ನವೆಂಬರ್ 09 ಕ್ಕೆ ಪತ್ರಕರ್ತರ ಸಂಘದ ಎಲೆಕ್ಷನ್: ಅಖಾಡದಲ್ಲಿ “ತಂತ್ರ-ಕುತಂತ್ರ-ರಣತಂತ್ರ”

ಬೆಂಗಳೂರು: ಪತ್ರಕರ್ತರ ಕ್ಷೇಮಾಭಿವೃದ್ಧಿ ಮತ್ತು ಕಾಳಜಿ,ಒಳಿತಿಗೆ ಏನ್ ಕೆಲಸ ಮಾಡದಿದ್ರೂ ಪರ್ವಾಗಿಲ್ಲ.ನಿರ್ದಿಷ್ಟ ಅವಧಿ ಚುನಾವಣೆ ಹತ್ತಿರವಾಗ್ತಿದ್ದಂಗೆ ಪತ್ರಕರ್ತರ ಸಂಘದಲ್ಲಿ ಚಟುವಟಿಕೆ ಬಿರುಸುಗೊಳ್ಳುತ್ತವೆ. ಅದೇ ರೀತಿ ನವೆಂಬರ್ 9 ರಂದು( 09-11-2025) ನಡೆಯಲಿರುವ ರಾಜ್ಯವ್ಯಾಪಿ ಚುನಾವಣೆ ಕಣ ಕೂಡ ಯಾವುದೇ ರಾಜಕೀಯ ಚುನಾವಣೆಗಿಂತ ಭಿನ್ನವಾಗಿಲ್ಲ. ಎಲ್ಲಾ ಜಿಲ್ಲೆಗಳಲ್ಲೂ ಘಟಕವಾರು ಚುನಾವಣೆಗೆ ಅಂತಿಮ ಹಂತದ ಸಿದ್ದತೆಗಳು ಪೂರ್ಣಗೊಂಡಿವೆ.ಪತ್ರಕರ್ತರು ಅಧಿಕಾರದ ಚುಕ್ಕಾಣಿ ಹಿಡಿಯೊಕ್ಕೆ ಎಲ್ಲಾ ರೀತಿಯ ತಂತ್ರ-ಕುತಂತ್ರಗಾರಿಕೆ, ರಣತಂತ್ರ ರೂಪಿಸುವಲ್ಲಿ ನಿರತರಾಗಿದ್ದಾರೆ. ರಾಜ್ಯದ ಎಲ್ಲಾ ಘಟಕಗಳದ್ದು ಒಂದು ಕೈಯಾದ್ರೆ ಬೆಂಗಳೂರು ನಗರ … Read more

ನ.13ರಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ. 20ರಂದು ಫಲಿತಾಂಶ

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನವೆಂಬರ್ 13ರಂದು ನಡೆಯಲಿದ್ದು, 20ರಂದು ಫಲಿತಾಂಶ ಹೊರಬೀಳಲಿದೆ. ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜಯ ಸಾಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಕೇಂದ್ರ ಸಚಿವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಸಂಡೂರು ಕ್ಷೇತ್ರದಲ್ಲಿ ಈ.ತುಕರಾಮ್ ಲೋಕಸಭೆಯಲ್ಲಿ ಜಯ … Read more

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: ನ.20 ಮತದಾನ, 23ರಂದು ಫಲಿತಾಂಶ

ಭಾರೀ ಕುತೂಹಲ ಮೂಡಿಸಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕೇಂದ್ರ ಚುನಾವಣಾ ಆಯೋಗ ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎರಡು ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದು, ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಹಾಗೂ ಜಾರ್ಖಂಡ್ ನಲ್ಲಿ ಎರಡು ಹಂತಗಳಲ್ಲಿ ಚುನಾವಣೆ ಘೋಷಣೆ ಮಾಡಿದೆ. ಮಹಾರಾಷ್ಟ್ರ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ಜಾರ್ಖಂಡ್ ನ 82 ಸ್ಥಾನಗಳಿಗೆ ಎರಡು … Read more

ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ: ಹೊಸ ಸರ್ಕಾರ ರಚನೆಗೆ ಸಿದ್ಧತೆ

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಕಳೆದ 10 ವರ್ಷಗಳಿಂದ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತವನ್ನು ಭಾನುವಾರ ಅಂತ್ಯಗೊಂಡಿದೆ. ಇತ್ತೀಚೆಗೆ ಮೂರು ಹಂತಗಳಲ್ಲಿ ವಿಧಾನಸಭಾ ಚುನಾವಣೆ ಅಂತ್ಯಗೊಂಡಿದ್ದು, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ರಾಷ್ಟ್ರಪತಿ ಆಡಳಿತವನ್ನು ವಾಪಸ್ ಪಡೆಯುವ ಬಗ್ಗೆ ಭಾನುವಾರ ಅಧಿಸೂಚನೆ ಹೊರಡಿಸಿದೆ. ಸಂವಿಧಾನದ ನಿಯಮ 239 ಮತ್ತು 239ಎ ಅನ್ವಯ ಕೇಂದ್ರ ಸರ್ಕಾರ ಹೊರಡಿಸಿದ್ದ ಕೇಂದ್ರಾಡಳಿತ ಪ್ರದೇಶದ ಆದೇಶ 2019, ಅಕ್ಟೋಬರ್ 31ರಂದು ರದ್ದಾಗಲಿದೆ. ಆದರೆ … Read more

BMTC ಪತ್ತಿನ ಸಹಕಾರ ಸಂಘದ ಚುನಾವಣೆ…”ಹಣ-ಹೆಂಡ-ಬಾಡು-ಗಿಫ್ಟ್…ಅಬ್ಬರ..!? ಲಾಡ್ಜ್ ಗಳಲ್ಲೇ ಬೀಡುಬಿಟ್ಟಿರುವ ಕೆಲವು “ಆಕಾಂಕ್ಷಿ”ಗಳು..!?

ಕೆಲವು ಉಮೇದುವಾರರಿಂದ ಮತದಾರ ಮನವೊಲಿಕೆಗೆ ಲಕ್ಷಗಳಲ್ಲಿ ಖರ್ಚು.! ಬೆಂಗಳೂರು: ನಾಳೆ( ಫೆಬ್ರವರಿ 11) ಇಷ್ಟೊತ್ತಿಗಾಗ್ಲೇ ಬಿಎಂಟಿಸಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಗಿದೋಗಿರುತ್ತದೆ. ಸಂಜೆ ವೇಳೆಗೆ ಪತ್ತಿನ ಸಹಕಾರ ಸಂಘದ ಮೇಲೆ ಯಾರು ಸ್ಪಷ್ಟವಾಗಿ ಹಿಡಿತ ಸಾಧಿಸಿರುತ್ತಾರೆನ್ನೋದು ಕೂಡ ನಿಕ್ಕಿಯಾಗಿರು ತ್ತದೆ.ಇದರ ಹೊರತಾಗಿ  ಕೆಲವು ಬೆಳವಣಿಗೆ ಗಮನಿಸಿದ್ರೆ ಯಾವುದೇ ರಾಜಕೀಯ ಚುನಾವಣೆಗೆ ಭಿನ್ನವಾಗಿರದ ರೇಂಜ್ನಲ್ಲಿ ಚುನಾವಣೆ ನಡೆಯುತ್ತಿದೆ.ಎಲ್ಲಾ ಚುನಾವಣೆಗಳಂತೆ ಇಲ್ಲಿಯೂ ಮತದಾರರ ಓಲೈಕೆಗೆ ಹಣ-ಹೆಂಡ-ಬಾಡು-ಗಿಫ್ಟು…ಎಲ್ಲಾ ಚಲಾವಣೆಯಾಗುತ್ತಿದೆ ಎನ್ನುವ ಮಾತು ಕೇಳಿಬರುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ( ಬಿಎಂಟಿಸಿ)ಯ … Read more