ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಥಾನಕ್ಕೆ ಕುತ್ತು..!
ರಾಜ್ಯಪಾಲರಿಗೆ ಸಾಕ್ಷ್ಯ ಸಮೇತ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬೆಂಗಳೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮ(malal mahadeshwara wildlife sanctury) ದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಪ್ರದೇಶದಲ್ಲಿ ಸಂಭವಿಸಿದ್ದ ತಾಯಿ ಹುಲಿ ಮತ್ತು ಮರಿಗಳ ಅಸಹಜ ಸಾವಿನ ( mother tiger and its cubs un natural death)ಪ್ರಕರಣದ ಅದ್ಹೇಕೋ ಅರಣ್ಯ ಸಚಿವ ಈಶ್ವರ ಖಂಡ್ರೆ ( forest minister eshwar khandre)ಅವರ ಕೊರಳು ಸುತ್ತಿಕೊಳ್ಳುವ ಲಕ್ಷಣ ಗೋಚರಿಸುತ್ತಿದೆ. ದುರಂತಕ್ಕೆ … Read more