ಶಿಕ್ಷಣ ಇಲಾಖೆಯ 3 “ದಕ್ಷ” ಅಧಿಕಾರಿಗಳ ದಿಢೀರ್‌ ವರ್ಗಾವಣೆ ..!.

sudden transfer

ದಕ್ಷರು,ಪ್ರಾಮಾಣಿಕರು.. ಶಿಕ್ಷಣ ಇಲಾಖೆಗೆ ಬೇಕಾಗಿಲ್ಲವೇ..? ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೇನೆ ಪ್ರಾಮಾಣಿಕರನ್ನು ಉಳಿಸಿಕೊಳ್ಳುವ ಮನಸ್ಸಿಲ್ಲವೇ..?

IAS‌ ಸಿಂಧೂ ಬಿ ರೂಪೇಶ್ ಎತ್ತಂಗಡಿ..!-ಕೇಂದ್ರ ಸೇವೆಗೆ ನಿಯೋಜನೆ…!

ಬೆಂಗಳೂರು: ಪಿಯು ಬೋರ್ಡ್ ನ ನಿರ್ದೇಶಕರಾಗಿದ್ದ ಮಹಿಳಾ ಐಎಎಸ್‌ ಅಧಿಕಾರಿ ಸಿಂಧೂ ಬಿ ರೂಪೇಶ್‌ ಅವರನ್ನು ದಿಢೀರ್‌ ವರ್ಗ ಮಾಡಲಾಗಿದೆ.ಇಲಾಖೆ ಯಲ್ಲಿ ಸಾಕಷ್ಟು ಉತ್ತಮ ಕೆಲಸ ಮಾಡುವ ಅವಕಾಶವಿದ್ದಾಗ್ಯೂ ನಿಷ್ಕ್ರೀಯವಾಗಿದ್ದರೆನ್ನುವ ಆಪಾದನೆ ಹೊತ್ತಿದ್ದ ಐಎಎಸ್ ಅಧಿಕಾರಿ ಸಿಂದೂ ಬಿ ರೂಪೇಶ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ ಎನ್ನುವ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿದೆ.ಸಿಂಧೂ ಅವರನ್ನು ಕೇಂದ್ರ ಸೇವೆಗೆ ನಿಯೋಜನೆ ಮಾಡಲಾಗಿದೆ ಎನ್ನಲಾಗ್ತಿದೆ.ಅಲ್ಲಿ ಅವರು 5 ವರ್ಷಗಳ ಕಾಲ ಕೆಲಸ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. … Read more

“ವರ್ಗಾವಣೆ” ಲೀಸ್ಟ್ ನಿಂದಲೇ ಹೆಸ್ರು ಡಿಲೀಟ್ ಮಾಡಿಸಿಕೊಂಡ್ ಬಿಟ್ರಾ ddpu ಮನೋಹರ್ ಕೊಳ್ಳಾ..?!

ಮಿನಿಸ್ಟರ್ಸ್ ಪ್ರಿಯಾಂಕ್ ಖರ್ಗೆ-ಮಧು ಬಂಗಾರಪ್ಪ ಹೆಸ್ರಲ್ಲೇ “ಅಬೇಧ್ಯ ಕೋಟೆ” ನಿರ್ಮಿಸಿಕೊಂಡಿದ್ದಾರಾ.. ಮನೋಹರ್ ಕೊಳ್ಳಾ..!? ಬೆಂಗಳೂರು: ಮಾತೆತ್ತಿದ್ರೆ ನನಗೆ ಅವ್ರು ಗೊತ್ತು..ಇವ್ರು ಗೊತ್ತು… ಪ್ರಿಯಾಂಕ ಖರ್ಗೆ ನನ್ನ ಗಾಡ್ ಫಾದರ್..ಮಿನಿಸ್ಟರ್ ಮಧು ಬಂಗಾರಪ್ಪ ನನ್ ಜೇಬಲ್ಲಿದ್ದಾರೆ.,ಎಂದೆಲ್ಲಾ ಬಿಲ್ಡಪ್ ಕೊಟ್ಟಿಕೊಂಡು ಅಡ್ಡಾಡುತ್ತಿರುವ ಆಪಾದನೆ ಪದವಿಪೂರ್ವ ಇಲಾಖೆಯ ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕ ಮನೋಹರ್ ಕೊಳ್ಳಾ ಅವರ ಮೇಲಿದೆ.ತಾನು ಹೇಳಿದ ಕೆಲಸವನ್ನು ಮಾಡುವ, ಝೀ ಹುಜೂರ್ ಎಂದ್ಹೇಳುವ ಬಕೆಟ್ ಗಿರಾಕಿಗಳನ್ನಷ್ಟೇ ಅಕ್ಕಪಕ್ಕ ಇಟ್ಟುಕೊಂಡಿರುವ ಬಗ್ಗೆ ಇಲಾಖೆ ತುಂಬಾ ಮಾತಿದೆ.ಇಂಥಾ ಮನೋಹರ್ ಕೊಳ್ಳಾ … Read more

EXCLUSIVE….. ಯಾವ ಕ್ಷಣದಲ್ಲೂ ಎಲೆನ್‌ (ALLEN) ಟ್ಯೂಷನ್‌ ಸೆಂಟರ್ಸ್‌ ಗಳಿಗೆ ಬೀಗ..?!

ಅಲೆನ್‌ ಕೆರಿಯರ್‌ ಇನ್ಸಿಟ್ಯೂಟ್‌  ನ ಬ್ರಹ್ಮಾಂಡ ಶೈಕ್ಷಣಿಕ ಅಕ್ರಮ ಬಯಲು- ಎಲ್ಲಾ ಸೆಂಟರ್ಸ್‌ ಮುಚ್ಚುವಂತೆ ಶಿಕ್ಷಣ ಇಲಾಖೆಯಿಂದ ಖಡಕ್‌ ಆದೇಶ- ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ ಸರ್ಕಾರದ ಮಟ್ಟದಲ್ಲಿ ತೀವ್ರ ಲಾಭಿ..!.. ಎಲೆನ್ ಕೆರಿಯರ್ ಇನ್ಸಿಟ್ಯೂಟ್ … ಈ ಹೆಸರು ಕೇಳದಿರೋರೇ ಕಡಿಮೆ  ಬಿಡಿ..ನಿಮ್ಮ ಮಕ್ಕಳನ್ನು ಡಾಕ್ಟರ್ಸ್.ಎಂಜಿನಿಯರ್ಸ್‌ ಮಾಡಿಸುತ್ತೇವೆ ಎಂದು ಪತ್ರಿಕೆಗಳಲ್ಲಿ ಪುಟಗಟ್ಟಲೇ ಜಾಹೀರಾತು ಕೊಟ್ಟು ಪೋಷಕರು-ವಿದ್ಯಾರ್ಥಿಗಳಲ್ಲಿ ಸಾಮೂಹಿಕ ಸನ್ನಿ ಸೃಷ್ಟಿಸಿದ ಸಂಸ್ಥೆ.ಮಕ್ಕಳ ಭವಿಷ್ಯದ ಬಗ್ಗೆ  ಬಣ್ಣ ಬಣ್ಣದ ಕನಸುಗಳನ್ನು ಬಿತ್ತಿ, ಪ್ರತಿ ವಿದ್ಯಾರ್ಥಿಯಿಂದಲೂ ಲಕ್ಷಾಂತರ … Read more

BBMP ಶಾಲೆ ವಿದ್ಯಾರ್ಥಿನಿಯ ಹೆಮ್ಮೆಯ ಸಾಧನೆಯಿಂದ ವಿದ್ಯಾಇಲಾಖೆ ಕಲಿಯಬೇಕಾದ ಪಾಠ..?!

ಬೆಂಗಳೂರು: ಈ ವಿದ್ಯಾರ್ಥಿನಿಯ ಸಾಧನೆಯ ಕ್ರೆಡಿಟ್ ನ್ನು ಬಿಬಿಎಂಪಿ ವಿದ್ಯಾ ಇಲಾಖೆ ತೆಗೆದುಕೊಳ್ಳುವ ಮುನ್ನ ಒಂದು ಮಾತು..ಗೆದ್ದರೆ ಆಡಲು ಬಂದಿದ್ದೆ..ಸೋತರೆ ನೋಡಲಿಕ್ಕೆ ಬಂದಿದ್ದೇ ಎನ್ನುವ ಆಪಾದನೆ ಬಿಬಿಎಂಪಿ ವಿದ್ಯಾಇಲಾಖೆಯಲ್ಲಿರುವ ಕೆಲವರ ಮೇಲಿದೆ.ಈ ಆಪಾದನೆ ಹೊರತಾಗಿಯೂ ಬಿಬಿಎಂಪಿ ಶಾಲೆಗಳೆಂದ್ರೆ ಮೂಗು ಮುರಿಯುವ ಸನ್ನಿವೇಶ ದಲ್ಲಿಯೇ ಇಲ್ಲೋರ್ವ ವಿದ್ಯಾರ್ಥಿನಿ ಎಲ್ಲರ ಹುಬ್ಬೇರಿಸುವಂತ ಸಾಧನೆ ಮಾಡಿ ಪರಿಶ್ರಮ ಹಾಕಿದರೆ ಪ್ರತಿಫಲ ಕಟ್ಟಿಟ್ಟಬುತ್ತಿ..ಯಾವುದೂ ಅಸಾಧ್ಯವಲ್ಲ ಎನ್ನುವುದನ್ನು ಪ್ರೂವ್ ಮಾಡಿದ್ದಾಳೆ. ಆ ವಿದ್ಯಾರ್ಥಿನಿ ಸಾಧನೆಯಿಂದ ಇಡಿ ಬಿಬಿಎಂಪಿ ಆಡಳಿತ ಬೆನ್ನುತಟ್ಟಿಕೊಳ್ಳುವಂತಾಗಿದೆ. ಹೌದು..ಇವತ್ತು ಬಿಬಿಎಂಪಿ ಶಾಲಾ … Read more

“ಭ್ರಷ್ಟ” ಡಿಡಿಪಿಐ ನಿಂಗರಾಜಪ್ಪಗೆ ಟ್ರಾನ್ಸ್‌ ಫರ್‌ ಶಿಕ್ಷೆ.. ಡಾ.ಯತೀಂದ್ರ ಅತ್ಯಾಪ್ತ ವಿವೇಕಾನಂದ ಅವರಿಗೆ ಆಯಕಟ್ಟಿನ ಹುದ್ದೆ ಭಾಗ್ಯ.!

ದಶಕಗಳಿಂದಲೂ ಕದಲದೆ ಕೂತಿರುವವರ ವರ್ಗಾವಣೆ ಯಾವಾಗ..!? ಬೆಂಗಳೂರು:ಶಾಲಾ ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆ ಪರ್ವ ಶುರುವಾಗಿದೆ.ಇದರ ಮೊದಲ ಪ್ರಯತ್ನ ಎನ್ನುವಂತೆ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಈ ಪೈಕಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಡಿಡಿಪಿಐ ವಿವೇಕಾನಂದ ಅವರನ್ನು ಬೆಂಗಳೂರಿಗೆ ವರ್ಗ ಮಾಡಲಾಗಿದೆ. ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರೆನ್ನಲಾದ ಮತ್ತೋರ್ವ ಡಿಡಿಪಿಐ ನಿಂಗರಾಜಪ್ಪ ಅವರನ್ನು ಚಿಕ್ಕಬಳ್ಳಾಪುರಕ್ಕೆ ವರ್ಗ ಮಾಡಲಾಗಿದೆ.ಮೇಲ್ಕಂಡ ವರ್ಗಾವಣೆಯಲ್ಲಿ ಡಾ,ಯತೀಂದ್ರ ಅವರ ಪಾತ್ರವೇ ಹೆಚ್ಚಾಗಿರುವ ಮಾತು ಕೇಳಿಬರುತ್ತಿದೆ. ಹೊಸ ಶೈಕ್ಷಣಿಕ … Read more

ಪಿಯು ಶಿಕ್ಷಣ ಇಲಾಖೆಯಲ್ಲಿ ನಿರ್ದೇಶಕರನ್ನೇ ದಾರಿ ತಪ್ಪಿಸುವ, ತಪ್ಪೆಸಗುವಂತೆ ಪ್ರಚೋದಿಸುವ ಹಿತಾಸಕ್ತಿಗಳಿವೆಯಾ?

ನಿಜಕ್ಕೂ ದುರ್ಬಳಕೆ ಆಗುತ್ತಿದೆಯಾ.. ದಕ್ಷ-ಪ್ರಾಮಾಣಿಕ ಐಎಎಸ್ ಅಧಿಕಾರಿ ಸಿಂಧೂ ರೂಪೇಶ್ ಅವರ ಒಳ್ಳೆಯತನ? ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂ 18ನೇ ತಿರುವಿನಲ್ಲಿರುವ  ಪದವಿ ಪೂರ್ವ ಶಿಕ್ಷಣ ಇಲಾಖೆ (DEPARTMENT OF SCHOOL EDUCATION-PRE UNIVERSITY) ಗೆ  ಶೈಕ್ಷಣಿಕವಾಗಿ ತನ್ನದೇ ಆದ ಹಿನ್ನಲೆಯಿದೆ.ಭವ್ಯ ಇತಿಹಾಸವಿದೆ. ನಿರ್ದೇಶಕರಾಗಿ ಬರುವ ಅಧಿಕಾರಿಗಳು ತಮ್ಮದೇ ಕನಸು-ಆಶಯ-ನಿರೀಕ್ಷೆಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಲೇ ಬಂದಿದ್ದಾರೆ.ಶೈಕ್ಷಣಿಕವಾಗಿ ಅನುಕೂಲವಾಗಬಲ್ಲ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಸಹಕಾರಿಯಾಗಬಲ್ಲ  ಒಂದಷ್ಟು ಕೆಲಸಗಳನ್ನು ಮಾಡುತ್ತಲೇ ಬಂದಿದ್ದಾರೆ.ಅದೇ ನಿಟ್ಟಿನಲ್ಲಿ ಈಗಿನ ನಿರ್ದೇಶಕರ ಪ್ರಯತ್ನ ಮುಂದುವರೆದಿದ್ದರೂ ಅವರನ್ನು … Read more