ಸಿ.ಪಿ. ಯೋಗೇಶ್ವರ್ ಹೆಸರು ಫೈನಲ್ ಆದ ಮೇಲೂ, ಡಿಕೆಶಿ ಇಬ್ಬರ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಿದ್ದೇಕೆ..?!

ಬೆಂಗಳೂರು: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರಿದ್ದಾಗಿದೆ.ಅವರನ್ನೇ ಕಣಕ್ಕಿಳಿಸುವುದು ಕೂಡ ನಿಕ್ಕಿಯಾಗಿದೆ.ಹೀಗಿದ್ರೂ ಇಬ್ಬರ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿರುವುದು ಸಾಕಷ್ಟು ಅಚ್ಚರಿ-ಅನುಮಾನ ಮೂಡಿಸಿದೆ. ಯೋಗೇಶ್ವರ್ ಬಿಟ್ಟು ಹೈಕಮಾಂಡ್ ಗೆ ಕಳುಹಿಸಿರಬಹುದಾದ ಮತ್ತೊಂದು ಹೆಸ್ರು ಯಾರದು..? ಎನ್ನುವುದೇ ಈಗ ಮಿಲಿಯನ್ ಡಾಲರ್ ಪ್ರಶ್ನೆ. ಮೊನ್ನೆ ಮೊನ್ನೆಯವರೆಗೂ ಡಿಕೆ ಬ್ರದರ್ಸ್ ಹಾಗೂ ಕಾಂಗ್ರೆಸ್ ಪಕ್ಷವನ್ನು ಸಿಕ್ಕಾಪಟ್ಟೆ ಬೈಯ್ಯುತ್ತಿದ್ದವರು ಸಿ.ಪಿ ಯೋಗೇಶ್ವರ್. ಬಿಜೆಪಿ ಟಿಕೆಟ್ ಕೊಡುವುದಾಗಿ ಹೇಳಿದ್ರೂ..ಜೆಡಿಎಸ್ ನೀವೇ ಸ್ಪರ್ದಿಸಿ ಎಂದು ಅಂಗಲಾಚಿದ್ರೂ ನಿಮ್ ಸಹವಾಸವೇ … Read more

CHENNAPATNA BYELECTION, POLITICAL EXCLUSIVE..: ಚನ್ನಪಟ್ಟಣಕ್ಕೆ “ಹೃದಯವಂತ” ಸಂಸದ ಡಾ.ಮಂಜುನಾಥ್ ಪತ್ನಿ ಅನುಸೂಯ “ಮೈತ್ರಿ” ಅಭ್ಯರ್ಥಿ..?!

ಚನ್ನಪಟ್ಟಣ: ಬೊಂಬೆಗಳ ನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೂಡಿಸಿರುವಷ್ಟು ಕುತೂಹಲವನ್ನು ಬಹುಷಃ ಇನ್ನ್ಯಾವ ಕ್ಷೇತ್ರಗಳ ಉಪ ಚುನಾವಣೆ ಹಿಡಿದಿಟ್ಟುಕೊಂಡಿಲ್ಲ ಎಂದೆನಿಸುತ್ತದೆ. ಎರಡು ಕ್ಷೇತ್ರಗಳಲ್ಲಿನ  ಪ್ರತ್ಯೇಕ ಪಕ್ಷಗಳ  ಅಭ್ಯರ್ಥಿಗಳು ಯಾರೆನ್ನುವುದು ಬಹುತೇಕ ನಿಕ್ಕಿಯಾಗಿದ್ರೂ ಚನ್ನಪಟ್ಟಣ ವಿಚಾರದಲ್ಲಿ ಎದುರಾಳಿ ಪಕ್ಷಗಳು ತಮ್ಮ ಅಭ್ಯರ್ಥಿಗಳು ಯಾರೆನ್ನುವ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ.. ಮೊದಲು ನೀವು ಘೋಷಣೆ ಮಾಡಿ ಎಂದು ಕಾಂಗ್ರೆಸ್ ಕುಳಿತಿದ್ರೆ ಜೆಡಿಎಸ್-ಬಿಜೆಪಿ ಮೈತ್ರಿ ಮೊದಲು ನೀವು ಮಾಡಿ ಎಂದು ಸವಾಲಾಕಿ ಕೂತಂತಿದೆ.ಇದೆಲ್ಲದರ ನಡುವೆ ಜೆಡಿಎಸ್ ತನ್ನ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ … Read more