ರಾಷ್ಟ್ರವಾದಿ ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಕ್ಯಾನ್ಸರ್..!?

ಸಾಮಾಜಿಕ ಜಾಲತಾಣಗಳಲ್ಲಿ ಸೂಲಿಬೆಲೆ ಆರೋಗ್ಯದ ಬಗ್ಗೆ ಊಹಾಪೋಹ-ಸ್ಪಷ್ಟನೆ ನೀಡದ ಸೂಲಿಬೆಲೆ ಬೆಂಗಳೂರು: ತಾತ್ವಿಕ ಭಿನ್ನಾಭಿಪ್ರಾಯ, ಸೈದ್ದಾಂತಿಕ ವೈರುದ್ಧ್ಯಗಳಾಚೆಗೆ ಕರ್ನಾಟಕ ಕಂಡ ಒಬ್ಬ  ಉತ್ತಮ ವಾಗ್ಮಿ ,ಚಿಂತಕ, ರಾಷ್ಟ್ರವಾದಿ ಹೋರಾಟಗಾರ ಎಂದೇ ಬಿಂಬಿಸಿಕೊಂಡಿರುವ  ಚಕ್ರವರ್ತಿ ಸೂಲಿಬೆಲೆ ಆರೋಗ್ಯಕ್ಕೆ ಸಂಬಂಧಪಟ್ಟಂತೆ ದೊಡ್ಡ ಶಾಕಿಂಗ್ ಎನ್ನುವಂತ ಸುದ್ದಿಯೊಂದು ಹರಿದಾಡುತ್ತಿದೆ. ಚಕ್ರವರ್ತಿ ಸೂಲಿಬೆಲೆ ಆರೋಗ್ಯವನ್ನು ಮಾರಕವಾದ ಮಾರಿ ಆವರಿಸಿಕೊಂಡಿದೆ ಎನ್ನಲಾಗ್ತಿದೆ.ಈ ಮಹಾಮಾರಿಯನ್ನು ಗಂಟಲು ಕ್ಯಾನ್ಸರ್ ಎನ್ನಲಾಗ್ತಿದೆ.ಸಾಮಾಜಿಕ ಕಾರ್ಯಕರ್ತ ಹಾಗೂ ಕನ್ನಡಪರ ಹೋರಾಟಗಾರರಾದ ಭೈರಪ್ಪ ಹರೀಶ್ ಕುಮಾರ್ ಎನ್ನುವವರು ಇದನ್ನು ತಮ್ಮ ಫೇಸ್ ಬುಕ್ … Read more