ಎಕ್ಸೆಲ್‌ ಪಿಯು ಕಾಲೇಜ್‌ ಕ್ಲೋಸ್..!‌ ಸಾಲು ಸಾಲು ಶೈಕ್ಷಣಿಕ ನಿಯಮ ಉಲ್ಲಂಘನೆ..ವಿದ್ಯಾರ್ಥಿಗಳ ಕಥೆ ಏನು.? ಪೋಷಕರ ಅಳಲು ಕೇಳೋರು ಯಾರು..!?

ಬೆಳ್ತಂಗಡಿ/ಬೆಂಗಳೂರು: ರಾಜ್ಯದ ಪ್ರತಿಷ್ಟಿತ ಕಾಲೇಜೊಂದರ ಬಗ್ಗೆ ಕೆಟ್ಟ ಸುದ್ದಿ ಹೊರಬಿದ್ದಿದೆ. ಶೈಕ್ಷಣಿಕ ನಿಯಮಗಳನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಕಾಲೇಜ್‌ ಮಾನ್ಯತೆಯನ್ನೇ ರದ್ದು ಮಾಡಿ ೩೦ ದಿನಗಳೊಳಗೆ ಇಡೀ ಕಾರ್ಯಾಚರಣೆ ‍ಸ್ಥಗಿತಗೊಳಿಸಬೇಕೆನ್ನುವುದು ಆ ಸುದ್ದಿ.ಲಕ್ಷಾಂತರ ಹಣ ಕೊಟ್ಟು ಮಕ್ಕಳನ್ನು  ಕಾಲೇಜಿಗೆ ಸೇರಿಸಿರುವ ಪೋಷಕರು ಇದೀಗ ಬಾಯಿಬಾಯಿ ಬಡಿದುಕೊಳ್ಳುತ್ತಿದ್ದಾರೆ.ಆದರೆ ಹಾಗೇನು ನಡೆದೇ ಇಲ್ಲ ಎನ್ನುವಂತೆ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ ನೀಡ್ತಿದೆ.ಯಾರ್‌ ಮಾತು ನಂಬಬೇಕು.. ಯಾರದ್ದು ಬಿಡಬೇಕೆನ್ನುವ ಗೊಂದಲ ಪೋಷಕರಲ್ಲಿದೆ.ಈ ನಡುವೆ ಇದ್ಯಾವುದರ ಮಾಹಿತಿಯೇ ಇಲ್ಲದ ಮಕ್ಕಳು ಕಾಲೇಜಿನ ಕಟ್ಟಡದಲ್ಲಿ ಎಂದಿನಂತೆ … Read more