advertise here

Search

EXCLUSIVE..ತೆಲಂಗಾಣದ ನಂತರ ಉತ್ತರ ಪ್ರದೇಶ-ಆಂದ್ರಪ್ರದೇಶಗಳಲ್ಲೂ “ಶಕ್ತಿ” ಯೋಜನೆ ಅನುಷ್ಟಾನ..!

ಜನವರಿ ಮೊದಲ ವಾರದಲ್ಲಿ ಆಂದ್ರಪ್ರದೇಶ ಮತ್ತು ಫೆಬ್ರವರಿ 2ನೇ ವಾರದಲ್ಲಿ ಉತ್ತರ ಪ್ರದೇಶ ರಾಜ್ಯಗಳ ನಿಯೋಗ ಕರ್ನಾಟಕಕ್ಕೆ ಭೇಟಿ ಸಾಧ್ಯತೆ ಬೆಂಗಳೂರು/ತೆಲಂಗಾಣ: ಕರ್ನಾಟಕ(KARNATAKA)ವನ್ನು ಅನೇಕ ವಿಚಾರಗಳಲ್ಲಿ ಕೆಟ್ಟದಾಗಿ ಬಿಂಬಿಸುವ ಪ್ರವೃತ್ತಿ ರಾಜಕೀಯದಲ್ಲಿ ನಡೆಯುತ್ತಲೇ ಬಂದಿದೆ.ಕರ್ನಾಟಕದಲ್ಲಿ ಜಾರಿಗೊಳಿಸಲಾದ “ಉಚಿತ”ಗಳಿಂದ ರಾಜ್ಯ ಬರ್ಬಾದ್ ಆಗಿದೆ.ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಂಬಿಸಿ ಅದನ್ನು  ಚುನಾವಣೆ ವೇಳೆ ಅನೇಕ ರಾಜ್ಯಗಳಲ್ಲಿ ಬಿಜೆಪಿ ಸೇರಿದಂತೆ ಅನೇಕ ವಿಪಕ್ಷಗಳು ಚುನಾವಣಾ ಅಸ್ತ್ರವನ್ನಾಗಿಸಿಕೊಂಡಿದ್ದವು.ಆದರೆ ತೆಲಂಗಾಣ(TELANGANA) ದಲ್ಲಿ ಕಾಂಗ್ರೆಸ್(CONGRESS) ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಘೋಷಿಸಿದ್ದ ಭರವಸೆಗಳನ್ನು  ಜಾರಿ ಮಾಡಿದ ಬೆನ್ನಲ್ಲೇ … Read more