EXCLUSIVE: ಸರ್ಕಾರಕ್ಕೆ ಬೇಡವಾದ್ರಾ ಖಡಕ್‌ IPS ಶಿವಪ್ರಕಾಶ್‌ ದೇವರಾಜ್‌.! ದಕ್ಷರಾಗಿದ್ದೇ ತಪ್ಪಾ..?

ಬೆಂಗಳೂರು: ಅಪ್ರಮಾಣಿಕತೆಯನ್ನೇ ಸಹಿಸೊಲ್ಲ..ಭ್ರಷ್ಟಾಚಾರವನ್ನು ಪ್ರೋತ್ಸಾಹಿಸೊಲ್ಲ ..ಇದು ಈ ರಾಜ್ಯದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅಧಿಕಾರ ವಹಿಸಿಕೊಂಡ ಆರಂಭದಲ್ಲಿ ಹೇಳಿದ್ದ ಮಾತು.ಆದರೆ ಈಗ ನಾವು ಅವರನ್ನು ಪ್ರಶ್ನಿಸ ಬೇಕಾಗಿರೋದು ಏನಂದ್ರೆ, ನೀವು ಅಧಿಕಾರ ಸಿಕ್ಕ ಉತ್ಸಾಹದಲ್ಲಿ ಹೀಗೆಂದು ಹೇಳಿಕೆ ಕೊಟ್ಟಿದ್ರೋ ಅಥವಾ ಬಾಯ್ತಪ್ಪಿನಿಂದ ಅಂದ್ರೆ ಸ್ಲಿಪ್‌ ಆಫ್‌ ಟಂಗೋ ಗೊತ್ತಾಗ್ತಿಲ್ಲ..ಏಕಂದ್ರೆ ವಾಸ್ತವದಲ್ಲಿ ನೀವಂದ ಮಾತು ಈಡೇರಲೂ ಸಾ‍ಧ್ಯವಿಲ್ಲ ಎನ್ನುವ ಸತ್ಯ ನಿಮಗೇ ಗೊತ್ತು..ಅದಕ್ಕೆ ಅವಕಾಶವನ್ನು ಅಧಿಕಾರದಲ್ಲಿರೋರೇ ಮಾಡಿಕೊಡಲ್ಲ ಎನ್ನುವ ಸತ್ಯವೂ ನಿಮ್ಗೆ ತಿಳಿದಿದೆ.ಹೀಗಿರುವಾಗ ನೀವು ಹೇಳಿದ ಮಾತು … Read more

ಕಿದ್ವಾಯಿ ಆಡಳಿತಕ್ಕೇ ಕ್ಯಾನ್ಸರ್..!? ಕಿದ್ವಾಯಿಯಲ್ಲಿ ಕೆಎಎಸ್ ಗಳಿಗೇಕೆ ಅಲ್ಪಾಯುಷ್ಯ..!

ಅಧಿಕಾರ ನೀಡೋದು ಸರ್ಕಾರನೇ..ಮೊಟಕುಗೊಳಿಸಿರೋದು ಸರ್ಕಾರನೇ.? ಬೆಂಗಳೂರು: ಸರ್ಕಾರದ ಪ್ರತಿಷ್ಟಿತ ಆರೋಗ್ಯ ಸಂಸ್ಥೆಗಳಲ್ಲಿ ಕಿದ್ವಾಯಿ ಕ್ಯಾನ್ಸರ್‌ ಆಸ್ಪತ್ರೆ ಕೂಡ ಒಂದು.ಕ್ಯಾನ್ಸರ್‌ ವಿಷಯಕ್ಕೆ ಬಂದರೆ ಆರ್ಥಿಕವಾಗಿ ಹಿಂದುಳಿದಿರುವ ಕ್ಯಾನ್ಸರ್‌ ಪೀಡಿತರಿಗೆ ಚಿಕಿತ್ಸೆ-ಉಪಚಾರಕ್ಕೆ ಇರೋ ಏಕೈಕ ಆಸರೆ ಹಾಗೂ ಆಶಾಕಿರಣ ಎಂದರೆ ಅದು ಕಿದ್ವಾಯಿ ಮಾತ್ರ. ಆದರೆ ಇಲ್ಲಿನ ವ್ಯವಸ್ಥೆ ಸರಿಯಾಗಿದೆಯಾ..? ಸರ್ಕಾರ ಯಾವ ಉದ್ದೇಶಕ್ಕಾಗಿ ಈ ಆಸ್ಪತ್ರೆಯನ್ನು ಪ್ರಾರಂಭಿಸಿತೋ ಆ ಉದ್ದೇಶ ಈಡೇರುತ್ತಿದೆಯಾ.? ಸರ್ಕಾರದ ಸೌಲಭ್ಯಗಳು ಕ್ಯಾನ್ಸರ್‌ ಪೀಡಿತರಿಗೆ ಸಿಗುತ್ತಿದೆಯಾ ಎಂದುನೋಡಿದ್ರೆ ಸಿಗೋ ಉತ್ತರ ಶೂನ್ಯ ಅಂತೆ..ಯಾಕಂದ್ರೆ ಒಳ್ಳೆಯ ಕಾರಣಕ್ಕೆ … Read more

POLITICAL EXCLUSIVE..”ಡಿ.ಕೆ” ಗೆ “ಠಕ್ಕರ್” ಕೊಡಲು “ಸತೀಶ್ ಜಾರಕಿಹೊಳಿ” ಹೆಸ್ರು “ತೇಲಿ”ಬಿಟ್ಟವರು “ಇವರೇ”ನಾ..? ಏಕೆ..?

ಬೆಂಗಳೂರು:ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿದೆ..ಮಗ್ಗಲು ಬದಲಿಸುತ್ತಿದೆ.ದಸರಾ ಮುಗಿದ ಮೇಲೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆಯುತ್ತಿದೆ ಎಂಬ ಭವಿಷ್ಯವಾಣಿ ಬಗ್ಗೆನೇ ಎಲ್ಲರ ಕುತೂಹಲ ನೆಟ್ಟಿದೆ.ಆ ಕ್ಷಿಪ್ರ ರಾಜಕೀಯ ಬೆಳವಣಿಗೆ ಏನು ಎನ್ನುವ ಕುತೂಹಲದ ಬಗ್ಗೆ ಎಲ್ಲರೂ ತಲೆಕೆಡಿಸಿಕೊಂಡಿ ರುವಾಗಲೆ ಮತ್ತೊಂದು ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ದಸರಾ ಬಳಿಕ ರಾಜ್ಯ ರಾಜಕಾರಣ ಮತ್ತೊಂದು ಮಗ್ಗಲು ಬದಲಿಸಲಿದೆ ಎನ್ನುವ  ಭವಿಷ್ಯ ವಾಣಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರಾ..? ಅಥವಾ ಬಲವಂತವಾಗಿ ಅವರಿಂದ ಕೊಡಿಸಲಾಗುತ್ತಾ ಎನ್ನುವುದರತ್ತಲೇ … Read more