“ಅರ್ಹ”ರನ್ನು ಕಡೆಗಣಿಸ್ತಾ ಚಂದನವನ ಕ್ರಿಟಿಕ್‌ ಅವಾರ್ಡ್ಸ್‌?!

ಚಂದನವನದಲ್ಲಿ ನೀಡಲಾಗುವ ವಿಮರ್ಷಕರ ಪ್ರಶಸ್ತಿಗೆ ವಿವಾದದ ಕಳಂಕ ತಟ್ಟಿದಂತಿದೆ. ಚಿತ್ರರಂಗದ ವಿದ್ಯಾಮಾನಗಳನ್ನು ದಶಕಗಳಿಂದಲೂ ಗಮನಿಸುತ್ತಾ,ಅದರ ಒಳಹೊರಗನ್ನು ನೇರ-ನಿಷ್ಟೂರ-ತೀಕ್ಷ್ಣವಾಗಿ  ವರದಿ ಮಾಡುತ್ತಿದ್ದ ಬಹುತೇಕ ಹಿರಿಯ ಸಿನಿ ಪತ್ರಕರ್ತರನ್ನೇ ಪಕ್ಕ ಕ್ಕಿಟ್ಟು ಆಯ್ದ ಕೆಲವರೇ ಪ್ರಶಸ್ತಿ ಆಯ್ಕೆ- ಪ್ರಧಾನ ಮಾಡಿ ಮುಗಿಸಿದ್ದಾರೆನ್ನುವ ಅಸಮಾಧಾನ ಸ್ಯಾಂಡಲ್ವುಡ್‌ ನಲ್ಲಿ  ಹೊಗೆಯಾಡತೊಡಗಿದೆ. ಚಂದನವನದ ಸಿನಿ ಪತ್ರಕರ್ತರ ಒಳಗೆ ಇಷ್ಟು ದಿನ ಕುದಿಯುತ್ತಿದ್ದ ಬಂಡಾಯ-ಮುನಿಸು-ವ್ಯತ್ಯಾಸಗಳು ಅದ್ಹೇಕೋ ಸ್ಪೋಟಗೊಳ್ಳುವ ಲಕ್ಷಣ ಗೋಚರಿಸುವಂತಿದೆ. ಹೌದು..ಚಂದನವನದಲ್ಲಿ ಸಿನಿ ಪತ್ರಕರ್ತರೇ ಒಗ್ಗೂಡಿ,ಪ್ರತಿಭೆ-ಸಾಮ ರ್ಥ್ಯ ವುಳ್ಳ ಕಲಾವಿದರು-ತಂತ್ರಜ್ಞರಿಗೆ  ತೂಗಿ ಅಳೆದು ನೀಡುತ್ತಾ ಬಂದಿ … Read more

ಕೊಟ್ಟ ಮಾತು ಉಳಿಸಿಕೊಂಡ “ಡಿ ಬಾಸ್” ಅಭಿಮಾನಿಗಳು

ಅನೇಕ ಕಾರಣಗಳಿಂದ ದರ್ಶನ್ ಅವರನ್ನು ದೂರವಿಟ್ಟಿದ್ದ ಮಾದ್ಯಮಗಳಿಂದಲೂ ಡೆವಿಲ್ ಗೆ “ಅಬ್ಬರ” ದ ಪ್ರಚಾರ ಅನೇಕ ಕಾರಣಗಳಿಂದ ದೂರವಿಟ್ಟಿದ್ದ ಮಾದ್ಯಮಗಳು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಟಿವಿ ಪರದೆಗಳಲ್ಲಿ ತೋರಿಸಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗಿಬಿಡ್ತಾ.. ಇಂತದ್ದೊಂದು ಬೆಳವಣಿಗೆಗೆ ಕಾರಣವಾಗಿದ್ದು ಡೆವಿಲ್ ಚಿತ್ರ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಅವರ ನಟನೆಯ ಡೆವಿಲ್ ಇಂದು ಚಿತ್ರಮಂದಿರಗಳಲ್ಲಿ ಸುನಾಮಿಯಾಗ ಅಪ್ಪಳಿಸಿದೆ.ಇದರ ಅಬ್ಬರವನ್ನು ಮಾದ್ಯಮಗಳು ಕೂಡ ಅನಿವಾರ್ಯವಾಗಿ ತೋರಿಸಬೇಕಾದ ಸನ್ನಿವೇಶ ನಿರ್ಮಾಣವಾಗಿತ್ತು. ದರ್ಶನ್ ನಟನೆಯ ಡೆವಿಲ್ ಗೆ ಕರ್ನಾಟಕಾದ್ಯಂತ … Read more

ಸುವರ್ಣ ನ್ಯೂಸ್ ನಿಂದ ಹೊರನಡೆದ ಅಕ್ಷರಮಾಂತ್ರಿಕ ಮಹೇಶ್ ದೇವಶೆಟ್ಟಿ

ಬೆಂಗಳೂರು: ಕನ್ನಡ ಸಿನೆಮಾ ಪತ್ರಿಕೋದ್ಯಮದ ಅತ್ಯಂತ ಪ್ರತಿಭಾನ್ವಿತ ಪತ್ರಕರ್ತ, ಅಕ್ಷರ ಮಾಂತ್ರಿಕ ಮಹೇಶ್ ದೇವಶೆಟ್ಟಿ ಸುವರ್ಣ ನ್ಯೂಸ್ ಚಾನೆಲ್ ನಿಂದ ಹೊರನಡೆದಿದ್ದಾರೆ. ಹತ್ತಿರತ್ತಿರ ಒಂದು ವರ್ಷದಿಂದಲೂ ಸಿನೆಮಾ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದ ಮಹೇಶ್ ದೇವಶೆಟ್ಟಿ 15-04-2025 ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಸುವರ್ಣ ನ್ಯೂಸ್ ಮ್ಯಾನೇಜ್ಮೆಂಟ್ ಗೆ ಪತ್ರ ಬರೆದಿದ್ದಾರೆ.ರಾಜೀನಾಮೆ ಪತ್ರದ ಪ್ರತಿ ಕನ್ನಡ ಫ್ಲ್ಯಾಶ್ ನ್ಯೂಸ್ ಗೆ ಲಭ್ಯವಾಗಿದೆ. ಕನ್ನಡ ಸಿನೆಮಾ ಪತ್ರಿಕೋದ್ಯಮದ ಅತ್ಯಂತ ಅನುಭವಿ-ಅಸಾಧಾರಣ ಪ್ರತಿಭಾನ್ವಿತರಾಗಿರುವ ದೇವಶೆಟ್ಟಿ ಯಾವ ಕಾರಣಕ್ಕೆ ಸುವರ್ಣ … Read more

“ದಿ-ಎಂಡ್” …ತಮನ್ನಾ -ವಿಜಯ್ ವರ್ಮಾ ಪ್ರೇಮ ಸಂಬಂಧ..! ಉಳಿದಿರೋದು ‘ಸ್ನೇಹ ಮಾತ್ರವಂತೆ..!

ಬಾಲಿವುಡ್ ನಲ್ಲಿ ಸಧ್ಯ ತಮ್ಮ ವಿಚಾರಗಳಿಂದ ಹೆಚ್ಚು ಸುದ್ದಿಯಲ್ಲಿದ್ದ ಜೋಡಿ ಎಂದರೆ ಅದು  ಮಿಲ್ಕಿ ಬ್ಯೂಟಿ  ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ.ಇಬ್ಬರ ನಡುವಿದ್ದ ಬೆಸುಗೆ ಗಮನಿಸಿದ್ದವರು ಮದುವೆಯಾಗಲಿದ್ದಾರೆ ಎಂದೇ ಹೇಳುತ್ತಿದ್ದರು.ಇನ್ನು ಕೆಲವರಂತೂ ಈ ಜೋಡಿ ನೋಡಿ ಹೊಟ್ಟೆ ಉರಿದುಕೊಂಡಿದ್ದು ಉಂಟು.ಆದರೆ ಇದೀಗ ಬಾಲಿವುಡ್ ಅಂಗಳದಿಂದ ಹೊರಬಿದ್ದಿರುವ ಸುದ್ದಿ ಎಲ್ಲರನ್ನು ಶಾಕ್ ಗೀಡು ಮಾಡಿದೆ. ತಮನ್ನಾ-ವಿಜಯ್ ತಮ್ಮ ಸಂಬಂಧವನ್ನು ಕೊನೆಗಾಣಿಸಿಕೊಂಡಿದ್ದಾರೆ.ಅವರಿಬ್ಬರು ಇನ್ಮುಂದೆ ಪ್ರೇಮಿಗಳಲ್ಲ..ಕೇವಲ ಸ್ನೇಹಿತರು ಎಂದು ಅವರೇ ಡಿಕ್ಲೇರ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬಾಲಿವುಡ್ ನ ಕೆಲವು ಸುದ್ದಿ … Read more

ಬಾಲಿವುಡ್ ನ ಖ್ಯಾತ ಹಾಸ್ಯನಟ  ಟಿಕು ತಲ್ಸಾನಿಯಾಗೆ ಹೃದಯಸ್ಥಂಭನ-ಸ್ಥಿತಿ ಗಂಭೀರ…

ನವದೆಹಲಿ: ಅಂದಾಜ್ ಅಪ್ನಾ ಅಪ್ನಾ..ದಿಲ್ ಹೈ ಕೆ ಮಂತಾ ನಹೀ, ಉಮರ್ 55 ಕಿ ದಿಲ್ ಬಚ್ಪನ್ ಕಾ, ಬೋಲ್ ರಾಧಾ ಬೋಲ್, ಅಂದಾಜ್ ಅಪ್ನಾ ಅಪ್ನಾ ಮತ್ತು ಮಿಸ್ಟರ್ ಬೆಚರಾ ,ವಕ್ತ್ ಹಮಾರಾ ಹೈ,ಇಷ್ಕ್, ಜೋಡಿ ನಂ.1 ಪಾರ್ಟ್ನರ್ ,ದೇವದಾಸ್ ನಂತ ಸೂಪರ್ ಹಿಟ್ ಚಿತ್ರಗಳಲ್ಲಿ ಕಾಮಿಡಿ ಪಾತ್ರದಿಂದ ಹಿಡಿದು ಗಂಭೀರ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ  70ರ ವಯಸ್ಸಿನ ಖ್ಯಾತ ನಟ  ಟಿಕು ತಲ್ಸಾನಿಯಾಗೆ ಭಾರಿ ಹೃದಯಾಘಾತವಾಗಿದೆ. ಜನವರಿ 10 ರ ಶುಕ್ರವಾರ ಹೃದಯ … Read more

Director Mata Guruprasad Suicide: ಮಠ ಖ್ಯಾತಿಯ ಡೈರೆಕ್ಟರ್ ಗುರುಪ್ರಸಾದ್ ಸೂಸೈಡ್

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ,‌ಮಠ,ಎದ್ದೇಳು ಮಂಜುನಾಥ ಖ್ಯಾತಿಯ ಗುರುಪ್ರಸಾದ್ ಸಾಲದ ಬಾಧೆಗೆ ಬೇಸತ್ತು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ತಮ್ಮ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ ಗುರುಪ್ರಸಾದ್ ಶವ ಪತ್ತೆಯಾಗಿದೆ‌.ಹಣಕಾಸಿನ ಮುಗ್ಗಟ್ಟಿನಿಂದ ಜರ್ಝರಿತವಾಗಿದ್ದ ಗುರುಪ್ರಸಾದ್ ಅಪಾರ ಸಾಲ ಮಾಡಿಕೊಂಡಿದ್ದರೆನ್ನಲಾಗಿದೆ.ಈ‌ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಂಡಿರಬಹುದೆನ್ನಲಾಗುತ್ತಿದೆ. ನೆಲಮಂಗಲ ಬಳಿ ಮಾದನಾತಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಸಾವು ಅಘಾತವನ್ನುಂಟು‌ಮಾಡಿದೆ. ಮಠ,ಎದ್ದೇಳು ಮಂಜುನಾಥ್,ಡೈರೆಕ್ಟರ್ ಸ್ಪೆಷಲ್, ಎರಡನೇ ಸಲ,‌ರಂಗನಾಯಕ ದಂಥ ಚಿತ್ರಗಳನ್ನು‌  ನಿರ್ದೇಶಿಸಿದ್ದ ಗುರುಪ್ರಸಾದ್ ಇತ್ತೀಚೆಗೆ ಚಿತ್ರರಂಗದಿಂದ ದೂರ ಉಳಿದಿದ್ದರು. … Read more

BGS ಆಸ್ಪತ್ರೆಗೆ ಕೊಲೆ ಆರೋಪಿ ದರ್ಶನ್‌ ಅಡ್ಮಿಟ್ -ಎಡಗಾಲಿನ ಸ್ಪರ್ಷ ಕುಂಠಿತ, 2 ದಿನ‌ ಚಿಕಿತ್ಸೆ

ಬೆಂಗಳೂರು: 131 ದಿನಗಳ ಬಳಿಕ ಜೈಲ್‌ ನಿಂದ ಬಿಡುಗಡೆಯಾದರೂ ಅದೇಕೋ ನಟ ದರ್ಶನ್‌( ACTOR DARSHAN) ಗೆ ಚಾಲೆಂಜಸ್‌ ಗಳು ತಪ್ಪಿಲ್ಲ ಎನ್ನಿಸುತ್ತದೆ.ಜೈಲ್‌ ನಿಂದ ಬಿಡುಗಡೆಯಾಗಿ ಮಗ ವಿನೀಶ್‌ ( SON VINEESH) ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದನ್ನು ಬಿಟ್ಟರೆ ಕಾನೂನಿನ ಕುಣಿಕೆ ದರ್ಶನ್‌ ನೆಮ್ಮದಿಯಾಗಿ ಇರೊಕ್ಕೆ ಬಿಡ್ತಿಲ್ಲ ಎನ್ನಿಸುತ್ತದೆ.ದರ್ಶನ್‌ ಗೆ ಬೇಲ್‌ ಸಿಕ್ಕಿರುವುದನ್ನು ಸುಪ್ರಿಂ ಕೋರ್ಟ್‌ ನಲ್ಲಿ ಪ್ತಶ್ನಿಸಲು ಪೊಲೀಸ್‌ ಇಲಾಖೆ ನಿರ್ದರಿಸಿದೆ ಎನ್ನುವ ಸುದ್ದಿ ಪಸರ್‌ ಆಗುತ್ತಿದ್ದಂತೆ ದರ್ಶನ್‌ ಗಂಟು ಮೂಟೆ ಕಟ್ಟಿಕೊಂಡು ಬೆಂಗಳೂರಿನ ಕೆಂಗೇರಿಯಲ್ಲಿರುವ … Read more

ದರ್ಶನ್‌ಗೆ ದೀಪಾವಳಿ.. 131 ದಿನಗಳ ಸೆರೆವಾಸದ ಬಳಿಕ ರಿಲೀಸ್ ಭಾಗ್ಯ -ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅಸ್ತು

ಬೆಂಗಳೂರು: ಒಂದಲ್ಲಾ ಎರಡಲ್ಲಾ ಬರೋಬ್ಬರಿ 131 ದಿನಗಳ ಸೆರೆವಾಸ  ಕನ್ನಡ ಚಿತ್ರನಟ, ಚಾಲೆಂಜಿಂಗ್ ಸ್ಟಾರ್  ದರ್ಶನ್ ತೂಗದೀಪ ಗೆ ಬೇಲ್ ಭಾಗ್ಯ ಸಿಕ್ಕಿದೆ.ಚಿತ್ರದುರ್ಗದ ರೇಣುಕಸ್ವಾಮಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದರ್ಶನ್ ಗೆ ಎದುರಾಗಿರುವ ಆರೋಗ್ಯ ಸಮಸ್ಯೆ ಸಂಬಂಧ ವೈದ್ಯಕೀಯ ಚಿಕಿತ್ಸೆ ಪಡೆಯೊಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ಹೈ ಕೋರ್ಟ್ 6 ವಾರಗಳ ಮದ್ಯಂತರ ಜಾಮೀನು ಮಂಜೂರು ಮಾಡಿದೆ.ಈ ಮೂಲಕ ಕುಟುಂಬ-ಅಭಿಮಾನಿಗಳ ಸಮೇತ ದರ್ಶನ್ ದೀಪಾವಳಿ ಸಂಭ್ರಮ ಆಚರಿಸುವ ಅವಕಾಶ ಸಿಕ್ಕಂತಾಗಿದೆ. ದರ್ಶನ್ ಪಾಲಿಗೆ ಗಣೇಶ ಹಬ್ಬವಾಗಲಿ, ನಾಡಹಬ್ಬ … Read more

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ “ಗೌಡ್ತಿ”ಯರು ಗರಂ: ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಚಾಲೆಂಜ್ ಮೇಲೆ ಚಾಲೆಂಜ್ ಎದುರಾಗುತ್ತಿದೆ.ಒಂದ್ ಮುಗೀತು ಎನ್ನುವಷ್ಟರಲ್ಲಿ ಮತ್ತೊಂದು ಟೆನ್ಷನ್ ಶುರುವಾಗ್ತಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ತಗಡು ಎಂದು ಸಂಬೋಧಿಸಿದ್ದಕ್ಕೆ ಒಕ್ಕಲಿಗ ಸಮುದಾಯ ತಿರುಗಿಬಿದ್ದ ಘಟನೆ ಬೆನ್ನಲ್ಲೇ  ಇದೀಗ ಗೌಡ್ತಿಯರು ಮಹಿಳೆಯರ ಬಗ್ಗೆ ದರ್ಶನ್ ತೀರಾ ಲಘುವಾಗಿ ಮಾತನಾಡಿದ್ದಾರೆ ಎಂದು ಆಪಾದಿಸಿದ್ದಾರೆ.ದರ್ಶನ್ ವಿರುದ್ಧ ಕಠಿಣ ಕ್ರಮ ಜಾರಿಯಾಗಬೇಕು ಎಂದು ಒತ್ತಾಯಿಸಿ  ಮಹಿಳಾ ಆಯೋಗಕ್ಕೆ  ದೂರು ಸಲ್ಲಿಕೆಯಾಗಿದೆ. ನಟ ದರ್ಶನ್ ಗೆ ಮತ್ತೆ ಹೊಸ ಸಂಕಷ್ಟ ಎದುರಾಗಿದೆ.ಸುಮ್ಮನಿರದೆ ಇರುವೆ … Read more

EXCLUSIVE…”BIG-BOSS SEASON-10″ IN TROUBLE.!…“ಬಿಗ್ ಬಾಸ್” ಗೆ” ಶಾಕ್…! “ದೊಡ್ಮನೆ” ಆಟಕ್ಕೆ ಬೀಳುತ್ತಾ ಬ್ರೇಕ್..! ಶೂಟಿಂಗ್ ಸೆಟ್ ವಿವಾದ ವಿರುದ್ಧ ದಾಖಲಾಯ್ತು ದೂರು..

ಕೃಷಿ ಜಮೀನಿನಲ್ಲಿ ವಾಣಿಜ್ಯ ಚಟುವಟಿಕೆ..! ಬಿಗ್ ಬಾಸ್ ಮಾಹಿತಿನೇ DC ಗಿಲ್ವಂತೆ..! ರಾಮೋಹಳ್ಳಿ ಗ್ರಾಪಂನಿಂದಲೂ ನೋ ಪರ್ಮಿಷನ್..!  ಹಣದಾಸೆಗೆ ಸತ್ಯ ಬಚ್ಚಿಟ್ರಾ ಜಮೀನು ಮಾಲೀಕ..! ಬೆಂಗಳೂರು:ಇಂತದ್ದೊಂದು ಆಪಾದನೆ ಸತ್ಯವೇ ಆಗಿ, ಅದು ಪ್ರೂವ್ ಆಗಿದ್ದೇ ಆದಲ್ಲಿ  “ಬಿಗ್ ಬಾಸ್” ನಂತ ಪ್ರತಿಷ್ಟಿತ ಶೋ ಗೆ ಹಿಂದೆಂದೂ ಅಂಟದಿ ದ್ದ ಕಳಂಕವೊಂದು ಮೆತ್ತಿಕೊಳ್ಳುವ ಸಾಧ್ಯತೆ ದಟ್ಟ ವಾಗಿದೆ. ಅಷ್ಟೇ ಅಲ್ಲ,ಬಿಗ್ ಬಾಸ್ ಎನ್ನುವಂತ ವರ್ಣರಂಜಿತ ಶೋನೇ ಸ್ಥಗಿತವಾಗೋ ಆತಂಕವ ನ್ನೂ ಅಲ್ಲಗೆಳೆಯು ವಂತಿಲ್ಲ.ಏಕೆಂದರೆ ಜಿಲ್ಲಾಡಳಿತ ದಿಂದ ಹಿಡಿದು ಗ್ರಾಮ … Read more