BBMP ಯುಗಾಂತ್ಯ-ಗ್ರೇಟರ್ ಬೆಂಗಳೂರು ಯುಗಾರಂಭ..GBA ಗೆ ತುಷಾರ ಗಿರಿನಾಥ್ ಬಾಸ್…!

ಬೆಂಗಳೂರಿಗರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ ) ಜತೆಗೆ ಕಾಯ್ದುಕೊಂಡಿದ್ದ ದಶಕದವರೆಗಿನ  ಭಾವನಾತ್ಮಕ ಸಂಬಂಧದ ಕೊಂಡಿ ಇವತ್ತೇ ಶಾಶ್ವತವಾಗಿ ಕಳಚಿ ಬೀಳಲಿದೆ.ನಾಳೆಯಿಂದ ಎಲ್ಲವೂ ಹೊಸ ಹೊಸದು…ಯಾವ ಹಳೆಯ ಆಡಳಿತಾತ್ಮಕ ವಿಚಾರಗಳು ಅಸ್ಥಿತ್ವದಲ್ಲಿ ಇರುವುದೇ ಇಲ್ಲ.. ಏಕೆಂದರೆ ನಾಳೆಯಿಂದ ಬೆಂಗಳೂರಿನ ನಾಗರಿಕರ ಪಾಲಿಗೆ ಬಿಬಿಎಂಪಿ ಒಂದು ಕನಸಾಗಿಯೇ ಉಳಿಯಲಿದೆ. ಶಾಶ್ವತಕ್ಕೂ ನೇಪಥ್ಯಕ್ಕೆ ಸರಿಯಲಿದೆ ಬಿಬಿಎಂಪಿ ಇತಿಹಾಸ. ನಾಳೆಯಿಂದ ಬಿಬಿಎಂಪಿ ಹೆಸರೇಳಲು ಅವಕಾಶ ಸಿಗುವುದಿಲ್ಲ.ಕಾರಣ, ಬಿಬಿಎಂಪಿಯ ಯುಗಾಂತ್ಯ-ಹೊಸ ಆಡಳಿತದ ಯುಗಾರಂಭ. ಹೌದು..ಬೆಂಗಳೂರಿನ ಆಡಳಿತದಲ್ಲಿ  ಹೊಸ ಅಧ್ಯಾಯ ಶುರುವಾಗಲಿದೆ. ಹಳೆಯ ಆಡಳಿತ … Read more

“ಮಗ”ನ ಹೆಸರ “ಕಂಪೆನಿ”ಗೆ ಲಕ್ಷಾಂತರ ರೂ “ಧಾರೆ”..! “ಟೆಂಡರ್” ನಿಯಮ ಉಲ್ಲಂಘಿಸಿ ಹಣ “ಟ್ರಾನ್ಸ್ ಫರ್”..? “ಅಕ್ರಮ” ನಡೆದ್ರೂ ಕ್ರಮ ಕೈಗೊಳ್ಳಲು “ಮೀನಾಮೇಷ”ವೇಕೇ..?!

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಸುಂದರ ಬೆಂಗಳೂರು… ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ಹೊರಟಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ಅದೆಲ್ಲಕ್ಕಿಂತ ಮುನ್ನ ತುರ್ತಾಗಿ ಮಾಡಬೇಕಿ ರುವ ಕೆಲಸವೇ ಬೇರೆಯಿದೆ. ಬೆಂಗಳೂರನ್ನು ಸ್ವಚ್ಛ ಸುಂದರವಾಗಿಟ್ಟುಕೊಳ್ಳುವ ಮುನ್ನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಅದರ ಆಡಳಿತವನ್ನು ಸರಿಯಾಗಿಟ್ಟುಕೊಳ್ಳಲಿ.ಅವರ ಅಧೀನದಲ್ಲಿರುವ ಅಧಿಕಾರಿ-ಸಿಬ್ಬಂದಿ ನಡೆಸುತ್ತಿರುವ ಅಂದಾದರ್ಬಾರ್ ಗೆ ಕಡಿವಾಣ ಹಾಕಿ ಅವರನ್ನೆಲ್ಲಾ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕಿದೆ.ಅದನ್ನು ಮಾಡದೆ ಬೇರೆ ಏನನ್ನೇ ಮಾಡಿದ್ರೂ ಅದೆಲ್ಲಾ ವೇಸ್ಟ್…ವೇಸ್ಟ್…ಒನ್ಸ್ ಅಗೈನ್ ವೇಸ್ಟ್ ಅಷ್ಟೆ.. ಇದನ್ನೆಲ್ಲಾ ಹೇಳೊಕ್ಕೆ ಕಾರಣವೂ … Read more