ಬಿಡಿಎ ಆರ್ಥಿಕ ಸದಸ್ಯ( FM ) ಡಾ.ಲೋಕೇಶ್ “ಖುರ್ಚಿ” ಅಲುಗಿಸುವ “ಧಮ್ಮು-ತಾಕತ್ತು” ಯಾರಿಗಿದೆ..?!

-ಬಿಡಿಎನಲ್ಲಿ ನಾಲ್ಕು ವರ್ಷಕ್ಕಿಂತ ಸುಧೀರ್ಘ ಅವಧಿಯಿಂದಲೂ ಖುರ್ಚಿಗೆ ಅಂಟಿಕೊಂಡಿದ್ದಾರಂತೆ ಡಾ.ಲೋಕೇಶ್‌ -ಎರಡು ಬಾರಿ ವರ್ಗಾವಣೆಯಾದಾಗ್ಲೂ ಸರ್ಕಾರವನ್ನೇ ಮ್ಯಾನೇಜ್‌ ಮಾಡಿ ರದ್ದುಮಾಡಿಸಿಕೊಂಡ ಆರೋಪ ಅವರ ಮೇಲಿದೆ ‌-ಇವತ್ತಿಗೆ  ಬಿಡಿಎನ ದಿ ಮೋಸ್ಟ್‌ ಪವರ್‌ ಫುಲ್‌ ಮ್ಯಾನ್‌ ಎಂದೇ ಹೆಸರಾಗಿದ್ದಾರಂತೆ ಡಾ.ಲೋಕೇಶ್ -ಅಧ್ಯಕ್ಷ ಹ್ಯಾರೀಸ್‌,ಕಮಿಷನರ್‌ ಮಣಿವಣ್ಣನ್‌ ವಿರುದ್ದವೇ ತೊಡೆ ತಟ್ಟಬಹುದಾದ ಕೆಪಾಸಿಟಿ ಇರುವ ಅಧಿಕಾರಿಯಂತೆ ಲೋಕೇಶ್‌ ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ದಿ ಮೋಸ್ಟ್‌ ಪವರ ಫುಲ್‌ ಪರ್ಸನ್‌ ಯಾರು ಎಂದು ಕೇಳಿದ್ರೆ ಅಧ್ಯಕ್ಷ ಎನ್‌ ಎ ಹ್ಯಾರೀಸ್‌ ಮತ್ತು … Read more

ಕಿದ್ವಾಯಿ ಆಡಳಿತಕ್ಕೇ ಕ್ಯಾನ್ಸರ್..!? ಕಿದ್ವಾಯಿಯಲ್ಲಿ ಕೆಎಎಸ್ ಗಳಿಗೇಕೆ ಅಲ್ಪಾಯುಷ್ಯ..!

ಅಧಿಕಾರ ನೀಡೋದು ಸರ್ಕಾರನೇ..ಮೊಟಕುಗೊಳಿಸಿರೋದು ಸರ್ಕಾರನೇ.? ಬೆಂಗಳೂರು: ಸರ್ಕಾರದ ಪ್ರತಿಷ್ಟಿತ ಆರೋಗ್ಯ ಸಂಸ್ಥೆಗಳಲ್ಲಿ ಕಿದ್ವಾಯಿ ಕ್ಯಾನ್ಸರ್‌ ಆಸ್ಪತ್ರೆ ಕೂಡ ಒಂದು.ಕ್ಯಾನ್ಸರ್‌ ವಿಷಯಕ್ಕೆ ಬಂದರೆ ಆರ್ಥಿಕವಾಗಿ ಹಿಂದುಳಿದಿರುವ ಕ್ಯಾನ್ಸರ್‌ ಪೀಡಿತರಿಗೆ ಚಿಕಿತ್ಸೆ-ಉಪಚಾರಕ್ಕೆ ಇರೋ ಏಕೈಕ ಆಸರೆ ಹಾಗೂ ಆಶಾಕಿರಣ ಎಂದರೆ ಅದು ಕಿದ್ವಾಯಿ ಮಾತ್ರ. ಆದರೆ ಇಲ್ಲಿನ ವ್ಯವಸ್ಥೆ ಸರಿಯಾಗಿದೆಯಾ..? ಸರ್ಕಾರ ಯಾವ ಉದ್ದೇಶಕ್ಕಾಗಿ ಈ ಆಸ್ಪತ್ರೆಯನ್ನು ಪ್ರಾರಂಭಿಸಿತೋ ಆ ಉದ್ದೇಶ ಈಡೇರುತ್ತಿದೆಯಾ.? ಸರ್ಕಾರದ ಸೌಲಭ್ಯಗಳು ಕ್ಯಾನ್ಸರ್‌ ಪೀಡಿತರಿಗೆ ಸಿಗುತ್ತಿದೆಯಾ ಎಂದುನೋಡಿದ್ರೆ ಸಿಗೋ ಉತ್ತರ ಶೂನ್ಯ ಅಂತೆ..ಯಾಕಂದ್ರೆ ಒಳ್ಳೆಯ ಕಾರಣಕ್ಕೆ … Read more

ಯುವ ಕಾಂಗ್ರೆಸ್ ಮುಖಂಡೆ “ದೀಪಿಕಾ ರೆಡ್ಡಿ” ವಿರುದ್ಧದ “ಮಂಜುನಾಥ ಗೌಡ” ಅವರ ಶಿಸ್ತು ಕ್ರಮ ರಾಜಕೀಯ ಕಾರಣವೋ? ವೈಯುಕ್ತಿಕ ಹಿತಾಸಕ್ತಿನೋ..?1

ಬೆಂಗಳೂರು:ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಭಿನ್ನಮತ-ಗುಂಪುಗಾರಿಕೆ ಹೈಕಮಾಂಡ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿರುವ ಸನ್ನಿವೇಶದಲ್ಲಿ ಯುವ ಕಾಂಗ್ರೆಸ್ ನಲ್ಲಿನ ಕಚ್ಚಾಟ ಬೀದಿಗೆ ಬಿದ್ದಿದೆ.ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಡಿಕೆ ಶಿವಕುಮಾರ್ ಬಲಗೈ ಭಂಟ ಎಂದೇ ಕರೆಯಿಸಿಕೊಳ್ಳುವ ಎಚ್.ಎಸ್ ಮಂಜುನಾಥ್ ಗೌಡ ಪಕ್ಷ ತನಗೆ ಕೊಟ್ಟಿರುವ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಆಪಾದನೆಗೆ ಗುರಿಯಾಗಿದ್ದಾರೆ.ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯದ ಮಟ್ಟದಲ್ಲಿ ಲಕ್ಷಾಂತರ ಮತ ಪಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳಲ್ಲಿ ಒಬ್ಬರಾದ ದೀಪಿಕಾ ರೆಡ್ಡಿ ವಿರುದ್ಧ ಹರಿಹಾಯ್ದು ಇಕ್ಕಟ್ಟಿಗೆ ಸಿಲುಕುವ ಪರಿಸ್ತಿತಿ … Read more