DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕ್ಯಾಂಪಸ್ ನಲ್ಲಿ ಇವತ್ತು ಒಂದೇ ವಿಷಯದ ಬಗ್ಗೆ ಚರ್ಚೆ..ಅದು ಪ್ರಧಾನ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಕಚೇರಿ ಮೇಲೆ ನಡೆದ ಇ.ಡಿ ರೇಡ್.. ಬಹುಷಃ  ಬಿಬಿಎಂಪಿಯಲ್ಲೇ ಪ್ರಹ್ಲಾದ್ ಅವರಷ್ಟು ಪ್ರಭಾವಶಾಲಿ ಅಧಿಕಾರಿ ಇನ್ನೊಬ್ಬನಿರಲಾರರೇನೋ..?!.ಅಂಥಾ ಅಧಿಕಾರಿಗೇನೆ ಇ.ಡಿ ತೋಡಿದ ಖೆಡ್ಡಾಕ್ಕೆ ಕೇವಲ ಬಿಬಿಎಂಪಿಯಷ್ಟೇ ಅಲ್ಲ, ಸರ್ಕಾರವೇ ಒಂದ್ ಕ್ಷಣ ಅದುರೋಗಿದೆ.ಏಕಂದ್ರೆ ಎಲ್ಲರಿಗು ಗೊತ್ತಿರುವಂತೆ ಪ್ರಹ್ಲಾದ್  ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಅತ್ಯಾಪ್ತ ವರ್ಗದಲ್ಲಿ ಗುರುತಿಸಿಕೊಂಡಿದ್ದ ಅಧಿಕಾರಿ. ನಿಮಗೆ ಗೊತ್ತಿರಲಿ ಅಂಥಾ ಹೇಳುತ್ತೇವೆ ಕೇಳಿ, … Read more

ನಿರ್ಮಾಣ ಹಂತದ ಅಕ್ರಮ ಕಟ್ಟಡಗಳ ಸರ್ವೆ…1712 ಒತ್ತುವರಿ ಕಟ್ಟಡಗಳಿಗೆ ಕಾದಿದೆ ಡೆಮಾಲಿಷನ್ ಭೀತಿ

              ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಅಕ್ರಮ ಕಟ್ಟಡಗಳನ್ನು ನಿರ್ಮಿಸುತ್ತಿರುವವರಿಗೆ ಬಿಬಿಎಂಪಿ ಕೊನೆಯ ವಾರ್ನಿಂಗ್ ನೀಡಿದೆ.ಎಚ್ಚರಿಕೆ ಹೊರತಾಗಿಯೂ ಅಕ್ರಮ ಕಟ್ಟಡ ನಿರ್ಮಿಸುವುದನ್ನು ಮುಂದುವರೆ ಸಿದರೆ ಪರಿಣಾಮ ನೆಟ್ಟಗಿರೊಲ್ಲ ಎನ್ನುವ ಎಚ್ಚರಿಕೆಯನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ನೀಡಿದ್ದಾರೆ.ಅಕ್ರಮ ಕಟ್ಟಡಗಳ ಸರ್ವೆಯನ್ನು ಸೋಮವಾರದಿಂದಲೇ ಆರಂಭಿಸಲಾಗುತ್ತಿದ್ದು ಸರ್ವೆ ವೇಳೆ ಕಂಡುಬರುವ ಉಲ್ಲಂಘನೆಗಳನ್ನು ನಿರ್ದಾಕ್ಷಿಣ್ಯವಾಗಿ ಶಿಕ್ಷಿಸುವ ಕೆಲಸ ಮಾಡುವುದಾಗಿ ತುಷಾರ ಗಿರಿನಾಥ್ ಸ್ಪಷ್ಟಪಡಿಸಿದ್ದಾರೆ. ಬಾಬುಸಾಬ್ ಪಾಳ್ಯದ ಕಟ್ಟಡ ದುರಂತ ಬರೋಬ್ಬರಿ ಒಂಬತ್ತು ಅಮಾಯಕ-ನಿಷ್ಪಾಪಿ … Read more