“ಅಡ್ಡಮತದಾನ”ಕ್ಕೆ ಕೋಟ್ಯಾಂತರ ಆಮಿಷ: ಮೈತ್ರಿ ಅಭ್ಯರ್ಥಿ ಸೇರಿ ನಾಲ್ವರ ವಿರುದ್ಧ FIR

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರಿಗೆ ಆಮೀಷ ಒಡ್ಡಲಾಯಿತು ಎನ್ನುವ  ಆರೋಪದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡರು ನೀಡಿದ್ದ ದೂರಿನ ಅನ್ವಯ ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿ ನಾಲ್ವರ ವಿರುದ್ಧ FIR ದಾಖಲಾಗಿದೆ.ವಿಧಾನಸೌಧ ಪೊಲೀಸ್ ಠಾಣೆಯಲ್ಲಿ  ಕೇಸ್ ದಾಖಲಿಸಲಾಗಿದ್ದು ದೂರಿನ ಹಿನ್ನಲೆಯಲ್ಲಿ ಎಫ್ ಐ ಆರ್ ಲಾಡ್ಜ್ ಮಾಡಲಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ  ಪಕ್ಷೇತರ ಶಾಸಕರಿಗೆ ಬಿಜೆಪಿ ಮುಖಂಡರು ಅಡ್ಡಮತದಾನ ಮಾಡೊಕ್ಕೆ ಕೋಟ್ಯಾಂತರ ಆಮಿಷ ಒಡ್ಡಿದ್ದಾರೆ.ಆ ಪೈಕಿ  ಮಾಜಿ ಗೃಹ ಸಚಿವ ಎಂ.ಪಿ ಪ್ರಕಾಶ್ ಪುತ್ರಿ ಹಾಗೂ … Read more

ತುಮಕೂರು DC ಶ್ರೀನಿವಾಸ್‌ ರನ್ನು ಸಮರ್ಥಿಸಿಕೊಳ್ಳುವುದೆಂದರೆ “ಅಸತ್ಯ-ಅನ್ಯಾಯ” ಬೆಂಬಲಿಸಿದಂತಲ್ವಾ..!?..ಅವರೇ “ಸರಿ” ಎನ್ನುವವರು,ಅವರಷ್ಟೇ ತಪ್ಪಿತಸ್ಥರಲ್ವಾ..!?.

ದೂರು ಕೊಟ್ಟರೂ ಎಫ್‌ ಐ ಆರ್‌ ದಾಖಲಾಗಿಲ್ಲ, ದೂರುದಾರರ ವಿರುದ್ಧವೇ ಕ್ರಮ ಜಾರಿ..ಇದೆಂಥಾ ಕಾನೂನು  :ನೈಜ ಹೋರಾಟಗಾರರ ವೇದಿಕೆ ಪ್ರಶ್ನೆ ಬೆಂಗಳೂರು/ತುಮಕೂರು: ಗುರುತರ ಹಾಗೂ ಗಂಭೀರವಾದ ಆರೋಪ ಎದುರಿಸುತ್ತಿರುವ ಅಧಿಕಾರಿ ಎಷ್ಟೇ ದೊಡ್ಡವನಾಗಿರಲಿ,ಪ್ರಭಾವಿಯಾಗಿರಲಿ,ಬಲಾಢ್ಯನಾಗಿರಲಿ ಆತ ತಪ್ಪಿತಸ್ಥ ಮಾತ್ರ. ಹುದ್ದೆಯ ಯೋಗ್ಯತೆ ಹಾಗೂ ಘನತೆಗೆ ಸಂಪೂರ್ಣ ಚ್ಯುತಿ ತಂದಿರುವವರನ್ನು ಜಾತಿಯ ಕಾರಣಕ್ಕೆ ಸಮರ್ಥಿಸಿಕೊಳ್ಳುವುದು,ಮಾಡಿರೋದು ತಪ್ಪೇ ಅಲ್ಲ ಎನ್ನುವಂತೆ ಬೆಂಬಲಕ್ಕೆ ನಿಲ್ಲುವುದನ್ನು ಯಾರೇ ಮಾಡಲಿ,ಅದು ನಾಗರಿಕ ನಡೆಯಲ್ಲ..ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್‌ ಅವರ ವಿಚಾರದಲ್ಲಿ ನಡೆಯುತ್ತಿರುವುದು ಇಂತದ್ದೇ ತಪ್ಪು.ಜಿಲ್ಲಾಧಿಕಾರಿನೇ ತಪ್ಪಿತಸ್ಥ ಸ್ಥಾನದಲ್ಲಿ … Read more