ಬಿಎಂಟಿಸಿ ಸಿಬ್ಬಂದಿ ಯೂನಿಫಾರ್ಮ್ ಗೆ ಪುಡಿಗಾಸು..!

ಊಟಕ್ಕಿಲ್ಲದ ಉಪ್ಪಿನಕಾಯಿ,… ಹಸಿದ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ..ಆನೆ ಬಾಯಿಗೆ ಹಪ್ಪಳ..ಎನ್ನುವ ಗಾಧೆಗಳನ್ನು ನೆನಪಿಸುವಂತಿದೆ ಬಿಎಂಟಿಸಿ ಆಡಳಿತದ ಧೋರಣೆ.ಕಾರ್ಮಿಕ ಸಿಬ್ಬಂಧಿಯ ಕಲ್ಯಾಣಕ್ಕಾಗಿ ಜಾರಿಗೊಳಿಸುತ್ತಿರುವ ಕಾರ್ಯಕ್ರಮ ಹಾಗೂ ಯೋಜನೆಗಳು ಅವರ ಪ್ರಯೋಜನಕ್ಕೆ ಬಾರದಂತಾಗ್ತಿದೆ..ಇದಕ್ಕೆ ಸಾಕ್ಷಿಯಾಗುತ್ತಾ ಬಂದಿರುವುದು ಸಮವಸ್ತ್ರದ ಯೋಜನೆ.ದುರಂತ ಎಂದ್ರೆ ಈ ಬಾರಿಯೂ ಆ ಅಮಾನವೀಯ ಪರಂಪರೆ ಮುಂದುವರೆದಿದೆ. ಜಗತ್ತಿಗೆ ಜಗತ್ತೇ ಬದಲಾಗುತ್ತಿದೆ.ನಮ್ಮ ಜೀವನಶೈಲಿಗಳು ಬದಲಾಗುತ್ತಿರುವ ಕಾಲಘಟ್ಟಕ್ಕೆ ತಕ್ಕಂತೆ ರೂಪಾಂತರಗೊಳ್ಳುತ್ತಿವೆ.ಹಾಗೆಯೇ ನಾವು ಬಳಸುತ್ತಿದ್ದ ಎಲ್ಲಾ ವಸ್ತುಗಳ ದರವೂ ದುಬಾರಿಯಾಗುತ್ತಿದೆ.ಆದರೆ ಎಲ್ಲಾ ಬದಲಾದರೂ ಬಿಎಂಟಿಸಿಯ ಆಡಳಿತದ ಮನಸ್ಥಿತಿ ಮಾತ್ರ ಬದಲಾದಂತೆ ಕಾಣುತ್ತಿಲ್ಲ … Read more

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

ಸಚಿವ್ರೇ..!ನಿಮ್ಮೆ ಕಾಳಜಿ ಇದ್ರೆ ಮೊದಲು ಹಾಗೆ ಮಾಡಿ… ಬೆಂಗಳೂರು: ಅಪಘಾತಗಳ ಕಾರಣಕ್ಕೆ BMTC (bengaluru metopolitan transport corporatio)ಗೆ ಮೊದಲೆಲ್ಲಾ “ಕಿಲ್ಲರ್‌” ಎನ್ನುವ ಕಳಂಕ ಮೆಟ್ಟಿಕೊಳ್ತಿತ್ತು..ಅದನ್ನು ಸರಿಪಡಿಸುವ ಸಾಕಷ್ಟು ಕೆಲಸಗಳನ್ನು ನಿಗಮದ ಮಾಡಿದ ಕಾರಣಕ್ಕೇನೋ ಗೊತ್ತಿಲ್ಲ, ಅಪಘಾತಗಳ ಸಂಖ್ಯೆ ಕಡ್ಮೆಯಾಯ್ತು..ಸಾಯೋರ ಪ್ರಮಾಣ ವೂ ಕ್ಷೀಣಿಸ್ತು.ಆದರೆ ಕೆಲ ವರ್ಷಗಳ ಈಚೆಗೆ ನಡೀತಿರೋ ಅಪಘಾತಗಳು-ಅದಕ್ಕೆ ಕಾರಣವಾಗ್ತಿರುವ ಸಂಗತಿಗಳನ್ನು ಗಮನಿಸಿದ್ರೆ ಆತಂಕವಾಗುತ್ತೆ..ಕಿಲ್ಲರ್‌ ಎನ್ನುವ ಹಣೆಪಟ್ಟಿ ಮತ್ತೆ ಅಂಟಿಸಿಕೊಳ್ಳೊಕ್ಕೆ ನಿಗಮನೇ ಪ್ರಯತ್ನಿಸ್ತಿದೆಯಾ ಎನ್ನುವ ಶಂಕೆ ಕಾಡ್ತಿದೆ.ಇದಕ್ಕೆ ಕಾರಣ ಇವಿ ಬಸ್‌ ಗಳಿಂದಾಗುತ್ತಿರುವ ಅಪಘಾತ … Read more

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

-ಬೆಲ್ಲಕ್ಕೆ ನೊಣಗಳಂತೆ ಚಂದ್ರುವನ್ನು ಮುತ್ತಿಕೊಳ್ಳುತ್ತಿದ್ದ ಆ ಸಾರಿಗೆ ಸಿಬ್ಬಂದಿ ಎಲ್ಲೋದರು.? -ಅತಿಯಾದ ಆತ್ಮವಿಶ್ವಾಸಕ್ಕೆ ಬೆಲೆ ತೆತ್ತರಾ ಚಂದ್ರು-ಕಚೇರಿ ಬಾಡಿಗೆ ಕಟ್ಟಲಿಕ್ಕೂ ಪರದಾಡುತ್ತಿದ್ದಾರಾ..? -ನಾಯಕತ್ವದ ಗುಣಗಳಿಗೆ ತಿಲಾಂಜಲಿ ಇಟ್ಟು,ಸಾಮೂಹಿಕ ನಾಯಕತ್ವ ಮರೆತು ಸರ್ವಾಧಿಕಾರಿಯಂತಾಗಿದ್ದಕ್ಕೆ ಆಪ್ತರೇ ಕೊಟ್ಟ ಶಿಕ್ಷೆನಾ ಇದು..?! ಇಂಥಾ ಸ್ಥಿತಿ ಯಾವೊಬ್ಬ ವ್ಯಕ್ತಿಗೂ ಬರಬಾರದು..ಅದರಲ್ಲೂ ಅತೀ ಕಡಿಮೆ ಅವಧಿಯಲ್ಲಿ ರಾತ್ರೋ ರಾತ್ರಿ ದೊಡ್ಡ ಲೀಡರ್‌ ಆಗಿ ಬೆಳೆದು ಹೆಸರು ಮಾಡಿ, ಶ್ರಮಿಕ ಸಮುದಾಯದ ಪ್ರೀತಿಗೆ ಪಾತ್ರವಾಗಿ, ತನ್ನ ಮಾತಿಗೆ ತಲೆ ಬಾಗುವ ಮಟ್ಟದಲ್ಲಿ ಅವರ ಮನಸಿನಲ್ಲಿ ಉಳಿದುಕೊಂಡಿದ್ದ … Read more

EXCLUSIVE… 8 ತಿಂಗಳಲ್ಲಿ BMTC ಡ್ರೈವರ್ಸ್-ಕಂಡಕ್ಟರ್ಸ್‌   ವಿರುದ್ಧ 11412  ದೂರು..!

ಪ್ರಯಾಣಿಕರ ಜತೆಗೆ  ಅಸಭ್ಯ-ದುರ್ವರ್ತನೆ.-ವೇಗ-ಅಜಾಗರೂಕತೆ ಚಾಲನೆ- ಹಣ ಪಡೆದು ಟಿಕೆಟ್‌ ನೀಡದೆ ವಂಚನೆ ಬಗ್ಗೆಯೇ  ವ್ಯಾಪಕ ದೂರುಗಳು..    ಇದು ಸ್ವತಃ ಸಚಿವ ರಾಮಲಿಂಗಾರೆಡ್ಡಿ ಅವರೇ ಶಾಕ್‌ ಆಗುವಂಥ ಅಘಾತಕಾರಿ ಸುದ್ದಿ.ಇಲಾಖೆ ಸುಧಾರಣೆ ಮಾಡೊಕ್ಕಿಂತ ಮುನ್ನ ನಿಜವಾಗಿ ಸುಧಾರಣೆ ಆಗಬೇಕಿರುವುದು ಏನು ಎನ್ನುವುದು ಈ ಸ್ಟೋರಿ ಓದಿದ ಮೇಲೆ ಗೊತ್ತಾಗಬಹುದೇನೋ..? ತಾನು ನಿರ್ವಹಿಸುತ್ತಿರುವ ಖಾತೆಗೆ ಇಂತದ್ದೊಂದು ಕಳಂಕ ತಟ್ಟಿದೆಯೆಲ್ಲಾ ಎಂದು ಅವರಿಗೇ ಬೇಸರವಾಗಬಹುದು..ನನಗೆ ಇಂಥಾ ಖಾತೆ ನಿಜಕ್ಕೂ ಬೇಕಾ ಎಂದು ಅವರು ಒಂದ್‌ ಕ್ಷಣ ಆಲೋಚಿಸಿದ್ರೂ ತಪ್ಪೇನಿಲ್ಲ..ಏಕೆಂದರೆ ಅಂತಹದೊಂದು … Read more

ಶೇಕಡಾ 25 ಕೊಡ್ಲೇಬೇಕು…ಶೇಕಡಾ 8-10 ಕ್ಕೆ ನಾವ್ ರೆಡಿ…ಶೇಕಡಾ 12ಕ್ಕೆ ಫೈನಲ್ ಸಾಧ್ಯತೆಯಂತೆ..!?

ಬೆಂಗಳೂರು:ನಾಳೆಯಿಂದ ಸಾರಿಗೆ ಮುಷ್ಕರ ನಡೆಯುತ್ತಾ..? ಸಂಚಾರಿ ನಾಡಿ ಸಾರಿಗೆ ವ್ಯವಸ್ಥೆ ಸ್ಥಬ್ದವಾಗುತ್ತಾ..? 23 ಸಾವಿರ ಬಸ್ ಗಳು ರಸ್ತೆಗಿಳಿಯೊಲ್ವಾ..? 1.2 ಲಕ್ಷ ಸಿಬ್ಬಂದಿ ಕೆಲಸ ಮಾಡೊಲ್ವಾ… ಕೋಟ್ಯಾಂತರ ಗಳಿಕೆ ಖೋತವಾಗುತ್ತಾ..? ಇಷ್ಟೆಲ್ಲಾ ಪ್ರಶ್ನೆಗಳಿಗೆ ಇವತ್ತೆ ಸ್ಪಷ್ಟ ಚಿತ್ರಣ ದೊರೆಯಲಿದೆ.ಈ ನಡುವೆ ಶೇಕಡಾ 25 ರಷ್ಟು ವೇತನ ಪರಿಷ್ಕರಣೆ ಮಾಡಲೇಬೇಕೆನ್ನುವುದು ಸಾರಿಗೆ ಸಂಘಟನೆಗಳ ಬಿಗಿಪಟ್ಟಾಗಿದ್ರೆ ಶೇಕಡಾ 8 ರಿಂದ 10ಕ್ಕೆ ನಾವ್ ರೆಡಿ ಅನ್ತಿದೆಯಂತೆ ಸರ್ಕಾರ..ಇಂದು ಸಂಜೆ-ರಾತ್ರಿವರೆಗೆ ಜಗ್ಗಾಡಿ, ತೂಗಿ ಅಳೆದು ಶೇಕಡಾ 12-13 ಕ್ಕೆ ವೇತನ ಪರಿಷ್ಕರಣೆ … Read more