BBMP ಡಿಸಿಎಫ್‌ ವಿರುದ್ಧ 15 % ಕಮಿಷನ್‌ ಆರೋಪ-ಡಿಸಿಎಂಗೆ ದೂರು.

18 ಲಕ್ಷ ಬಿಲ್‌ ಗೆ 16 ಪರ್ಸೇಂಟ್‌ ಕಮಿಷನ್‌ ಕೇಳಿದ್ರಂತೆ ಡಿಸಿಎಫ್‌ ಸ್ವಾಮಿ..! ಮಾಡದ ಕೆಲಸಕ್ಕೆ ಬೋಗಸ್‌ ಬಿಲ್‌ ಮಾಡಿಕೊಂಡು ಬಂದಿದ್ರಂತೆ ಶ್ರೀನಿವಾಸ್..!?‌ ಬೆಂಗಳೂರು:ಬಿಬಿಎಂಪಿ ಅರಣ್ಯ ಘಟಕದಲ್ಲಿ ಕಮಿಷನ್‌ ಸುದ್ದಿ ಸದ್ದು ಮಾಡಿದೆ. ಮಳೆಗಾಲದಲ್ಲಿ ಮಾಡಿದ ಕೆಲಸದ ಬಿಲ್‌ ಕೇಳಲು ಹೋದರೆ ಉಪ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ. ಎಲ್‌.ಜಿ. ಸ್ವಾಮಿ ಅವರು ಶೇಕಡಾ 15 ರಷ್ಟು ಕಿಕ್‌ ಬ್ಯಾಕ್‌ ಕೇಳುತ್ತಿದ್ದಾರೆ ಎಂದು ಅರಣ್ಯ ಗುತ್ತಿಗೆದಾರ ಶ್ರೀನಿವಾಸ್‌ ಆಪಾದಿಸಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರಿಗೆ ದೂರು ನೀಡಿದ್ದಾರೆ. … Read more

ಈ ಕನ್ನಡ ವಿರೋಧಿ IFS ರಮೇಶ್ ಕುಮಾರ್ ಬಗ್ಗೆ ಸರ್ಕಾರಕ್ಕೇಕೆ “ಮಮಕಾರ”..! “ಭ್ರಷ್ಟಾಚಾರ” ಆರೋಪವಿದ್ದಾಗ್ಯೂ ರಕ್ಷಿಸುತ್ತಿರೋದು ಯಾರು “ಸಚಿವ”ರೇ..?

ಬೆಂಗಳೂರು:ಅರಣ್ಯ ಇಲಾಖೆ ಇನ್ನೂ ಈ ಅಧಿಕಾರಿಯನ್ನು ಅದ್ಹೇಕೆ ಉಳಿಸಿಕೊಂಡಿದೆಯೋ ಅರ್ಥವಾಗುತ್ತಿಲ್ಲ.ಇಷ್ಟೊಂದು ಆರೋಪಗಳು ಬಂದ ಮೇಲೂ ಮುಜುಗರದಿಂದ ತಪ್ಪಿಸಿಕೊಳ್ಳಲಿಕ್ಕಾದ್ರೂ ಈ ಅಧಿಕಾರಿಯ ವಿರುದ್ಧ ಕ್ರಮಕ್ಕೋ..ತನಿಖೆಗೋ ಆದೇಶ ಕೊಡಬೇಕಿತ್ತು.ಆದರೆ ಅದ್ಯಾವುದನ್ನೂ ಮಾಡದೆ ದುಂಡಾವರ್ತನೆ ಮೆರೆಯೊಕ್ಕೆ ಅವಕಾಶ ಮಾಡಿಕೊಟ್ಟಿರುವುದು ಅನೇಕ ಗುಮಾನಿ ಸೃಷ್ಟಿಸಿದೆ. ಅಂದ್ಹಾಗೆ ರಮೇಶ್ ಕುಮಾರ್ ಐಎಫ್ ಎಸ್..ಬಂಡಿಪುರ ಅರಣ್ಯ ವಲಯದ ಮುಖ್ಯ ಅರಣ್ಯಾಧಿಕಾರಿ…ಈ ಅಧಿಕಾರಿ ವಿರುದ್ಧ ಕೇಳಿಬಂದ ಆರೋಪ ಒಂದಾ ಎರಡಾ..? ಅಧಿಕಾರ ದುರ್ಬಳಕೆ,ವ್ಯಾಪಕ  ಭ್ರಷ್ಟಾಚಾರ, ಅನುದಾನ ದುರ್ವಿನಿಯೋಗ ,ಕರ್ತವ್ಯಲೋಪ…ಎಲ್ಲಕ್ಕಿಂತ ಹೆಚ್ಚಾಗಿ ಸಿಎಟಿಯಿಂದ ವರ್ಗಾವಣೆಗೆ ಆದೇಶ ಬಂದಾಗ್ಯೂ ಲಾಭಿ … Read more