POLITICAL EXCLUSIVE..”ಡಿ.ಕೆ” ಗೆ “ಠಕ್ಕರ್” ಕೊಡಲು “ಸತೀಶ್ ಜಾರಕಿಹೊಳಿ” ಹೆಸ್ರು “ತೇಲಿ”ಬಿಟ್ಟವರು “ಇವರೇ”ನಾ..? ಏಕೆ..?

ಬೆಂಗಳೂರು:ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿದೆ..ಮಗ್ಗಲು ಬದಲಿಸುತ್ತಿದೆ.ದಸರಾ ಮುಗಿದ ಮೇಲೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆಯುತ್ತಿದೆ ಎಂಬ ಭವಿಷ್ಯವಾಣಿ ಬಗ್ಗೆನೇ ಎಲ್ಲರ ಕುತೂಹಲ ನೆಟ್ಟಿದೆ.ಆ ಕ್ಷಿಪ್ರ ರಾಜಕೀಯ ಬೆಳವಣಿಗೆ ಏನು ಎನ್ನುವ ಕುತೂಹಲದ ಬಗ್ಗೆ ಎಲ್ಲರೂ ತಲೆಕೆಡಿಸಿಕೊಂಡಿ ರುವಾಗಲೆ ಮತ್ತೊಂದು ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ದಸರಾ ಬಳಿಕ ರಾಜ್ಯ ರಾಜಕಾರಣ ಮತ್ತೊಂದು ಮಗ್ಗಲು ಬದಲಿಸಲಿದೆ ಎನ್ನುವ  ಭವಿಷ್ಯ ವಾಣಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರಾ..? ಅಥವಾ ಬಲವಂತವಾಗಿ ಅವರಿಂದ ಕೊಡಿಸಲಾಗುತ್ತಾ ಎನ್ನುವುದರತ್ತಲೇ … Read more

ಯಶವಂತಪುರ ಬೈ ಎಲೆಕ್ಷನ್‌ ಕನ್ಫರ್ಮ್….? S.T.ಸೋಮಶೇಖರ್‌ ಪಕ್ಕಾ..ಆದ್ರೆ ಎದುರಾಳಿ ಮೈತ್ರಿ ಅಭ್ಯರ್ಥಿ ಯಾರು…? ಜವರಾಯಿಗೌಡ/ನಿಖಿಲ್‌ ಕುಮಾರಸ್ವಾಮಿನಾ..?!

*3 ಬಾರಿ ಸೋತರೂ ಮತ್ತೊಂದು ಗೆಲುವಿನ ಅವಕಾಶದ ನಿರೀಕ್ಷೆಯಲ್ಲಿ ಜವರಾಯಿಗೌಡ.. *ಜವರಾಯಿಗೌಡರನ್ನೇ ಅಭ್ಯರ್ಥಿಯನ್ನಾಗಿಸಿ ದಳಪತಿಗಳು ಕೊಟ್ಟ ಮಾತನ್ನು ಉಳಿಸಿಕೊಳ್ತಾರಾ..? *ಜವರಾಯಿಗೌಡರಿಗಿಂತ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿದ್ದೇವೆ ಎಂದು ಶಾಕ್‌ ಕೊಡ್ತಾರಾ..? *ಬಿಜೆಪಿ ಜವರಾಯಿಗೌಡ ಅವರನ್ನೇ ತಮ್ಮ ಮೈತ್ರಿ ಅಭ್ಯರ್ಥಿ ಎಂದು ಒಪ್ಪಿಕೊಳ್ಳುತ್ತಾ..? *ದಳಪತಿಗಳು ಕೈ ಕೊಟ್ರ ಜವರಾಯಿಗೌಡ ನಿಲುವೇನು..? ಬೇರೆ ಅಭ್ಯರ್ಥಿಯನ್ನು ಒಪ್ಪಿಕೊಳ್ತಾರಾ..? ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಶಾಸಕರು ಪಕ್ಷದ ಸಿದ್ದಾಂತಕ್ಕೆ ವಿರುದ್ಧವಾಗಿ ಮತ ಚಲಾಯಿಸುತ್ತಿದ್ದಂತೆ ಆಯಾ ಕ್ಷೇತ್ರ ಗಳಲ್ಲಿ ಬೈ ಎಲೆಕ್ಷನ್ ಆಗೋದು ಪಕ್ಕಾ … Read more

“ಅಡ್ಡಮತದಾನ”ಕ್ಕೆ ಕೋಟ್ಯಾಂತರ ಆಮಿಷ: ಮೈತ್ರಿ ಅಭ್ಯರ್ಥಿ ಸೇರಿ ನಾಲ್ವರ ವಿರುದ್ಧ FIR

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರಿಗೆ ಆಮೀಷ ಒಡ್ಡಲಾಯಿತು ಎನ್ನುವ  ಆರೋಪದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡರು ನೀಡಿದ್ದ ದೂರಿನ ಅನ್ವಯ ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿ ನಾಲ್ವರ ವಿರುದ್ಧ FIR ದಾಖಲಾಗಿದೆ.ವಿಧಾನಸೌಧ ಪೊಲೀಸ್ ಠಾಣೆಯಲ್ಲಿ  ಕೇಸ್ ದಾಖಲಿಸಲಾಗಿದ್ದು ದೂರಿನ ಹಿನ್ನಲೆಯಲ್ಲಿ ಎಫ್ ಐ ಆರ್ ಲಾಡ್ಜ್ ಮಾಡಲಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ  ಪಕ್ಷೇತರ ಶಾಸಕರಿಗೆ ಬಿಜೆಪಿ ಮುಖಂಡರು ಅಡ್ಡಮತದಾನ ಮಾಡೊಕ್ಕೆ ಕೋಟ್ಯಾಂತರ ಆಮಿಷ ಒಡ್ಡಿದ್ದಾರೆ.ಆ ಪೈಕಿ  ಮಾಜಿ ಗೃಹ ಸಚಿವ ಎಂ.ಪಿ ಪ್ರಕಾಶ್ ಪುತ್ರಿ ಹಾಗೂ … Read more