BIG IMPACT:ಕನ್ನಡ ಫ್ಲ್ಯಾಶ್‌ ನ್ಯೂಸ್‌ ವರದಿ ಬೆನ್ನಲ್ಲಿ ನಾಲ್ಕು ಸಾರಿಗೆ ನಿಗಮಗಳಿಗೆ 1700ಕೋಟಿ ಬಿಡುಗಡೆ

ಬೆಂಗಳೂರು: ಇಂಪ್ಯಾಕ್ಟ್‌ ಅಂದ್ರೆ ಇದು.. ಕನ್ನಡ ಫ್ಲ್ಯಾಶ್‌ ನ್ಯೂಸ್‌ ವರದಿ ಬೆನ್ನಲ್ಲಿ ರಾಜ್ಯ ಸರ್ಕಾರ ನಾಲ್ಕು ನಿಗಮಗಳಿಗೆ ೧೭೦೦ ಕೋಟಿ ಹಣ ಬಿಡುಗಡೆ ಮಾಡಿದೆ.ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಉಚಿತ ಸಾರಿಗೆ ಸೇವೆ ನೀಡಿದ್ದರಿಂದ ನಾಲ್ಕು ವರ್ಷಗಳಲ್ಲಿ ನಾಲ್ಕು ಸಾರಿಗೆ ನಿಗಮಗಳಿಗೆ 5418 ಕೋಟಿ ಹೊರೆ ಆಗಿತ್ತು.ರಾಜ್ಯ ಸರ್ಕಾರದಿಂದ ನೆರವು ಕೋರಿದರೂ ಯಾವುದೇ ಸಹಾಯ ದೊರೆತಿರಲಿಲ್ಲ.ಈ ಹಿನ್ನಲೆಯಲ್ಲಿ ಕೆಎಸ್‌ ಆರ್‌ ಟಿಸಿ ಎಂಡಿ ಅವರು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಅನುದಾನ ಬಿಡುಗಡೆ … Read more

ಬಿಗ್ ಇಂಪ್ಯಾಕ್ಟ್..kSRTC ಎಂಡಿ ಸಹಿ ನಕಲು ಮಾಡಿದ್ದಾತ ಸಸ್ಪೆಂಡ್…

ಬೆಂಗಳೂರು: ಇದು ಕನ್ನಡ ಫ್ಲ್ಯಾಶ್ ನ್ಯೂಸ್ ವರದಿಯ ಫಲಶ್ರತಿ.. ಕೆಎಸ್ ಆರ್ ಟಿಸಿಯ ನಿಕಟಪೂರ್ವ ಎಂಡಿ ಅನ್ಬುಕುಮಾರ್ ಅವರ ಸಹಿಯನ್ನು ನಕಲು ಮಾಡಿ ಸಾರಿಗೆ ಸಿಬ್ಬಂದಿಯೋರ್ವರಿಗೆ 1,35,000 ರೂ ವಂಚಿಸಿದ್ದ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯ ಸಿಬ್ಬಂದಿ ರಿಚರ್ಡ್ ಎಂಬಾತನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇಲಾಖೆಯಿಂದ ಕೆಲಸ ಕಳೆದುಕೊಂಡು 7 ವರ್ಷ ವಾಗಿದ್ದ ಶಿವಮೊಗ್ಗ ವಿಭಾಗದ ಸಾಗರ ಡಿಪೋದ ನಾಗರಾಜ್ ಕುಗ್ವೆ ಎನ್ನುವವರಿಗೆ ಮರುನಿಯೋಜನೆ ಮಾಡಿಸಿಕೊಡುತ್ತೇನೆ.ಎಂಡಿ ಅನ್ಬುಕುಮಾರ್ ನನಗೆ ತುಂಬಾ ಕ್ಲೋಸ್..ಅವರಿಂದ ಹೇಳಿಸಿ ಕೆಲಸ ಮಾಡಿಸಿಕೊಡುತ್ತೇನೆ … Read more