advertise here

Search

ಮಾದ್ಯಮ ಲೋಕದ “ದಿಗಂತ”ದಲ್ಲಿ ಶಾಶ್ವತಕ್ಕೂ “ಅಸ್ತಂಗತ”ನಾದ “ಶಶಿ”ಧರ್

ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಶಶಿಧರ್ ಇನ್ನು ಕೇವಲ ನೆನಪು-ಗೆಳೆಯನ ಅಗಲಿಕೆಗೆ ಮಾದ್ಯಮ ಸ್ನೇಹಿತರ ಕಂಬನಿ ಶಿವಮೊಗ್ಗ: ಕೆಲವರ ಸಾವುಗಳು ಅತೀವವಾಗಿ ಕಾಡುತ್ತವೆ. ನಮ್ಮಲ್ಲೇ ನಮ್ಮವರಾಗಿದ್ದ, ಹೃದಯಕ್ಕೆ ತೀರಾ ಹತ್ತಿರವಾಗಿದ್ದ ಜೀವವೊಂದು ದೂರವಾದಂತ ನೋವನ್ನು ಕೊಡುತ್ತವೆ. ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಸಾವು ಕೂಡ ಪತ್ರಕರ್ತರಾದಿಯಾಗಿ ಅವರೊಂದಿಗೆ ಒಡನಾಟ ವಿಟ್ಟುಕೊಂಡಿದ್ದವರನ್ನು ಶೋಕದ ಸಾಗರದಲ್ಲಿ ಮುಳುಗಿಸಿದೆ. ಕೆಲವೇ ವರ್ಷಗಳಲ್ಲಿ ಶಿವಮೊಗ್ಗದವರೇ ಆಗೋಗಿದ್ದ ಸ್ನೇಹಿತ-ಆತ್ಮೀಯ ಶಶಿಧರ್ ಗೆ ಕಣ್ಣೀರಾಕದವರೇ ಇಲ್ಲ. ಶಿವಮೊಗ್ಗ ಮಾದ್ಯಮ ಲೋಕದಲ್ಲಿ ಅತ್ಯಂತ ಸ್ನೇಹಪರ … Read more

Punith