಿಬಿಎಂಪಿ ಆಡಳಿತ  ಮಹತ್ವದ ತೀರ್ಮಾನವನ್ನು ಕೈಗೊಂಡಿದೆ.ಆಸ್ತಿ ತೆರಿಗೆ ನಿಗಧಿ ಸಂಬಂಧ ಕಂದಾಯ ಸಿಬ್ಬಂದಿ ಜತೆ ಶಿಕ್ಷಣ ಸಂಸ್ಥೆಗಳ ಸುತ್ತಳತೆಯನ್ನು ಮಾಪನ ಮಾಡಲು ಎಂಜಿನಿಯರಿಂಗ್ ವಿಭಾಗದ ಜಂಟಿ ತಂಡವನ್ನು ರಚಿಸಿ ಆದೇಶ ಹೊರಡಿಸಲಾಗಿದೆ. … Read more