80 ಸಾವುಗಳಿಗೆ ಕಾರಣವೇ bMTC ಎಂಡಿ…!ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಖ್ಯಮಂತ್ರಿಗೆ ದೂರು..

ಬೆಂಗಳೂರು: ಬಹುಷಃ ಬೆಂಗಳೂರು ಮಹಾನಗರ ಸಾರಿಗೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂತದ್ದೊಂದು ಘಟನೆ ನಡೆದಿದೆ ಎನ್ನಿಸುತ್ತದೆ.ಏಕೆಂದರೆ ನಿಗಮದ ವ್ಯಾಪ್ತಿಯಲ್ಲಿನ ಬೆಳವಣಿಗೆಗಳ ಇತಿಹಾಸದ ಬಗ್ಗೆ ನಮಗಿರುವ ಮಾಹಿತಿ ಪ್ರಕಾರ ಈವರೆಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕರೆನಿಸಿಕೊಂಡ ಯಾರ ಬಗ್ಗೆಯೂ ಮುಖ್ಯಮಂತ್ರಿಗಳ ಮಟ್ಟದಲ್ಲಿ ದೂರು ನೀಡಿದ್ದ ನಿದರ್ಶನಗಳೇ ಇಲ್ಲ.ಆದರೆ ಇದೇ ಮೊದಲ ಬಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ವಿರುದ್ಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ದೂರನ್ನು ಕೊಟ್ಟಿದೆ.ಅಷ್ಟೇ ಅಲ್ಲ. ಬಿಎಂಟಿಸಿ ಎಂಡಿ ವಿರುದ್ಧ ಕ್ರಮ … Read more

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

-ಬೆಲ್ಲಕ್ಕೆ ನೊಣಗಳಂತೆ ಚಂದ್ರುವನ್ನು ಮುತ್ತಿಕೊಳ್ಳುತ್ತಿದ್ದ ಆ ಸಾರಿಗೆ ಸಿಬ್ಬಂದಿ ಎಲ್ಲೋದರು.? -ಅತಿಯಾದ ಆತ್ಮವಿಶ್ವಾಸಕ್ಕೆ ಬೆಲೆ ತೆತ್ತರಾ ಚಂದ್ರು-ಕಚೇರಿ ಬಾಡಿಗೆ ಕಟ್ಟಲಿಕ್ಕೂ ಪರದಾಡುತ್ತಿದ್ದಾರಾ..? -ನಾಯಕತ್ವದ ಗುಣಗಳಿಗೆ ತಿಲಾಂಜಲಿ ಇಟ್ಟು,ಸಾಮೂಹಿಕ ನಾಯಕತ್ವ ಮರೆತು ಸರ್ವಾಧಿಕಾರಿಯಂತಾಗಿದ್ದಕ್ಕೆ ಆಪ್ತರೇ ಕೊಟ್ಟ ಶಿಕ್ಷೆನಾ ಇದು..?! ಇಂಥಾ ಸ್ಥಿತಿ ಯಾವೊಬ್ಬ ವ್ಯಕ್ತಿಗೂ ಬರಬಾರದು..ಅದರಲ್ಲೂ ಅತೀ ಕಡಿಮೆ ಅವಧಿಯಲ್ಲಿ ರಾತ್ರೋ ರಾತ್ರಿ ದೊಡ್ಡ ಲೀಡರ್‌ ಆಗಿ ಬೆಳೆದು ಹೆಸರು ಮಾಡಿ, ಶ್ರಮಿಕ ಸಮುದಾಯದ ಪ್ರೀತಿಗೆ ಪಾತ್ರವಾಗಿ, ತನ್ನ ಮಾತಿಗೆ ತಲೆ ಬಾಗುವ ಮಟ್ಟದಲ್ಲಿ ಅವರ ಮನಸಿನಲ್ಲಿ ಉಳಿದುಕೊಂಡಿದ್ದ … Read more

ರಾಜ್ ನ್ಯೂಸ್(RAJ NEWS KANNADA) ಕನ್ನಡಕ್ಕೆ ಹಿರಿಯ ಪತ್ರಕರ್ತ ಶ್ರೀಧರ್ ಸಾರಥಿ..

ಬೆಂಗಳೂರು:ಮಾದ್ಯಮ ಕ್ಷೇತ್ರದಲ್ಲಿ ಸಧ್ಯ ಚರ್ಚೆಯಲ್ಲಿರುವ ಅನೇಕ ವಿದ್ಯಾಮಾನಗಳಲ್ಲಿ ರಾಜ್ ಟಿವಿ ಪ್ರಮುಖವಾದುದು ರಾಜ್ ನ್ಯೂಸ್ ಕನ್ನಡದ್ದು.ಅನೇಕ ಕಾರಣಗಳಿಂದ ಹಿಂದಿದ್ದವರ ಕೈಲಿಂದ ಚಾನೆಲ್ ಮತ್ತೊಬ್ಬರ ಕೈ ಗೆ ಜಾರಿದೆ.ಅದರ ಸಾರಥಿ-ದಿಕ್ಸೂಚಿ ಎಲ್ಲವೂ ಕನ್ನಡದ ಹಿರಿಯ ಪತ್ರಕರ್ತ ಶ್ರೀಧರ್ ಎನ್ನಲಾಗ್ತಿದೆ. ತಮಿಳ್ನಾಡು ಮೂಲದ ರಾಜ್ ಟಿವಿ ಕರ್ನಾಟಕದಲ್ಲಿ ಚಾನೆಲ್ ಆರಂಭಿಸಿದಾಗಲೇ ಅದರ ಭವಿಷ್ಯ ನುಡಿಯಲಾಗಿತ್ತು.ಹಮೀದ್ ಪಾಳ್ಯ ಅವರಂಥವ್ರು ಚಾನೆಲ್ ಆರಂಭಿಸಿದರಾದ್ರೂ ಅದರ ಬಗ್ಗೆ ಅವರು ಗಮನ ಹರಿಸಿದ್ದು ಕಡಿಮೆ ಎನ್ನುವ ಮಾತುಗಳಿದ್ವು .ಹಾಗಾಗಿಯೇ ಕನ್ನಡದ ಚಾನೆಲ್ ಗಳಿಗೆ ಪೈಪೋಟಿ ನೀಡುವ … Read more

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಪಿಓಪಿ ಗಣಪತಿಗಳ ಮಾರಾಟ ರಾಜಧಾನಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವುದನ್ನು ಗಮನಿಸಿದಾಗ  ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಂದೆನ ಎನ್ನುವ ಗಾಧೆ ನೆನಪಾಗುತ್ತದೆ.

pU ಬೋರ್ಡ್‌ ನೂತನ ನಿರ್ದೇಶಕ ಭರತ್‌ ಎದುರು ದಂಡಿ ದಂಡಿ ಸವಾಲುಗಳು..!

ಹಾಳೆದ್ದು ಹೋಗಿರುವ ಪಿಯು ಬೋರ್ಡ್ ಗೆ  ಕಾಯಕಲ್ಪ-ಲಂಗುಲಗಾಮಿಲ್ಲದಂತಾಗಿರುವ ಇಲಾಖೆಯ ಕೆಲವು ಭ್ರಷ್ಟರ ಅಂದಾದರ್ಬಾರ್-ಅಟ್ಟಹಾಸಕ್ಕೆ  ಕಡಿವಾಣ ಹಾಕುವರಾ..? ಪಿಯು ಬೋರ್ಡ್‌ ಗೆ ನೂತನ ನಿರ್ದೇಶಕರಾಗಿ ಕಿರಿಯ ಐಎಎಸ್‌ ಅಧಿಕಾರಿ ಭರತ್‌ ನಿಯೋಜನೆಗೊಂಡಿದ್ದಾರೆ. ಅನೇಕ ಇಲಾಖೆಗಳಲ್ಲಿ ಆಯಕಟ್ಟಿನ ಹುದ್ದೆಯಲ್ಲಿ ಕೆಲಸ ಮಾಡಿರುವ ಯುವ ಹಾಗೂ ಉತ್ಸಾಹಿ ಐಎಎಸ್‌ ಅಧಿಕಾರಿ ಭರತ್‌ ಅವರನ್ನು ಕನ್ನಡ ಫ್ಲ್ಯಾಶ್‌ ನ್ಯೂಸ್‌ ಹೃತ್ಪೂರ್ವಕವಾಗಿ ಅಭಿನಂದಿಸಿ,ಸ್ವಾಗತಿಸುವುದಲ್ಲದೇ ಹೇಳೋರ್..ಕೇಳೋರ್‌ ಇಲ್ಲದೆ ತಬ್ಬಲಿಭಾವದಿಂದ ಬಳಲುತ್ತಿರುವ ಇಲಾಖೆಯ ಬಗ್ಗೆ ಕಾಳಜಿ ವಹಿಸಿ ಅಗಾಧ ಪ್ರಮಾಣದ ಸುಧಾರಣೆಗೆ ಶ್ರಮಿಸುವಂತೆ ಮನವಿ ಮಾಡುತ್ತದೆ. ಸರ್ಕಾರದಿಂದ … Read more

ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ

ಬೆಂಗಳೂರು:ನಾಳೆ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶಿಸಿದೆ. ಸಾರಿಗೆ ಮುಷ್ಕರ ಸಂಬಂಧ  ಇಂದು ನಡೆದ ವಿಚಾರಣೆ ವೇಳೆ  ಕೋರ್ಟ್ ಈ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಕೆ ಎಸ್ ಮುದಗಲ್ ಮತ್ತು ಎಂಜಿಎಸ್ ಕಮಲ್ ರ ದ್ವಿಸದಸ್ಯ ಪೀಠ ಈ ತೀರ್ಪು ನೀಡಿದೆ. ಅರ್ಜಿದಾರರ ಪರ ವಕೀಲೆ ದೀಕ್ಷಾ ಅಮೃತೇಶ್ ವಾದ  ಮಂಡಿಸಿದ್ರೆ.  ಸರ್ಕಾರದ ಪರ ನಿಲೋಫರ್ ಅಕ್ಬರ್ ವಾದ ಮಂಡಿಸಿದರು. ಕೊರೊನಾ‌ ಸಂಧರ್ಭದಲ್ಲಿ ಸರ್ಕಾರ ಹಲವು ಸಿಬ್ಬಂದಿಯನ್ನ ವಜಾಗೊಳಿಸಿದೆ..ಬಹುತೇಕರನ್ನ ಪುನಃ ಸೇವೆಗೆ ಮರು ನೇಮಕ ಮಾಡಿಲ್ಲ.. ಹೀಗಾಗಿ ಬಾಕಿ … Read more

ಶೇಕಡಾ 25 ಕೊಡ್ಲೇಬೇಕು…ಶೇಕಡಾ 8-10 ಕ್ಕೆ ನಾವ್ ರೆಡಿ…ಶೇಕಡಾ 12ಕ್ಕೆ ಫೈನಲ್ ಸಾಧ್ಯತೆಯಂತೆ..!?

ಬೆಂಗಳೂರು:ನಾಳೆಯಿಂದ ಸಾರಿಗೆ ಮುಷ್ಕರ ನಡೆಯುತ್ತಾ..? ಸಂಚಾರಿ ನಾಡಿ ಸಾರಿಗೆ ವ್ಯವಸ್ಥೆ ಸ್ಥಬ್ದವಾಗುತ್ತಾ..? 23 ಸಾವಿರ ಬಸ್ ಗಳು ರಸ್ತೆಗಿಳಿಯೊಲ್ವಾ..? 1.2 ಲಕ್ಷ ಸಿಬ್ಬಂದಿ ಕೆಲಸ ಮಾಡೊಲ್ವಾ… ಕೋಟ್ಯಾಂತರ ಗಳಿಕೆ ಖೋತವಾಗುತ್ತಾ..? ಇಷ್ಟೆಲ್ಲಾ ಪ್ರಶ್ನೆಗಳಿಗೆ ಇವತ್ತೆ ಸ್ಪಷ್ಟ ಚಿತ್ರಣ ದೊರೆಯಲಿದೆ.ಈ ನಡುವೆ ಶೇಕಡಾ 25 ರಷ್ಟು ವೇತನ ಪರಿಷ್ಕರಣೆ ಮಾಡಲೇಬೇಕೆನ್ನುವುದು ಸಾರಿಗೆ ಸಂಘಟನೆಗಳ ಬಿಗಿಪಟ್ಟಾಗಿದ್ರೆ ಶೇಕಡಾ 8 ರಿಂದ 10ಕ್ಕೆ ನಾವ್ ರೆಡಿ ಅನ್ತಿದೆಯಂತೆ ಸರ್ಕಾರ..ಇಂದು ಸಂಜೆ-ರಾತ್ರಿವರೆಗೆ ಜಗ್ಗಾಡಿ, ತೂಗಿ ಅಳೆದು ಶೇಕಡಾ 12-13 ಕ್ಕೆ ವೇತನ ಪರಿಷ್ಕರಣೆ … Read more

PG ಮಾಲೀಕನಿಂದಲೇ ಕಾಲೇಜ್ ಸ್ಟೂಡೆಂಟ್ ರೇ*ಪ್

ಬೆಂಗಳೂರು:ಓದಿಕೊಳ್ಳಲಿಕ್ಕೆಂದು ದೂರ ದೂರಿಂದ ಬೆಂಗಳೂರಿಗೆ ಬಂದು ಪಿಜಿ-ಹಾಸ್ಟೆಲ್ ಗಳಲ್ಲಿ ಉಳಿದುಕೊಳ್ಳುವ ವಿದ್ಯಾರ್ಥಿನಿಯರಿಗೆ ಪಿಜಿ-ಹಾಸ್ಟೆಲ್ ಗಳು ಸೇಫಲ್ವಾ..? ಇಂತದ್ದೊಂದು ಅನುಮಾನ ಕಾಡ್ಲಿಕ್ಕೆ ಕಾರಣವಾಗಿರೋದು ರಾಜಧಾನಿ ಹೊರವಲಯದಲ್ಲಿ ನಡೆದಿರುವ ಕಾಲೇಜ್ ಸ್ಟೂಡೆಂಟ್ ಒಬ್ಬಳ ರೇ *ಪ್.. ತನ್ನ ಪಿಜಿಯಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿನಿ ಮೇಲೆ ಕಣ್ಣಾಕಿದ್ದ ಕಾಮಾಂಧ ಆಕೆಯನ್ನು ಪುಸಲಾಯಿಸಿ,ಒಪ್ಪದಿದ್ದಕ್ಕೆ ಕಿಡ್ನ್ಯಾಪ್ ರೀತಿ ಎತ್ತಾಕಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅಂದ್ಹಾಗೆ ಈ ಘಟನೆ ನಡೆದಿರುವುದು ಸೋಲದೆವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಹೆಸರಘಟ್ಟ ಮುಖ್ಯ ರಸ್ತೆಯಲ್ಲಿರುವ ಪ್ರತಿಷಿತ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಕಾಲೇಜ್ … Read more

“ಅವರಿಬ್ಬರು” ಒಂದಾದ್ರೆ ಆಗಸ್ಟ್ 5 ರ ಸಾರಿಗೆ ಮುಷ್ಕರ “ಯಶಸ್ವಿ”ನಾ.?!

***ಆ “ಸುನಾಮಿ- ಸುಂಟರಗಾಳಿ” ಒಂದಾದ್ರೆ ಆಗಸ್ಟ್ 5 ರ ಸಾರಿಗೆ ಮುಷ್ಕರ ಸಕ್ಸೆಸ್   ಪಕ್ಕಾ  ಅಂತೆ..!?*** ***ಮುನಿಸು ಮರೆತು, ಸ್ವಪ್ರತಿಷ್ಟೆ ಬದಿಗಿಟ್ಟು ಅನಂತ ಸುಬ್ಬರಾವ್- ಚಂದ್ರಶೇಖರ್ ಒಂದಾದ್ರೆ ಗೆಲುವು ಗ್ಯಾರಂಟಿ ಅಂತೆ..!***  ***ಮುಷ್ಕರದ  ಯಶಸ್ಸು-ವೈಫಲ್ಯ ಅವಲಂಭಿಸಿರೋದೇ ಸಾರಿಗೆ “ಕೂಟ-ಜಂಟಿಕ್ರಿಯಾಸಮಿತಿ” ಮೇಲೆ ಒಂದಾದ್ರಂತೆ..!***   ಬೆಂಗಳೂರು:ತಮ್ಮ ನ್ಯಾಯಯುತ ಬೇಡಿಕೆ ಹಾಗೂ ಹಕ್ಕೊತ್ತಾಯಕ್ಕಾಗಿ ಆಗಸ್ಟ್ 5 ರಿಂದ ರಾಜ್ಯಾದ್ಯಂತ ಸಾರಿಗೆ ವ್ಯವಸ್ಥೆಯನ್ನು ಅನಿವಾರ್ಯವಾಗಿ ಬಾಧಿತಗೊಳಿ ಸುವಂತ ನಿರ್ದಾರಕ್ಕೆ ಬಂದಿದ್ದಾರೆ ಸಾರಿಗೆ ಸಿಬ್ಬಂದಿ.ಇದರ ಝಲಕ್ ಎನ್ನುವಂತೆ ನಿನ್ನೆ ಅಂದರೆ ಬುಧವಾರ( 30-07-2025) … Read more

ವಿಕ್ಟೋರಿಯಾ ಆಸ್ಪತ್ರೆ (VICTORIA HOSPITAL CAMPUS) ಕ್ಯಾಂಪಸ್ ನಲ್ಲಿ “ಮೊಬೈಲ್”  ನಾಟ್ ರೀಚಬಲ್(MOBILE NETWORK PROBLEM)..?!

ಮೊಬೈಲ್ ನೆಟ್ವರ್ಕ್ ಗೆ ಪರದಾಡುತ್ತಿರುವ ರೋಗಿ ಸಂಬಂಧಿಗಳು-ಇಷ್ಟು ದೊಡ್ಡ ಆಸ್ಪತ್ರೆ ಕ್ಯಾಂಪಸ್ ನಲ್ಲಿ ಮೊಬೈಲ್ ಟವರ್ ಇಲ್ಲ ಎನ್ನಲಾಗುತ್ತಿರುವುದೇ ದುರಾದೃಷ್ಟಕರ. ಬೆಂಗಳೂರು: ಹೇಳಿಕೊಳ್ಳೊಕ್ಕೆ ದೊಡ್ಡ ಹಾಗೂ ಪ್ರತಿಷ್ಟಿತ ಸರ್ಕಾರಿ ಆಸ್ಪತ್ರೆ..ಆದರೆ ರೋಗಿಗಳಿಗೆ ಏನಾದ್ರೂ ಆರೋಗ್ಯ ಸಮಸ್ಯೆಯಾದಲ್ಲಿ,ಏರುಪೇರುಗಳಾದ್ದಲ್ಲಿ ಅದನ್ನು ಸಂಬಂಧಿಗಳಿಗೆ ಸಂವಹನಿಸಲು ಪರದಾಡುವಂತ ಸ್ತಿತಿ ಇದೆ ಎಂದ್ರೆ ಅದಕ್ಕೆ ಏನನ್ನಬೇಕೋ ಗೊತ್ತಾಗ್ತಿಲ್ಲ..ಇದನ್ನು ಕೇಳಿದ್ರೆ ನಿಮ್ಗೆ ಆಶ್ವರ್ಯ ಆಗಬಹುದು..ಹಾಗೆಯೇ ಹೌದಾ..! ಎಂದು ಉಬ್ಬೇರಿಸಿ ಕೇಳಬಹುದು..ಆದ್ರೆ ಇದು ಸತ್ಯ… ಸತ್ಯ..ವಿಕ್ಟೋರಿಯಾ ಕ್ಯಾಂಪಸ್ ನಲ್ಲಿರುವ ಆರೋಗ್ಯ ಕೇಂದ್ರಗಳ ಒಳಗೆ ಮೊಬೈಲ್ ನೆಟ್ವರ್ಕ್ ಗೆ … Read more