ಒಂದೇ ಫ್ಯಾನಿಗೆ ಕೊರಳೊಡ್ಡಿದ ತಾಯಿ-ಮಗಳು

ರಾಜಧಾನಿ ಬೆಂಗಳೂರು ಹೃದಯವಿದ್ರಾವಕ ಘಟನೆಗೆ ಸಾಕ್ಷಿಯಾಗಿದೆ.ಪ್ರೇಮ ವೈಫಲ್ಯಕ್ಕೆ ಬೇಸತ್ತು ಮಗಳು ಆತ್ಮಹತ್ಯೆ ಮಾಡಿಕೊಂಡರೆ ಕರುಳ ಕುಡಿಯನ್ನು ಕಳೆದುಕೊಂಡ ನೋವಿಗೆ ನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ವಿಪರ್ಯಾಸದ ಸಂಗತಿ ಏನೆಂದರೆ ಮಗಳು ಆತ್ಮಹತ್ಯೆ ಮಾಡಿಕೊಂಡ ಹಗ್ಗಕ್ಕೆ ತಾಯಿಯೂ  ಕೊರಳೊಡ್ಡಿದ್ದಾಳೆ. ತಂದೆ ,ಬೆಂಗಳೂರಿನ ಪ್ರತಿಷ್ಟಿತ ಕಂಪೆನಿ ಯೊಂದ ರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್. ಮನೆಯಲ್ಲಿ ಏನೂ ಸಮಸ್ಯೆ ಇರಲಿಲ್ಲ.ಕುಟುಂಬದಲ್ಲಿ ಅನ್ಯೋನ್ಯತೆ ಇತ್ತು.ಎಂದಿನಂತೆ ಕೆಲಸಕ್ಕೆ ತೆರಳಿದ್ದಾರೆ. ಬೆಳಗ್ಗೆ ಡೈನಿಂಗ್ ಟೇಬಲ್ ಗೆ ಬಂದು ಎಲ್ಲರನ್ನು ಕರೆಯುವುದು ಶ್ರೀಜಾರೆಡ್ಡಿ ವಾಡಿಕೆ ಆಗಿತ್ತು.ಆದರೆ ನಿನ್ನೆ ಬೆಳಗ್ಗೆ 8.30 … Read more

EXCLUSIVE..ಬೆಂಗಳೂರಿಗರೇ ಹುಷಾರ್..! “ಅಸಲಿ”ಹೋಲುವ “ನಕಲಿ”ದಾಖಲೆ ಸೃಷ್ಟಿಸುವ ಖತರ್ನಾಕ್ “ವಂಚಕ”ರಿದ್ದಾರೆ..

ನಕಲಿ ದಾಖಲೆ ಸೃಷ್ಟಿಯಲ್ಲಿ ಕೆಂಗೇರಿ ಸಬ್ ರಿಜಿಸ್ಟ್ರಾರ್ ಕಚೇರಿ ಶಾಮೀಲು,ಅಸಲಿಯತ್ತು ಪರಿಶೀಲಿಸದೆ ಬ್ಯಾಂಕ್ ಅಫ್ ಬರೋಡಾ,ಕೆನರಾ ಬ್ಯಾಂಕ್ ನಿಂದ ಕೋಟ್ಯಾಂತರ ಸಾಲ.. ಬೆಂಗಳೂರು:ರಾಜಧಾನಿ ಬೆಂಗಳೂರಿ ನಲ್ಲಿ ಸ್ವಂತಕ್ಕೊಂದು ಸೂರನ್ನೋ ..ತನ್ನದೆಂದು ಹೇಳಿಕೊಳ್ಳೊಕ್ಕೆ ಒಂದು ಪುಟ್ಟ ಜಾಗ ಮಾಡಿಕೊಳ್ಳುವ ಆಸೆ ಯಾರಿಗೆ ಇರೊಲ್ಲ ಹೇಳಿ.ಆದ್ರೆ ಜನರ ಈ ಮನಸ್ಥಿತಿಯೇ ಅನೇಕ ವಂಚಕರಿಗೆ ಹಣ ಮಾಡೊ ದಂಧೆಯಾಗಿಬಿಟ್ಟಿದೆ. ನಿಮಗೆ ಇದನ್ನು ಕೇಳಿ ಆಶ್ಚರ್ಯ ಆಗಬಹುದು. ನಕಲಿ ದಾಖಲೆ ಸೃಷ್ಟಿಸಿ ವಂಚಿಸುವ ವರ ಜಾಲಕ್ಕೆ ಬೀಳುತ್ತಿರುವವರೆಲ್ಲಾ ಬುದ್ದಿವಂತರು.. ಓದಿಕೊಂಡವರು ಹಾಗೆಯೇ ಹಣವಂತರೆನ್ನುವುದು … Read more