“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

ಸುವರ್ಣ ನ್ಯೂಸ್(SUVARNA KANNADA NEWS CHANNEL), ಕನ್ನಡದ ಪ್ರತಿಷ್ಟಿತ ನ್ಯೂಸ್ ಚಾನೆಲ್( KANNADA NEWS CHANNELS) ಗಳಲ್ಲೊಂದು.ಆದರೆ ಎಷ್ಟೇ ಶ್ರಮ ಪಟ್ಟರೂ,ಏನೆಲ್ಲಾ ಸಾಹಸ ಮಾಡಿದ್ರೂ,..ಸುದ್ದಿ ಕ್ಷೇತ್ರದಲ್ಲಿ ಘಟಾನುಘಟಿಗಳೆನಿಸಿಕೊಳ್ಳುವ ಪತ್ರಕರ್ತರಿದ್ದರೂ ನಂಬರ್ ಒನ್ ಸ್ಥಾನ ಇಂದಿಗೂ ಅದಕ್ಕೆ  ಗಗನಕುಸುಮ. ಮಾದ್ಯಮ ಲೋಕದ ದಿಗ್ಗಜ ರಾಜೀವ್ ಚಂದ್ರಶೇಖರ್( RAJIV CHANDRASHEKAR) ಮಾಲೀಕತ್ವದ  ಏಷ್ಯಾ ನೆಟ್ (ASIANET NETWORK) ನೆಟ್ವರ್ಕ್ ಚಾನೆಲ್ ಸುಧಾರಣೆ, ಬೆಳವಣಿಗೆಗೆ ಕೋಟಿಗಳನ್ನು ಸುರಿದ್ರೂ ಟಿಆರ್ ಪಿ ( TRP-TELE RATING POINT)ವಿಷಯದಲ್ಲಿ ಟಿವಿ-9(TV9 KANNADA), ಪಬ್ಲಿಕ್ ಟಿವಿ( … Read more

ಪತ್ರಿಕಾ “ಸಂಪಾದಕ”ನಿಗೆ ಪ್ರಭಾವಿ “ವೈದ್ಯ”ನ ಬೆಂಬಲಿಗ ರಿಂದ “ಜೀವಬೆದರಿಕೆ..! “-ಮನೆಗೆ ತೆರಳಿ “ಆಮಿಷ-ಅವಾಜ್”!  

ಬೆಂಗಳೂರು:ತಪ್ಪು ಯಾರೇ ಮಾಡಲಿ.. ಅದನ್ನು ಎಷ್ಟೇ ಪ್ರಭಾವಿಗಳೆನಿಸಿಕೊಂಡವರು ಮಾಡಲಿ, ಅದಕ್ಕೆ ಶಿಕ್ಷೆ ಆಗಲೇಬೇಕೆನ್ನುತ್ತದೆ ನಮ್ಮ ನೆಲದ ಕಾನೂನು. ಆದರೆ ಬೆಂಗಳೂರಿನ ಅತ್ಯಂತ “ಪ್ರಭಾವಿ” ವೈದ್ಯರೊಬ್ಬರ ವೈದ್ಯಕೀಯ “ಅಕ್ರಮ..! “ದ  ವಿರುದ್ಧ ಸಮರ ಸಾರಿರುವ ಬೆಂಗಳೂರಿನ ಪತ್ರಿಕಾ ಸಂಪಾದಕನ ವಿಷಯದಲ್ಲಿ ಹಾಗೆ ಆಗಿಯೇ ಇಲ್ಲ. ವೈದ್ಯನ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸತ್ಯಕ್ಕೆ ಹತ್ತಿರವಾಗಿದ್ದರೂ ಧೀರ್ಘಾವಧಿಯಿಂದಲೂ ಅವರನ್ನು ರಕ್ಷಿಸುವ ಕೆಲಸ ನಡೆಯುತ್ತಲೇ ಬಂದಿದೆ. ಅಷ್ಟೇ ಅಲ್ಲ, ಕಾನೂನಾತ್ಮಕ ಸಮರ ಸಾರಿರುವ ಪತ್ರಿಕಾ ಸಂಪಾದಕನಿಗೆ ಆ ವೈದ್ಯನ ಬೆಂಬಲಿಗರೆಂದು ಹೇಳಿಕೊಂಡ ಕೆಲವ್ರು … Read more