BMTC ಸಿಬ್ಬಂದಿಯಿಂದಲೇ ಬಸ್ ಕ್ಲೀನಿಂಗ್.. ಸ್ವಚ್ಛತೆಗೆಂದೇ ಕೊಟ್ಟ ಟೆಂಡರ್ ಹಣ ಎಲ್ಲೋಯ್ತು!?

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವ್ರ ಮೌನವನ್ನು ಬಿಎಂಟಿಸಿ ಅಧಿಕಾರಿಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೋ..? ಅಥವಾ  ಅವರ ಒಳ್ಳೇತನಕ್ಕೆ ಬೆಲೆ ಕೊಡುತ್ತಿಲ್ಲವೋ..? ಅಥವಾ ಏನ್ ಮಾಡಿದ್ರೂ ಅವ್ರು ನಮ್ಮ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಬಿಡು ಎನ್ನುವ ತಾತ್ಸಾರವೋ..? ಗೊತ್ತಿಲ್ಲ..ಬಿಎಂಟಿಸಿಯಲ್ಲಿ ಅಧಿಕಾರಿಗಳು ಆಡಿದ್ದೇ ಆಟ..ಹೂಡಿದ್ದೇ ಲಗ್ಗೆ..ಮಾಡಿದ್ದೇ ರೂಲ್ಸ್ ಎನ್ನುವಂತಾಗಿದೆ. .ಇದಕ್ಕೆ ಜ್ಬಲಂತ ಉದಾಹರಣೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವೀಡಿಯೋಗಳು. ಬಿಎಂಟಿಸಿ ಡಿಪೋ 34 ಕ್ಕೆ ಸಂಬಂಧಿಸಿದ್ದೆಂದು ಹೇಳಲಾಗ್ತಿರೋ ಒಂದಷ್ಟು ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಈ ವೀಡಿಯೋ … Read more