BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

ಬೆಂಗಳೂರು: ಬಿಡಿಎ ನಲ್ಲಿ ಭಾರೀ ಸದ್ದು ಮಾಡಿದ್ದ 524 ಕೋಟಿ ಅಕ್ರಮದ ತನಿಖೆಗೆ ಕೊನೆಗೂ ಸಮಿತಿ ರಚನೆಯಾಗಿದೆ. ಎಂಜಿನಿಯರಿಂಗ್ ಮೆಂಬರ್ ಶಾಂತರಾಜಣ್ಣ,ಅಭಿಯಂತರರರಾದ ಅಶೋಕ್,ಅಶೋಕ್ ಭಾಗಿ ಹಾಗೂ ಪರಶುರಾಮಪ್ಪ ಅವರ ವಿರುದ್ಧ ಕೇಳಿಬಂದಿದ್ದ ಆಪಾದನೆಗೆ ಸಂಬಂಧಿಸಿದಂತೆ ಕಮಿಷನರ್ ಕ್ಯಾಪ್ಟನ್ ಮಣಿವಣ್ಣನ್ ತನಿಖಾ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ. ನಿವೃತ್ತ ನ್ಯಾಯಾಧೀಶರಾದ ನಿಯಾಜ್ ಅಹಮದ್ ಅವರನ್ನೊಳಗೊಂಡ ಸಮಿತಿ 8 ವಾರದೊಳಗೆ ತನಿಖಾ ವರದಿಯನ್ನು ತಮಗೆ ಸಲ್ಲಿಸುವಂತೆ ಉಪಕಾರ್ಯದರ್ಶಿಗಳು ಸೂಚಿಸಿದ್ದಾರೆ.ಸಾಮಾಜಿಕ ಕಾರ್ಯಕರ್ತ ಶರತ್  ಬಾಬು  ಅವರ ಹೋರಾಟಕ್ಕೆ ಈ ಮೂಲಕ ಆರಂಭಿಕ … Read more

bBMP ಅಂಗಳದಲ್ಲಿ 24 ಕೋಟಿ ಹಗರಣದ ಸದ್ದು-ಅಕ್ರಮ ಸಾಬೀತಾದ್ರೆ ಜೈಲ್  ಫಿಕ್ಸ್..!

ಕೆಲಸ ಮಾಡದೆಯೇ 25 ಕೋಟಿ ಬಿಲ್ ಮಂಜೂರು: ದಾಸರಹಳ್ಳಿ ವಲಯ ಕಾರ್ಯಪಾಲಕ ಅಭಿಯಂತರ( EXECUTIVE ENGINEER) ಯದುಕೃಷ್ಣ,ಗುತ್ತಿಗೆದಾರರಾದ ( CONTRACTORS) ಅಭಿಜಿತ್, ತೇಜೇಗೌಡ ಮತ್ತು ನಾರಾಯಣ ಗೌಡ ಸಂಕಷ್ಟ..! ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಮತ್ತೊಂದು ಬೃಹತ್ ಹಗರಣ ಸುದ್ದಿ ಮಾಡಿದೆ.ಬಿಬಿಎಂಪಿ ದಾಸರಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ 25 ಕೋಟಿ ಮೊತ್ತದ  ಬೃಹತ್ ಹಗರಣದ ಸಂಬಂಧ ತನಿಖೆಗೆ ಆದೇಶಿಸಲಾಗಿದೆ. ಕೆಲಸವನ್ನೇ ಮಾಡದೆ ಗುತ್ತಿಗೆದಾರರಿಗೆ ಬಿಲ್ ಪಾವತಿಸಿದ್ದ ಆಪಾದನೆ ದಾಸರಹಳ್ಳಿ ವಲಯದ ಎಕ್ಸಿಕ್ಯೂಟಿವ್ ಎಂಜಿನಿಯರ್ ಯದುಕೃಷ್ಣ … Read more