“ಮಾಧ್ಯಮ”ಗಳ ತಾಕತ್ತಿಗೆ ಸಾಣೆ ಹಿಡಿದ “ಸುಜಾತಾಭಟ್ ಪ್ರಹಸನ”
ಕನ್ನಡ ಪತ್ರಿಕೋದ್ಯಮದಲ್ಲಿ ಸತ್ತೇ ಹೋಗಿದ್ದ ತನಿಖಾ ಪತ್ರಿಕೋದ್ಯಮದ ಜೀವಂತಿಕೆಗೆ ಸಾಕ್ಷಿಯಾದ ಮೀಡಿಯಾ ಟ್ರಯಲ್ –ಆಸಕ್ತ ಪತ್ರಕರ್ತರ ಅಧ್ಯಯನಕ್ಕೆ ಉತ್ತಮ ನಿದರ್ಶನವಾಗಬಲ್ಲ ಮೀಡಿಯಾ ಕೇಸ್ ಸ್ಟಡಿ.. ಇದು ಮಾಧ್ಯಮ ತಾಕತ್ತು..ಹಾಗೆಯೇ ಗೆಲುವು ಕೂಡ.. ಮಾಧ್ಯಮಗಳು ಮನಸು ಮಾಡಿದ್ರೆ ತಮ್ಮ ಹೊಣೆಗಾರಿಕೆಯನ್ನು ದಿಟ್ಟವಾಗಿ ಪ್ರದರ್ಶಿಸಿದ್ರೆ,ಸತ್ಯ ಎಷ್ಟೇ ಆಳದಲ್ಲಿ ನಿಗೂಢವಾಗಿ ಹೂತೋಗಿರಲಿ,ಅದನ್ನು ಪಾತಾಳಗರಡಿ ಹಾಕಿ ಹೆಕ್ಕಿ ತೆಗೆಯಬಲ್ಲವು…ಜಗತ್ತಿಗೆ ಮಾಧ್ಯಮಗಳ ತಾಕತ್ತು ಅನೇಕ ಸನ್ನಿವೇಶಗಳಲ್ಲಿ ಸಾಬೀತಾಗಿದೆ. ಮತ್ತೊಂದು ಸನ್ನಿವೇಶದಲ್ಲಿ .ಪ್ರಪಂಚಕ್ಕೆ ಸತ್ಯದರ್ಶನವಾಗಿದೆ. ಇದಕ್ಕೆ ಧರ್ಮಸ್ಥಳನ ಸುಜಾತಾ ಭಟ್ ಅವರ ಕಾಲ್ಪನಿಕ ಮಗಳ ಕಟ್ಟುಕಥೆಯೇ … Read more