ಪತಿ ಸಾವಿನ ಸುದ್ದಿ ಕೇಳಿ ಪತ್ನಿ ಆತ್ಮಹತ್ಯೆ: ಆಘಾತ ಮೂಡಿಸಿದ ಸೇನಾಧಿಕಾರಿಗಳ ಸಾವು!

ಪತಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಪತ್ನಿ ಕೂಡ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ದೆಹಲಿ ಸಮೀಪದ ಆಗ್ರಾದಲ್ಲಿ ನಡೆದಿದೆ. ಭಾರತೀಯ ವಾಯುಪಡೆಯ ಫ್ಲೈಟ್ ಲೆಫ್ಟಿನೆಂಟ್ ದೀನ್ ದಯಾಳ್ ದೀಪ್ ಸಾವಿನ ಸುದ್ದಿ ಕೇಳಿದ ಭಾರತೀಯ ಸೇನೆಯ ಕ್ಯಾಪ್ಟನ್ ಆಗಿದ್ದ ಪತ್ನಿ ರೇಣು ತನ್ವಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯ ಆರ್ಮಿ ಕಂಟೊನ್ಮೆಂಟ್ ಆಫೀಸರ್ಸ್ ಕಾಲೋನಿಯಲ್ಲಿ ವಾಸವಿದ್ದ ರೇಣು ತನ್ವಾರ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪತಿಯ … Read more

ದಾವೂದ್ ದಾರಿಯಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ!

ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ ಪ್ರಕರಣದ ಹೊಣೆ ಹೊತ್ತಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾದಿಯಲ್ಲಿ ಸಾಗುತ್ತಿದ್ದು, 11 ರಾಜ್ಯಗಳಲ್ಲಿ 700 ಶೂಟರ್ ಗಳನ್ನು ಹೊಂದಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್ ಐಎ) 16 ಗ್ಯಾಂಗ್ ಸ್ಟರ್ ಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಿಕೊಂಡಿದೆ. ಪಂಜಾಬ್ ನಲ್ಲಿ ಖ್ಯಾತ ಗಾಯಕನ ಹತ್ಯೆ ಪ್ರಕರಣದ ಪ್ರಮುಖ … Read more