80 ಸಾವುಗಳಿಗೆ ಕಾರಣವೇ bMTC ಎಂಡಿ…!ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಖ್ಯಮಂತ್ರಿಗೆ ದೂರು..

ಬೆಂಗಳೂರು: ಬಹುಷಃ ಬೆಂಗಳೂರು ಮಹಾನಗರ ಸಾರಿಗೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂತದ್ದೊಂದು ಘಟನೆ ನಡೆದಿದೆ ಎನ್ನಿಸುತ್ತದೆ.ಏಕೆಂದರೆ ನಿಗಮದ ವ್ಯಾಪ್ತಿಯಲ್ಲಿನ ಬೆಳವಣಿಗೆಗಳ ಇತಿಹಾಸದ ಬಗ್ಗೆ ನಮಗಿರುವ ಮಾಹಿತಿ ಪ್ರಕಾರ ಈವರೆಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕರೆನಿಸಿಕೊಂಡ ಯಾರ ಬಗ್ಗೆಯೂ ಮುಖ್ಯಮಂತ್ರಿಗಳ ಮಟ್ಟದಲ್ಲಿ ದೂರು ನೀಡಿದ್ದ ನಿದರ್ಶನಗಳೇ ಇಲ್ಲ.ಆದರೆ ಇದೇ ಮೊದಲ ಬಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ವಿರುದ್ಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ದೂರನ್ನು ಕೊಟ್ಟಿದೆ.ಅಷ್ಟೇ ಅಲ್ಲ. ಬಿಎಂಟಿಸಿ ಎಂಡಿ ವಿರುದ್ಧ ಕ್ರಮ … Read more

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

-ಬೆಲ್ಲಕ್ಕೆ ನೊಣಗಳಂತೆ ಚಂದ್ರುವನ್ನು ಮುತ್ತಿಕೊಳ್ಳುತ್ತಿದ್ದ ಆ ಸಾರಿಗೆ ಸಿಬ್ಬಂದಿ ಎಲ್ಲೋದರು.? -ಅತಿಯಾದ ಆತ್ಮವಿಶ್ವಾಸಕ್ಕೆ ಬೆಲೆ ತೆತ್ತರಾ ಚಂದ್ರು-ಕಚೇರಿ ಬಾಡಿಗೆ ಕಟ್ಟಲಿಕ್ಕೂ ಪರದಾಡುತ್ತಿದ್ದಾರಾ..? -ನಾಯಕತ್ವದ ಗುಣಗಳಿಗೆ ತಿಲಾಂಜಲಿ ಇಟ್ಟು,ಸಾಮೂಹಿಕ ನಾಯಕತ್ವ ಮರೆತು ಸರ್ವಾಧಿಕಾರಿಯಂತಾಗಿದ್ದಕ್ಕೆ ಆಪ್ತರೇ ಕೊಟ್ಟ ಶಿಕ್ಷೆನಾ ಇದು..?! ಇಂಥಾ ಸ್ಥಿತಿ ಯಾವೊಬ್ಬ ವ್ಯಕ್ತಿಗೂ ಬರಬಾರದು..ಅದರಲ್ಲೂ ಅತೀ ಕಡಿಮೆ ಅವಧಿಯಲ್ಲಿ ರಾತ್ರೋ ರಾತ್ರಿ ದೊಡ್ಡ ಲೀಡರ್‌ ಆಗಿ ಬೆಳೆದು ಹೆಸರು ಮಾಡಿ, ಶ್ರಮಿಕ ಸಮುದಾಯದ ಪ್ರೀತಿಗೆ ಪಾತ್ರವಾಗಿ, ತನ್ನ ಮಾತಿಗೆ ತಲೆ ಬಾಗುವ ಮಟ್ಟದಲ್ಲಿ ಅವರ ಮನಸಿನಲ್ಲಿ ಉಳಿದುಕೊಂಡಿದ್ದ … Read more

INSIDE THE TRUTH….ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ…

ಸಾರಿಗೆ ಹೋರಾಟಗಳ ಇತಿಹಾಸದಲ್ಲಿ ಕರಾಳ ಅಧ್ಯಾಯ- ವೇತನ ಪರಿಷ್ಕರಣೆಯೂ ಇಲ್ಲ:ಬೇಡಿಕೆ ಡಿಕೆಗಳ ಈಡೇರಿಕೆನೂ ಇಲ್ಲ..ಪರಸ್ಪರರ ಮೇಲೆ ದೂರು-ಸಂಘಟನೆಗಳಲ್ಲಿನ ಒಡಕಿಗೆ ಸಿಎಂ ಅಚ್ಚರಿ..ಮಾತುಕತೆ ವೈಫಲ್ಯಕ್ಕೆ ಸಂಘಟನೆಗಳ ನಡುವಿನ ಬಿರುಕು-ಭಿನ್ನಾಭಿಪ್ರಾಯ-ಸಂಘರ್ಷವೇ ಕಾರಣವಾಗಿದ್ದು ದುರಂತ-ದೌರ್ಭಾಗ್ಯಪೂರ್ಣ. ಬೆಂಗಳೂರು: ಸಾರಿಗೆ ಮುಷ್ಕರ ನಡೆಯೋದಾಗ್ಲಿ, ನಡೆದರೂ ಹೆಚ್ಚಿನ ಸಂಖ್ಯೆಯ ಸಾರಿಗೆ ಸಿಬ್ಬಂದಿ ಅದರಲ್ಲಿ ಪಾಲ್ಗೊಳ್ಳುವುದಾಗಲಿ ಬಹುತೇಕ ಡೌಟ್‌ ಎನಿಸ್ತದೆ.ಮುರಿದುಬಿದ್ದ ಮಾತುಕತೆ, ಹೈಕೋರ್ಟ್ ನ ಕಟ್ಟಪ್ಪಣೆ ಕೂಡ ಇದಕ್ಕೆ ಪ್ರಮುಖ.ಅದೆಲ್ಲವನ್ನು ಮೀರಿ  ಮಾತುಕತೆಯ ವೈಫಲ್ಯಕ್ಕೆ ಕಾರಣವಾಯಿತೆನ್ನಲಾದ ಸಂಗತಿಗಳು  ಸಾರಿಗೆ ಹೋರಾಟದ ಇತಿಹಾಸದಲ್ಲಿ ಅತ್ಯಂತ ಕೆಟ್ಟದಾಗಿ ನೆನಪಿಸಿಕೊಳ್ಳಬೇಕಾದ ಕ್ಷಣಗಳಾಗಿ … Read more

ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ

ಬೆಂಗಳೂರು:ನಾಳೆ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶಿಸಿದೆ. ಸಾರಿಗೆ ಮುಷ್ಕರ ಸಂಬಂಧ  ಇಂದು ನಡೆದ ವಿಚಾರಣೆ ವೇಳೆ  ಕೋರ್ಟ್ ಈ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಕೆ ಎಸ್ ಮುದಗಲ್ ಮತ್ತು ಎಂಜಿಎಸ್ ಕಮಲ್ ರ ದ್ವಿಸದಸ್ಯ ಪೀಠ ಈ ತೀರ್ಪು ನೀಡಿದೆ. ಅರ್ಜಿದಾರರ ಪರ ವಕೀಲೆ ದೀಕ್ಷಾ ಅಮೃತೇಶ್ ವಾದ  ಮಂಡಿಸಿದ್ರೆ.  ಸರ್ಕಾರದ ಪರ ನಿಲೋಫರ್ ಅಕ್ಬರ್ ವಾದ ಮಂಡಿಸಿದರು. ಕೊರೊನಾ‌ ಸಂಧರ್ಭದಲ್ಲಿ ಸರ್ಕಾರ ಹಲವು ಸಿಬ್ಬಂದಿಯನ್ನ ವಜಾಗೊಳಿಸಿದೆ..ಬಹುತೇಕರನ್ನ ಪುನಃ ಸೇವೆಗೆ ಮರು ನೇಮಕ ಮಾಡಿಲ್ಲ.. ಹೀಗಾಗಿ ಬಾಕಿ … Read more

ಶೇಕಡಾ 25 ಕೊಡ್ಲೇಬೇಕು…ಶೇಕಡಾ 8-10 ಕ್ಕೆ ನಾವ್ ರೆಡಿ…ಶೇಕಡಾ 12ಕ್ಕೆ ಫೈನಲ್ ಸಾಧ್ಯತೆಯಂತೆ..!?

ಬೆಂಗಳೂರು:ನಾಳೆಯಿಂದ ಸಾರಿಗೆ ಮುಷ್ಕರ ನಡೆಯುತ್ತಾ..? ಸಂಚಾರಿ ನಾಡಿ ಸಾರಿಗೆ ವ್ಯವಸ್ಥೆ ಸ್ಥಬ್ದವಾಗುತ್ತಾ..? 23 ಸಾವಿರ ಬಸ್ ಗಳು ರಸ್ತೆಗಿಳಿಯೊಲ್ವಾ..? 1.2 ಲಕ್ಷ ಸಿಬ್ಬಂದಿ ಕೆಲಸ ಮಾಡೊಲ್ವಾ… ಕೋಟ್ಯಾಂತರ ಗಳಿಕೆ ಖೋತವಾಗುತ್ತಾ..? ಇಷ್ಟೆಲ್ಲಾ ಪ್ರಶ್ನೆಗಳಿಗೆ ಇವತ್ತೆ ಸ್ಪಷ್ಟ ಚಿತ್ರಣ ದೊರೆಯಲಿದೆ.ಈ ನಡುವೆ ಶೇಕಡಾ 25 ರಷ್ಟು ವೇತನ ಪರಿಷ್ಕರಣೆ ಮಾಡಲೇಬೇಕೆನ್ನುವುದು ಸಾರಿಗೆ ಸಂಘಟನೆಗಳ ಬಿಗಿಪಟ್ಟಾಗಿದ್ರೆ ಶೇಕಡಾ 8 ರಿಂದ 10ಕ್ಕೆ ನಾವ್ ರೆಡಿ ಅನ್ತಿದೆಯಂತೆ ಸರ್ಕಾರ..ಇಂದು ಸಂಜೆ-ರಾತ್ರಿವರೆಗೆ ಜಗ್ಗಾಡಿ, ತೂಗಿ ಅಳೆದು ಶೇಕಡಾ 12-13 ಕ್ಕೆ ವೇತನ ಪರಿಷ್ಕರಣೆ … Read more

“ಅವರಿಬ್ಬರು” ಒಂದಾದ್ರೆ ಆಗಸ್ಟ್ 5 ರ ಸಾರಿಗೆ ಮುಷ್ಕರ “ಯಶಸ್ವಿ”ನಾ.?!

***ಆ “ಸುನಾಮಿ- ಸುಂಟರಗಾಳಿ” ಒಂದಾದ್ರೆ ಆಗಸ್ಟ್ 5 ರ ಸಾರಿಗೆ ಮುಷ್ಕರ ಸಕ್ಸೆಸ್   ಪಕ್ಕಾ  ಅಂತೆ..!?*** ***ಮುನಿಸು ಮರೆತು, ಸ್ವಪ್ರತಿಷ್ಟೆ ಬದಿಗಿಟ್ಟು ಅನಂತ ಸುಬ್ಬರಾವ್- ಚಂದ್ರಶೇಖರ್ ಒಂದಾದ್ರೆ ಗೆಲುವು ಗ್ಯಾರಂಟಿ ಅಂತೆ..!***  ***ಮುಷ್ಕರದ  ಯಶಸ್ಸು-ವೈಫಲ್ಯ ಅವಲಂಭಿಸಿರೋದೇ ಸಾರಿಗೆ “ಕೂಟ-ಜಂಟಿಕ್ರಿಯಾಸಮಿತಿ” ಮೇಲೆ ಒಂದಾದ್ರಂತೆ..!***   ಬೆಂಗಳೂರು:ತಮ್ಮ ನ್ಯಾಯಯುತ ಬೇಡಿಕೆ ಹಾಗೂ ಹಕ್ಕೊತ್ತಾಯಕ್ಕಾಗಿ ಆಗಸ್ಟ್ 5 ರಿಂದ ರಾಜ್ಯಾದ್ಯಂತ ಸಾರಿಗೆ ವ್ಯವಸ್ಥೆಯನ್ನು ಅನಿವಾರ್ಯವಾಗಿ ಬಾಧಿತಗೊಳಿ ಸುವಂತ ನಿರ್ದಾರಕ್ಕೆ ಬಂದಿದ್ದಾರೆ ಸಾರಿಗೆ ಸಿಬ್ಬಂದಿ.ಇದರ ಝಲಕ್ ಎನ್ನುವಂತೆ ನಿನ್ನೆ ಅಂದರೆ ಬುಧವಾರ( 30-07-2025) … Read more

ಬಿಗ್ ಇಂಪ್ಯಾಕ್ಟ್..kSRTC ಎಂಡಿ ಸಹಿ ನಕಲು ಮಾಡಿದ್ದಾತ ಸಸ್ಪೆಂಡ್…

ಬೆಂಗಳೂರು: ಇದು ಕನ್ನಡ ಫ್ಲ್ಯಾಶ್ ನ್ಯೂಸ್ ವರದಿಯ ಫಲಶ್ರತಿ.. ಕೆಎಸ್ ಆರ್ ಟಿಸಿಯ ನಿಕಟಪೂರ್ವ ಎಂಡಿ ಅನ್ಬುಕುಮಾರ್ ಅವರ ಸಹಿಯನ್ನು ನಕಲು ಮಾಡಿ ಸಾರಿಗೆ ಸಿಬ್ಬಂದಿಯೋರ್ವರಿಗೆ 1,35,000 ರೂ ವಂಚಿಸಿದ್ದ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯ ಸಿಬ್ಬಂದಿ ರಿಚರ್ಡ್ ಎಂಬಾತನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇಲಾಖೆಯಿಂದ ಕೆಲಸ ಕಳೆದುಕೊಂಡು 7 ವರ್ಷ ವಾಗಿದ್ದ ಶಿವಮೊಗ್ಗ ವಿಭಾಗದ ಸಾಗರ ಡಿಪೋದ ನಾಗರಾಜ್ ಕುಗ್ವೆ ಎನ್ನುವವರಿಗೆ ಮರುನಿಯೋಜನೆ ಮಾಡಿಸಿಕೊಡುತ್ತೇನೆ.ಎಂಡಿ ಅನ್ಬುಕುಮಾರ್ ನನಗೆ ತುಂಬಾ ಕ್ಲೋಸ್..ಅವರಿಂದ ಹೇಳಿಸಿ ಕೆಲಸ ಮಾಡಿಸಿಕೊಡುತ್ತೇನೆ … Read more

ksrtc ಚಾಲನಾ ಸಿಬ್ಬಂದಿಯ “ಡ್ಯೂಟಿ ರೋಟಾ ಕೌನ್ಸೆಲಿಂಗ್” ನಲ್ಲೂ “ಅಕ್ರಮ”ದ ಶಂಕೆ..! ಹೈಕೋರ್ಟ್‌ ಆದೇಶಕ್ಕಾದ್ರೂ ಬೆಲೆ ಕೊಡ್ತಾರಾ ಅಧಿಕಾರಿಗಳು..?

ಶಿವಮೊಗ್ಗ: ಕೇಂದ್ರ ಕಚೇರಿ ಹೊರಡಿಸುವ ಸುತ್ತೋಲೆಗಳು ಜಿಲ್ಲೆಗಳಲ್ಲಿ ಬೆಲೆ ಕಳೆದುಕೊಂಡು ಬಿಟ್ಟಿವೆಯಾ..? ಬೆಲೆನೇ ಇಲ್ಲ ಅಂದ ಮೇಲೆ,ಅವುಗಳ ಪಾಲನೆಯೇ ಆಗೊಲ್ಲ ಎಂದಾದ್ರೆ ಸುತ್ತೋಲೆಗಳನ್ನು ಯಾಕಾದ್ರೂ ಹೊರಡಿಸಬೇಕೋ ಗೊತ್ತಾಗುತ್ತಿಲ್ಲ.ಇದನ್ನೆಲ್ಲಾ ಹೇಳೊಕ್ಕೆ ಕಾರಣವೇ ಶಿವಮೊಗ್ಗ ವಿಭಾಗೀಯ ಕಚೇರಿಯಲ್ಲಿ ನಡೆಯುತ್ತಿದೆ ಎನ್ನಲಾಗಿರುವ ಅವ್ಯವಸ್ಥೆ ಹಾಗೂ ಅಂದದರ್ಬಾರ್‌. ಚಾಲನಾ ಸಿಬ್ಬಂದಿಗಳಿಗೆ ಡ್ಯೂಟಿ ರೋಟಾ ಕೌನ್ಸೆಲಿಂಗ್ ಮೂಲಕ ಚಾಲನಾ ಸಿಬ್ಬಂದಿಗಳಿಗೆ ಮಾರ್ಗಚರಣೆಯ ಮಾರ್ಗಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.ಅಂದ್ಹಾಗೆ ಇದೊಂದು ಸಹಜ ಪ್ರಕ್ರಿಯೆ.ಎಲ್ಲವೂ ಪಾರದರ್ಶಕ ವಾಗಿ ನಡೆಯಬೇಕು. ಯಾರೊಬ್ಬರಿಗೂ ಸಮಸ್ಯೆ ಆಗಬಾರದು.ಯಾವುದೇ ಚಾಲನಾ ಸಿಬ್ಬಂದಿ … Read more

EXCLUSIVE.. ಹೊಸ ವರ್ಷದಂದೇ ಸರ್ಕಾರದಿಂದ 4 ಸಾರಿಗೆ ನಿಗಮಗಳಿಗೆ 2,000 ಕೋಟಿ ಬಂಪರ್ ಗಿಫ್ಟ್..

ವಾ. ಸಾರಿಗೆ-646 ಕೋಟಿ, ಕ.ರಾ.ರ.ಸಾ.ನಿಗಮ-623.80 ಕೋಟಿ, ಬೆಂ.ಮ.ಸಾ.ಸಂಸ್ಥೆ-589.20 ಕೋಟಿ, ಕ.ಕ.ರಾ.ರ.ಸಾರಿಗೆಗೆ 141 ಕೋಟಿ ಬಂಪರ್. ಬೆಂಗಳೂರು: ಬಿಎಂಟಿಸಿ,ಕೆಎಸ್ ಆರ್ ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ಸರ್ಕಾರ ಹೊಸ ವರ್ಷದ ಬಂಪರ್ ಗಿಫ್ಟ್ ನೀಡಿದೆ. 2025ನ್ನು ಸಂಭ್ರಮದಿಂದ ಆಚರಿಸಿಕೊಳ್ಳಲು ಅನುವಾಗುವಂತೆ ನಾಲ್ಕು ನಿಗಮಗಳಿಗೆ 2000 ಕೋಟಿ ಹಣ ಬಿಡುಗಡೆ ಮಾಡಿದೆ.ಈ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.ಪರಿಸ್ಥಿತಿ ಹೀಗೆಯೇ ಮುಂದುವ ರುದ್ರೆ … Read more

EXCLUSIVE..ತೆಲಂಗಾಣದ ನಂತರ ಉತ್ತರ ಪ್ರದೇಶ-ಆಂದ್ರಪ್ರದೇಶಗಳಲ್ಲೂ “ಶಕ್ತಿ” ಯೋಜನೆ ಅನುಷ್ಟಾನ..!

ಜನವರಿ ಮೊದಲ ವಾರದಲ್ಲಿ ಆಂದ್ರಪ್ರದೇಶ ಮತ್ತು ಫೆಬ್ರವರಿ 2ನೇ ವಾರದಲ್ಲಿ ಉತ್ತರ ಪ್ರದೇಶ ರಾಜ್ಯಗಳ ನಿಯೋಗ ಕರ್ನಾಟಕಕ್ಕೆ ಭೇಟಿ ಸಾಧ್ಯತೆ ಬೆಂಗಳೂರು/ತೆಲಂಗಾಣ: ಕರ್ನಾಟಕ(KARNATAKA)ವನ್ನು ಅನೇಕ ವಿಚಾರಗಳಲ್ಲಿ ಕೆಟ್ಟದಾಗಿ ಬಿಂಬಿಸುವ ಪ್ರವೃತ್ತಿ ರಾಜಕೀಯದಲ್ಲಿ ನಡೆಯುತ್ತಲೇ ಬಂದಿದೆ.ಕರ್ನಾಟಕದಲ್ಲಿ ಜಾರಿಗೊಳಿಸಲಾದ “ಉಚಿತ”ಗಳಿಂದ ರಾಜ್ಯ ಬರ್ಬಾದ್ ಆಗಿದೆ.ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಂಬಿಸಿ ಅದನ್ನು  ಚುನಾವಣೆ ವೇಳೆ ಅನೇಕ ರಾಜ್ಯಗಳಲ್ಲಿ ಬಿಜೆಪಿ ಸೇರಿದಂತೆ ಅನೇಕ ವಿಪಕ್ಷಗಳು ಚುನಾವಣಾ ಅಸ್ತ್ರವನ್ನಾಗಿಸಿಕೊಂಡಿದ್ದವು.ಆದರೆ ತೆಲಂಗಾಣ(TELANGANA) ದಲ್ಲಿ ಕಾಂಗ್ರೆಸ್(CONGRESS) ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಘೋಷಿಸಿದ್ದ ಭರವಸೆಗಳನ್ನು  ಜಾರಿ ಮಾಡಿದ ಬೆನ್ನಲ್ಲೇ … Read more