“ಕಳಂಕಿತ” ಅಧಿಕಾರಿ ನಾಗರಾಜಮೂರ್ತಿ ಬೆನ್ನಿಗೆ ನಿಂತಿರುವುದೇಕೆ BMTC ಆಡಳಿತ..?!
ಅಕ್ರಮ ಕಣ್ಣಿಗೆ ರಾಚುವಂತಿದ್ರೂ ಡಿ ಸಿ.ನಾಗರಾಜಮೂರ್ತಿ ವಿರುದ್ದ ಕ್ರಮವೇಕಿಲ್ಲ…?! BMTCಯಲ್ಲಿ ಇದೆಂಥಾ ಅನ್ಯಾಯ..!? ಕ್ಷುಲ್ಲಕ ತಪ್ಪೆಸಗಿದ್ರೆ ಸಿಬ್ಬಂದಿಗೆ ಸಸ್ಪೆಂಡ್-ಡಿಸ್ಮಿಸ್.. ಗಂಭೀರ ಆಪಾದನೆಯಿದ್ರೂ ಕ್ಷಮಾದಾನ..?! ಬೆಂಗಳೂರು: ಬಿಎಂಟಿಸಿ ಆಡಳಿತದ ಕಾರ್ಮಿಕ ವಿರೋಧಿ ಧೋರಣೆ ಮತ್ತೆ ಸಾಬೀತಾಗಿದೆ.ನಮ್ಮ ಬೆಂಬಲ-ಸಹಕಾರ ಯಾವತ್ತಿದ್ರೂ ಅಧಿಕಾರಿಗಳಿಗೇ ವಿನಃ ,ಕೆಳಹಂತದ…