ಬಿಡಿಭಾಗ ಖರೀದಿಯಲ್ಲಿ ಕೋಟ್ಯಾಂತರ ಗೋಲ್ಮಾಲ್‌,ಬಿಎಂಟಿಸಿಯ 8 ಕಳಂಕಿತ ಅಧಿಕಾರಿ-ಸಿಬ್ಬಂದಿ ಸಸ್ಪೆಂಡ್.

ಬೆಂಗಳೂರು: ಬಿಎಂಟಿಸಿಯಲ್ಲಿ ಮತ್ತೊಂದು ಬೃಹತ್‌ ಅಕ್ರಮ ಪತ್ತೆಯಾಗಿದೆ. ಬಿಡಿಭಾಗಗಳ ಖರೀದಿಯಲ್ಲಿ ಕೋಟ್ಯಾಂತರ ಅಕ್ರಮ ನಡೆದಿರುವುದು ದೃಢಪಟ್ಟಿರುವುದರಿಂದ ಉಗ್ರಾಣ ವಿಭಾಗದ 8 ಅಧಿಕಾರಿ-ಸಿಬ್ಬಂದಿ ಅಮಾನತ್ತು ಮಾಡಲಾಗಿದೆ. ಶಿಸ್ತುಪಾಲನಾಧಿಕಾರಿಯೂ ಆಗಿರುವ  ಕೆಎಸ್‌ ಆರ್‌ ಟಿಸಿ ಎಂಡಿ ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ಬಿಎಂಟಿಸಿಯಲ್ಲಿ ಕಣ್ಣಾಯಿಸಿದೆಡೆಯಲ್ಲೆಲ್ಲಾ ಅಕ್ರಮವಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವುದೇ. ಸಾಲು ಸಾಲು ಅಕ್ರಮಗಳಲ್ಲಿ ಇಲ್ಲಿನ ಅಧಿಕಾರಿ ಸಿಬ್ಬಂದಿ ಶಾಮೀಲು ಆಗಿರುತ್ತಾರೆ.ಸುಳ್ಳು ಲೆಕ್ಕ ಕೊಟ್ಟು ನಿಗಮಕ್ಕೆ ಪಂಗನಾಮ ಹಾಕುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ.ತಮ್ಮ  ವಂಚನೆಯಿಂದಲೇ ಕೋಟ್ಯಾಂತರ ಹಣ ಕಮಾಯಿಸುತ್ತಿದ್ದಾರೆ.ಇವರ ಅಕ್ರಮಗಳಿಂದ ನಷ್ಟದಲ್ಲಿರುವ ನಿಗಮಕ್ಕೆ … Read more

BIG IMPACT:ಕನ್ನಡ ಫ್ಲ್ಯಾಶ್‌ ನ್ಯೂಸ್‌ ವರದಿ ಬೆನ್ನಲ್ಲಿ ನಾಲ್ಕು ಸಾರಿಗೆ ನಿಗಮಗಳಿಗೆ 1700ಕೋಟಿ ಬಿಡುಗಡೆ

ಬೆಂಗಳೂರು: ಇಂಪ್ಯಾಕ್ಟ್‌ ಅಂದ್ರೆ ಇದು.. ಕನ್ನಡ ಫ್ಲ್ಯಾಶ್‌ ನ್ಯೂಸ್‌ ವರದಿ ಬೆನ್ನಲ್ಲಿ ರಾಜ್ಯ ಸರ್ಕಾರ ನಾಲ್ಕು ನಿಗಮಗಳಿಗೆ ೧೭೦೦ ಕೋಟಿ ಹಣ ಬಿಡುಗಡೆ ಮಾಡಿದೆ.ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಉಚಿತ ಸಾರಿಗೆ ಸೇವೆ ನೀಡಿದ್ದರಿಂದ ನಾಲ್ಕು ವರ್ಷಗಳಲ್ಲಿ ನಾಲ್ಕು ಸಾರಿಗೆ ನಿಗಮಗಳಿಗೆ 5418 ಕೋಟಿ ಹೊರೆ ಆಗಿತ್ತು.ರಾಜ್ಯ ಸರ್ಕಾರದಿಂದ ನೆರವು ಕೋರಿದರೂ ಯಾವುದೇ ಸಹಾಯ ದೊರೆತಿರಲಿಲ್ಲ.ಈ ಹಿನ್ನಲೆಯಲ್ಲಿ ಕೆಎಸ್‌ ಆರ್‌ ಟಿಸಿ ಎಂಡಿ ಅವರು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಅನುದಾನ ಬಿಡುಗಡೆ … Read more

EXCLUSIVE:”ಸಾರಿಗೆ ನಿಗಮ”ಗಳಿಗೆ ಸರ್ಕಾರವೇ “ಸಾಲಗಾರ”.. ಉಚಿತ ಪ್ರಯಾಣ ಸೇವೆ ನೀಡಿದ 4 ಸಾರಿಗೆ ನಿಗಮಗಳಿಗೆ ನೀಡಬೇಕಿರುವ “ಬಾಕಿ”ಯೇ 5418 ಕೋಟಿ…!

ಬೆಂಗಳೂರು:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಿಂದ ಕೋಟ್ಯಾಂತರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆಯೇನೋ ಆಗಿದೆ.ಆದರೆ ಆರ್ಥಿಕ ಹೊರೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ.ಯೋಜನೆಗೆ ಅಗತ್ಯವಿರುವ ಅನುದಾನವನ್ನು ಕಾಲಕಾಲಕ್ಕೆ ನೀಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಮಾತು ತಪ್ಪಿದೆ ಎನ್ನುವುದು ದಾಖಲೆಗಳಿಂದಲೇ ಬಯಲಾಗಿದೆ.ರಾಜ್ಯ ಸರ್ಕಾರದ ಮಾತು ಕೇಳಿ ಸೇವೆ ಒದಗಿಸಿದ್ದ ಸಾರಿಗೆ ನಿಗಮಗಳು ತಮ್ಮ ಮೇಲೆ ಸೃಷ್ಟಿಯಾಗಿರುವ ಆರ್ಥಿಕ ಹೊರೆ ಸಹಿಸಿಕೊಳ್ಳಲಿಕ್ಕಾಗದೆ ಕುಗ್ಗಿ ಹೋಗಿದೆ.ನೀವು ನಮಗೆ ಬರಬೇಕಿರುವ ಬಾಕಿಯನ್ನು ಪಾವತಿಸದಿದ್ದರೆ ಸೇವೆ ಮುಂದುವರೆಸುವುದು ಕಷ್ಟ ಎನ್ನುವ ದಾಟಿಯಲ್ಲಿ ಅನುದಾನಕ್ಕೆ ಮೊರೆ … Read more

ದುಡುಕಿಬಿಟ್ರಾ ಸಚಿವ ಭೈರತಿ ಸುರೇಶ್..?”ಉಗುರಿ”ನಲ್ಲಿ ಹೋಗೋದಕ್ಕೆ “ಕೊಡಲಿ” ತಗೊಂಡ್ ಬಿಟ್ರಾ..?

ಸಾರಿಗೆ ಸಚಿವ ಭೈರತಿ ಸುರೇಶ್‌(TRANSPORT MINISTER BYRATHI SURESH) ಗೆ ಇದಕ್ಕಿಂತ ದೊಡ್ಡ  ಮುಖಭಂಗ ಮತ್ತೊಂದಿಲ್ವೇನೋ..? ಅವರಿಗೆ ಕೊನೆಗೂ ನಮ್ಮ ಸಾರಿಗೆ ಸಿಬ್ಬಂದಿಯ ಅಸಲಿತನ ಅರಿವಾಯ್ತಲ್ಲ..ಸಾರಿಗೆ ನಿಗಮಗಳಲ್ಲಿ ಹೀಗೊಂದು ಅಭಿಪ್ರಾಯ ವ್ಯಕ್ತವಾಗ್ತಿದೆ. ಇಡೀ ಸಾರಿಗೆ ಇಲಾಖೆ(TRANSPORT DEPARTMENT)ಯೇ ನನ್ನ ಕುಟುಂಬವಿದ್ದಂತೆ ಎಂದು ಹೇಳಿಕೊಳ್ಳುವ ಸಚಿವರಿಗೆ, ತನ್ನ  ಕುಟುಂಬದ ಸದಸ್ಯರ ಬಗ್ಗೆ ಕನಿಷ್ಟ ಕಾಳಜಿ-ಮಾನವೀಯತೆ ಖಂಡಿತಾ ಇರಬೇಕಿತ್ತು.ಇದೀಗ ಆತ ನಿರಪರಾಧಿ ಸತ್ಯ ಮನವರಿಕೆ ಆದಂತಿದೆ.ಹಾಗಾಗಿ ಆತನ ಸಸ್ಪೆಂಡ್‌ ಆದೇಶ ವಾಪಸ್‌ ಪಡೆಯುವಂತೆ ಆದೇಶಿಸಿದ್ದಾರೆನ್ನುವುದು ವರ್ತಮಾನ.ಆದರೆ  ಈಗ ಚರ್ಚೆ ಆಗುತ್ತಿರುವ … Read more

Vat Guarantee: ಡೀಸೆಲ್ ಬೆಲೆ ಏರಿಕೆ ರಾಜ್ಯಕ್ಕೆ ಜಾಕ್‌ಪಾಟ್ ಆಗಿದ್ದರೂ, ಬಸ್ ಪ್ರಯಾಣ ದರ ಏರಿಕೆ ಗ್ಯಾರಂಟಿ! ಇಲ್ಲಿದೆ ಕಾರಣಗಳು

Due to Diesel Price Hike bus fare increase is imminent its a vat guarantee by karnataka government

Fuel price surge windfall for Karnataka Government: ಇಂಧನ ಬೆಲೆ ಏರಿಕೆ – ಇದು ರಾಜ್ಯ ಸರ್ಕಾರಕ್ಕೆ ಜಾಕ್‌ಪಾಟ್ ಆದರೆ ಬಸ್ ಪ್ರಯಾಣಿಕರಿಗೆ ದರ ಏರಿಕೆ ಶಾಕ್! ಡೀಸೆಲ್ ಬೆಲೆ 7, 8 ರೂ ಏರಿಕೆಯಿಂದ ರಾಜ್ಯಕ್ಕೆ 4,000 ಕೋಟಿ ರೂ VAT ಆದಾಯ. ಆದರೆ KSRTC, BMTC ಮೇಲೆ 480 ಕೋಟಿ ರೂ ಹೊರೆ. ಬಸ್ ದರ ಏರಿಕೆ ಯಾಕೆ ಗ್ಯಾರಂಟಿ? ಇಲ್ಲಿದೆ 5 ಕಾರಣಗಳು.

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

ಹಿಂದೂಗಳಿಗೆ ಮುಸ್ಲಿಂ-ಕ್ರಿಶ್ಚಿಯನ್  ಹಬ್ಬಗಳಂದು ರಜೆ….! ಮುಸ್ಲಿಂರಿಗೆ ಹಿಂದೂ-ಕ್ರಿಶ್ಚಿಯನ್‌ ಹಬ್ಬಗಳಂದು ರಜೆ….! ಇದೆಂಥಾ ವ್ಯವಸ್ಥೆ… ಇಂತದ್ದೊಂದು ವ್ಯವಸ್ಥೆ ಬಿಎಂಟಿಸಿಯಲ್ಲಿ ಇದೆ ಎಂದು ಕೇಳಿಯೇ ಮೈ ಉರಿದು ಹೋಗುತ್ತೆ..ಕಾಲ ಬದಲಾಗುತ್ತಿದ್ದರೂ ಇನ್ನೂ ಹೊಸತನಕ್ಕೆ ಇಲ್ಲಿನ ಆಡಳಿತ ತೆರೆದುಕೊಂಡಿಲ್ಲ ಎಂದ್ರೆ ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ ಎನ್ನಿಸುತ್ತೆ.ಅಂದ್ಹಾಗೆ ಈ ಕೆಟ್ಟ ವ್ಯವಸ್ಥೆಯ ಮಾಹಿತಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇಲ್ಲ ಎಂದರೆ  ಕ್ಷಮಿಸಿ ಬಿಡಬಹುದೇನೋ..? ಆದರೆ ಒಂದ್ವೇಳೆ  ಮಾಹಿತಿ ಇದ್ದಾಗ್ಯೂ ಇದನ್ನು ರದ್ದು ಮಾಡದೆ ಇರುವುದೇ ಸತ್ಯವಾದರೆ ಅವರ ನಿಲುವು-ಧೋರಣೆಗೂ ನಮ್ಮ ವಿರೋಧವಿದೆ. … Read more

“ಆರ್ಥಿಕ ಸಂಕಷ್ಟ”ದ ನಡುವೆಯೇ bmtc ಅಧ್ಯಕ್ಷ-ಉಪಾಧ್ಯಕ್ಷರಿಗೆ “ಕಾರ್ ಕ್ರೇಜ್”!

ಬೆಂಗಳೂರು: ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಎನ್ನುವ ಗಾಧೆ ನೆನಪಿಸುತ್ತದೆ ಬಿಎಂಟಿಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹಠಮಾರಿ ಧೋರಣೆ. ಬಿಎಂಟಿಸಿ ಎನ್ನುವ ಸಂಸ್ಥೆ ಮುನ್ನಡೆಸಿಕೊಂಡು ಹೋಗಲು ಖಜಾನೆಯಲ್ಲಿ ಹಣದ ಕೊರತೆ ಬಾಧಿಸುತ್ತಿರುವಾಗಲೇ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಹೊಸ ಹಾಗೂ ದುಬಾರಿ ಕಾರಿನ ಕ್ರೇಜ್ ಶುರುವಾಗಿದೆಯಂತೆ ನೋಡಿ..ತನಗೆ ಐಷಾರಾಮಿ ಹಾಗೂ ದುಬಾರಿ ಬೆಲೆಯ ಕಾರು ಬೇಕೇ, ಬೇಕೆಂದು ಹಠ ಮಾಡಿ ಅಧ್ಯಕ್ಷ ಆರಾಧ್ಯ ಅದನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿ ದ್ದಾರಂತೆ.ಅಧ್ಯಕ್ಷರಿಗೆ ಹೊಸ ಕಾರು ಸಿಗುತ್ತಿದ್ದಂತೆ ಉಪಾಧ್ಯಕ್ಷ ನಿಕೇತ್ ಮೌರ್ಯ ಕೂಡ … Read more

ಬಿಎಂಟಿಸಿ ಸಿಬ್ಬಂದಿ ಯೂನಿಫಾರ್ಮ್ ಗೆ ಪುಡಿಗಾಸು..!

ಊಟಕ್ಕಿಲ್ಲದ ಉಪ್ಪಿನಕಾಯಿ,… ಹಸಿದ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ..ಆನೆ ಬಾಯಿಗೆ ಹಪ್ಪಳ..ಎನ್ನುವ ಗಾಧೆಗಳನ್ನು ನೆನಪಿಸುವಂತಿದೆ ಬಿಎಂಟಿಸಿ ಆಡಳಿತದ ಧೋರಣೆ.ಕಾರ್ಮಿಕ ಸಿಬ್ಬಂಧಿಯ ಕಲ್ಯಾಣಕ್ಕಾಗಿ ಜಾರಿಗೊಳಿಸುತ್ತಿರುವ ಕಾರ್ಯಕ್ರಮ ಹಾಗೂ ಯೋಜನೆಗಳು ಅವರ ಪ್ರಯೋಜನಕ್ಕೆ ಬಾರದಂತಾಗ್ತಿದೆ..ಇದಕ್ಕೆ ಸಾಕ್ಷಿಯಾಗುತ್ತಾ ಬಂದಿರುವುದು ಸಮವಸ್ತ್ರದ ಯೋಜನೆ.ದುರಂತ ಎಂದ್ರೆ ಈ ಬಾರಿಯೂ ಆ ಅಮಾನವೀಯ ಪರಂಪರೆ ಮುಂದುವರೆದಿದೆ. ಜಗತ್ತಿಗೆ ಜಗತ್ತೇ ಬದಲಾಗುತ್ತಿದೆ.ನಮ್ಮ ಜೀವನಶೈಲಿಗಳು ಬದಲಾಗುತ್ತಿರುವ ಕಾಲಘಟ್ಟಕ್ಕೆ ತಕ್ಕಂತೆ ರೂಪಾಂತರಗೊಳ್ಳುತ್ತಿವೆ.ಹಾಗೆಯೇ ನಾವು ಬಳಸುತ್ತಿದ್ದ ಎಲ್ಲಾ ವಸ್ತುಗಳ ದರವೂ ದುಬಾರಿಯಾಗುತ್ತಿದೆ.ಆದರೆ ಎಲ್ಲಾ ಬದಲಾದರೂ ಬಿಎಂಟಿಸಿಯ ಆಡಳಿತದ ಮನಸ್ಥಿತಿ ಮಾತ್ರ ಬದಲಾದಂತೆ ಕಾಣುತ್ತಿಲ್ಲ … Read more

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

ಸಚಿವ್ರೇ..!ನಿಮ್ಮೆ ಕಾಳಜಿ ಇದ್ರೆ ಮೊದಲು ಹಾಗೆ ಮಾಡಿ… ಬೆಂಗಳೂರು: ಅಪಘಾತಗಳ ಕಾರಣಕ್ಕೆ BMTC (bengaluru metopolitan transport corporatio)ಗೆ ಮೊದಲೆಲ್ಲಾ “ಕಿಲ್ಲರ್‌” ಎನ್ನುವ ಕಳಂಕ ಮೆಟ್ಟಿಕೊಳ್ತಿತ್ತು..ಅದನ್ನು ಸರಿಪಡಿಸುವ ಸಾಕಷ್ಟು ಕೆಲಸಗಳನ್ನು ನಿಗಮದ ಮಾಡಿದ ಕಾರಣಕ್ಕೇನೋ ಗೊತ್ತಿಲ್ಲ, ಅಪಘಾತಗಳ ಸಂಖ್ಯೆ ಕಡ್ಮೆಯಾಯ್ತು..ಸಾಯೋರ ಪ್ರಮಾಣ ವೂ ಕ್ಷೀಣಿಸ್ತು.ಆದರೆ ಕೆಲ ವರ್ಷಗಳ ಈಚೆಗೆ ನಡೀತಿರೋ ಅಪಘಾತಗಳು-ಅದಕ್ಕೆ ಕಾರಣವಾಗ್ತಿರುವ ಸಂಗತಿಗಳನ್ನು ಗಮನಿಸಿದ್ರೆ ಆತಂಕವಾಗುತ್ತೆ..ಕಿಲ್ಲರ್‌ ಎನ್ನುವ ಹಣೆಪಟ್ಟಿ ಮತ್ತೆ ಅಂಟಿಸಿಕೊಳ್ಳೊಕ್ಕೆ ನಿಗಮನೇ ಪ್ರಯತ್ನಿಸ್ತಿದೆಯಾ ಎನ್ನುವ ಶಂಕೆ ಕಾಡ್ತಿದೆ.ಇದಕ್ಕೆ ಕಾರಣ ಇವಿ ಬಸ್‌ ಗಳಿಂದಾಗುತ್ತಿರುವ ಅಪಘಾತ … Read more

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಉತ್ಸಾಹಿ ಅಧ್ಯಕ್ಷ ನಿಕೇತ್ ಮೌರ್ಯ, ಹತ್ತರ ಸಾಲಿನಲ್ಲಿ ಹನ್ನೊಂದನೆಯ ಅಧ್ಯಕ್ಷ ರಾಗುಳಿಯದಿದ್ರೆ ಸಾಕು..! ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ಕಾಂಗ್ರೆಸ್ ನ ಯುವ ನಾಯಕ,ಪ್ರಖರ ವಾಗ್ಮಿ,ಅತ್ಯುತ್ತಮ ಸಂಘಟನೆಕಾರ ನಿಕೇತ್ ರಾಜ್ ಮೌರ್ಯ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಬಿಎಂಟಿಸಿ ಅತ್ಯಂತ ಸಂಕಷ್ಟದಲ್ಲಿರುವ ಸನ್ನಿವೇಶದಲ್ಲೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ಅವರಿಗೆ ಶುಭಾಷಯ ಕೋರುತ್ತಾ ನೂತನ ಅಧ್ಯಕ್ಷ ನಿಕೇತ್ ಅವರ ಮುಂದೆ ಇರುವ ದಂಡಿ ಸವಾಲುಗಳ ಮೇಲೆ ಕನ್ನಡ ಫ್ಲ್ಯಾಶ್ ನ್ಯೂಸ್ ಬೆಳಕು ಚೆಲ್ಲುತ್ತದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿಯೋಜನೆಯಿಂದ ನಿಗಮಕ್ಕೆ … Read more